ಭಾರತದ ವಾಯುಯಾನ ಕ್ಷೇತ್ರವನ್ನು ಕ್ರಾಂತಿಗೊಳಿಸಿದ ಇಂದು ಉಡಾನ್ (ಉಡೇ ದೇಶ್ ಕೆ ಆಮ್ ನಾಗರಿಕ್) ಯೋಜನೆಯ 8ನೇ ವಾರ್ಷಿಕೋತ್ಸವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಸ್ಮರಿಸಿದರು. 

ಶ್ರೀ ಮೋದಿ ಅವರು ಈ ಪ್ರಮುಖ ಉಪಕ್ರಮದ ಮಹತ್ವದ ಪರಿಣಾಮಗಳ ಬಗ್ಗೆ ವಿವರಣೆ ನೀಡಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳು ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ:

"ಇಂದು, ನಾವು #8YearsOfUDAN ಅನ್ನು ಆಚರಿಸುತ್ತಿದ್ದೇವೆ, ಇದು ಭಾರತದ ವಾಯುಯಾನ ಕ್ಷೇತ್ರವನ್ನು ಪರಿವರ್ತಿಸಿದ ಪ್ರಮುಖ ಉಪಕ್ರಮವಾಗಿದೆ. ವಿಮಾನ ನಿಲ್ದಾಣಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಹೆಚ್ಚಿನ ವಿಮಾನ ಮಾರ್ಗಗಳಿಗೆ, ಈ ಯೋಜನೆಯು ಕೋಟಿಗಟ್ಟಲೆ ಜನರಿಗೆ ವಾಯುಯಾನದ ಅವಕಾಶವನ್ನು ನೀಡಿದೆ. ಅದೇ ಸಮಯದಲ್ಲಿ, ಇದು ವ್ಯಾಪಾರ ಮತ್ತು ವಾಣಿಜ್ಯವನ್ನು ಹೆಚ್ಚಿಸಲು ಹಾಗೂ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಮುಖ ಪರಿಣಾಮ ಬೀರುತ್ತದೆ, ನಾವು ವಾಯುಯಾನ ಕ್ಷೇತ್ರವನ್ನು ಬಲಪಡಿಸಿದ್ದೇವೆ. ಮತ್ತು ಜನರಿಗೆ ಉತ್ತಮ ಸಂಪರ್ಕ ಮತ್ತು ಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುತ್ತೇವೆ" ಎಂದು ಪ್ರಧಾನಮಂತ್ರಿಗಳು ಸಂದೇಶ ನೀಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exports may hit $1 Tn in FY27 on new trade deals, tariff cuts

Media Coverage

Exports may hit $1 Tn in FY27 on new trade deals, tariff cuts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10ಫೆಬ್ರವರಿ 2026
February 10, 2026

Stable Banks, Soaring Growth, Sectoral Wins: Celebrating India's Unstoppable Rise in 2026 Under PM Modi