ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹಿಬ್ ನ ಪ್ರಕಾಶ್ ಪುರಬ್ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

ಸಮಾಜದಲ್ಲಿ ಬೇರೆಯವರ ಬಗ್ಗೆ ಕಾಳಜಿ ತೋರಿಸಿ ಜನತೆಗೆ ಸೇವೆ ಸಲ್ಲಿಸಲು ಶ್ರೀ ಗುರು ಗ್ರಂಥ ಸಾಹಿಬ್ ಪ್ರಪಂಚದಾದ್ಯಂತದ ಲಕ್ಷಾಂತರ ಜನತೆಯನ್ನು ಪ್ರೇರೇಪಿಸುತ್ತದೆ. ಜನರಲ್ಲಿ ಸಹೋದರತೆ ಮತ್ತು ಸಾಮರಸ್ಯದ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. 

"ಶ್ರೀ ಗುರು ಗ್ರಂಥ ಸಾಹಿಬ್‌ ಪ್ರಕಾಶ್ ಪುರಬ್ ಶುಭಾಶಯಗಳು. ಶ್ರೀ ಗುರು ಗ್ರಂಥ ಸಾಹಿಬ್ ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ. ಇತರರ ಸೇವೆ ಮಾಡಲು ಮತ್ತು ಬೇರೆಯವರ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುತ್ತದೆ. ಇಂಥಹ ಮನೋಭಾವ ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ಸಾಮರಸ್ಯದ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲು ಜನತೆಗೆ ಕಲಿಸುತ್ತದೆ. ಅದರಲ್ಲಿರುವ ಸಾರಾಂಶ ಮತ್ತು ಬೌದ್ಧಿಕ ವಿಷಯಗಳು ನಮ್ಮನ್ನು ಮತ್ತಷ್ಟು ಉತ್ತಮಗೊಳಿಸುವ ಮತ್ತು ನಮಗೆ ಮಾರ್ಗದರ್ಶನ ನೀಡುವಂತೆ ಮಾಡುತ್ತದೆ" ಎಂದಿದ್ದಾರೆ.

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Army’s field hospital saves elderly woman rescued from rubble in quake-hit Venezuela

Media Coverage

Indian Army’s field hospital saves elderly woman rescued from rubble in quake-hit Venezuela
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಜುಲೈ 2026
July 01, 2026

PM Modi's Vision: Driving Digital Empowerment, Inclusive Development and India's Global Rise