ಹಲವು ವರ್ಷಗಳಿಂದ ಬಾಂಗ್ಲಾದೇಶದ ಸಾರ್ವಜನಿಕ ಜೀವನಕ್ಕೆ ಕೊಡುಗೆ ನೀಡಿರುವ ಬೇಗಂ ಖಲಿದಾ ಜಿಯಾ ಅವರ ಆರೋಗ್ಯದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರ ಆರೋಗ್ಯ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅವರ ಆರೋಗ್ಯ ವಿಚಾರದಲ್ಲಿ ಭಾರತವು ಸಾಧ್ಯವಾದ ಎಲ್ಲಾ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಪೋಸ್ಟ್ ಮಾಡಿದ್ದಾರೆ:

"ಹಲವು ವರ್ಷಗಳಿಂದ ಬಾಂಗ್ಲಾದೇಶದ ಸಾರ್ವಜನಿಕ ಜೀವನಕ್ಕೆ ಕೊಡುಗೆ ನೀಡಿರುವ ಬೇಗಂ ಖಲಿದಾ ಜಿಯಾ ಅವರ ಆರೋಗ್ಯದ ವಿಚಾರ ಕೇಳಿ ತೀವ್ರ ಕಳವಳವುಂಟಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಭಾರತವು ತಮಗೆ ಸಾಧ್ಯವಾದ ಎಲ್ಲಾ ಬೆಂಬಲವನ್ನು ನೀಡಲು ಸಿದ್ಧವಾಗಿದೆ" 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Strengthening India’s path to power leadership: How India is energising a new growth story - By Shri Manohar Lal, Union Minister of Power

Media Coverage

Strengthening India’s path to power leadership: How India is energising a new growth story - By Shri Manohar Lal, Union Minister of Power
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಮಾರ್ಚ್ 2026
March 18, 2026

Savings Soar, Inflation Falls, Industry Explodes: PM Modi’s Silent Revolution Towards Viksit Bharat