ಶೇರ್
 
Comments

ಭಾರತೀಯ ಜನ ಸಂಘ ಮತ್ತು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಶ್ರೀ ಜಗನ್ನಾಥರಾವ್ ಜೋಶೀ ಜೀ ಅವರಿಗೆ,  ಅವರ 101 ನೇ ಜನ್ಮವರ್ಷಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವಾರ್ಪಣೆ ಮಾಡಿದರು. 

ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು: 
“ಜನತೆಯೊಂದಿಗೆ ನಿರಂತರ ಒಡನಾಟ ಇಟ್ಟುಕೊಂಡು ಕೆಲಸ ಮಾಡಿದ ಮತ್ತು ಗಮನಾರ್ಹ ಸಂಘಟಕ ಶ್ರೀ ಜಗನ್ನಾಥರಾವ್ ಜೋಶೀ ಜೀ ಅವರಿಗೆ ಅವರ 101 ನೇ ಜನ್ಮ ವರ್ಷಾಚರಣೆ ಅಂಗವಾಗಿ ನಾನು ಗೌರವಾರ್ಪಣೆ ಮಾಡುತ್ತೇನೆ. ಜನ ಸಂಘವನ್ನು ಮತ್ತು ಬಿ.ಜೆ.ಪಿ.ಯನ್ನು ಬಲಿಷ್ಟಗೊಳಿಸುವಲ್ಲಿ ಅವರ ಪಾತ್ರ ಜನಜನಿತವಾದುದು. ಅವರು ಶ್ರೇಷ್ಠ ವಿದ್ವಾಂಸ ಮತ್ತು ಬುದ್ಧಿಜೀವಿ ಆಗಿದ್ದರು” ಎಂದು ಹೇಳಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
14-countries, including India, reach deal on supply chain resilience

Media Coverage

14-countries, including India, reach deal on supply chain resilience
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2023
May 29, 2023
ಶೇರ್
 
Comments

Appreciation For the Idea of Sabka Saath, Sabka Vikas as Northeast India Gets its Vande Bharat Train

PM Modi's Impactful Leadership – A Game Changer for India's Economy and Infrastructure