ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭ ಸಂದರ್ಭದಲ್ಲಿ
ದೇಶದ ಎಲ್ಲ ಕುಂಟುಂಬಗಳಿಗೆ ಶುಭಾಶಯ ಕೋರಿದ್ದಾರೆ.  ಈ ಪವಿತ್ರ ಹಬ್ಬವು ನಕಾರಾತ್ಮಕ ಶಕ್ತಿಗಳ ಅಂತ್ಯವನ್ನು ಸೂಚಿಸುತ್ತದೆ ಮತ್ತು ಜೀವನದಲ್ಲಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದು ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

"देशभर के मेरे परिवारजनों को विजयादशमी की हार्दिक शुभकामनाएं। यह पावन पर्व नकारात्मक शक्तियों के अंत के साथ ही जीवन में अच्छाई को अपनाने का संदेश लेकर आता है। 

ನಿಮ್ಮೆಲ್ಲರಿಗೂ ವಿಜಯದಶಮಿಯ ಶುಭಾಶಯಗಳು!”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win