Two leaders held productive talks to Strengthen India-UAE Ties

ನವದೆಹಲಿಯಲ್ಲಿಂದು ಅಬುಧಾಬಿ ಯುವರಾಜ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಉಭಯ ನಾಯಕರು ವಿವಿಧ ವಿಷಯಗಳ ಕುರಿತು ಫಲಪ್ರದ ಮಾತುಕತೆ ನಡೆಸಿದರು.

ಭಾರತ-ಯುಎಇ ಮೈತ್ರಿ ಬಲವರ್ಧನೆಯ ಶೇಖ್‌ ಖಲೀದ್ ಅವರ ಬಯಕೆಯನ್ನು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್‌ ಪೋಸ್ಟ್‌ ಹೀಗಿದೆ:

“ಅಬುಧಾಬಿಯ ಯುವರಾಜ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ಹರ್ಷವಾಯಿತು.  ವಿವಿಧ ವಿಷಯಗಳ ಬಗ್ಗೆ ನಾವು ಫಲಪ್ರದ ಮಾತುಕತೆ ನಡೆಸಿದ್ದೇವೆ.  ಸದೃಢ ಭಾರತ-ಯುಎಇ ಸ್ನೇಹದ ಅವರ ಬಯಕೆಯು ಸ್ಪಷ್ಟವಾಗಿ ಗೋಚರಿಸಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s maternal mortality drops nearly 80% since 1990: Global study

Media Coverage

India’s maternal mortality drops nearly 80% since 1990: Global study
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮಾರ್ಚ್ 2026
March 29, 2026

Citizens Praise PM Modi for The Visionary Shift: Empowering Every Citizen in an Uncertain World