ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 2021 ರ ಜನವರಿ 16 ರಂದು ಬೆಳಿಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತದ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದು ದೇಶದ ಉದ್ದಗಲಕ್ಕೂ ನಡೆಯುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಚಾಲನೆಯ ಸಮಯದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಸ್ಥಳಗಳನ್ನು ಸಂಪರ್ಕಿಸಲಾಗುವುದು. ಉದ್ಘಾಟನಾ ದಿನದಂದು ಪ್ರತಿ ಸ್ಥಳದಲ್ಲಿ ಸುಮಾರು 100 ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು.
ಈ ಲಸಿಕಾ ಕಾರ್ಯಕ್ರಮವು ಲಸಿಕೆ ನೀಡಬೇಕಾದ ಆದ್ಯತೆಯ ಗುಂಪುಗಳನ್ನು ಆಧರಿಸಿದೆ ಮತ್ತು ಐಸಿಡಿಎಸ್ ಕಾರ್ಯಕರ್ತರು ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯಗಳ ಆರೋಗ್ಯ ಕಾರ್ಯಕರ್ತರು ಈ ಹಂತದಲ್ಲಿ ಲಸಿಕೆ ಪಡೆಯುತ್ತಾರೆ.
ಲಸಿಕಾ ಕಾರ್ಯಕ್ರಮವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಭಿವೃದ್ಧಿಪಡಿಸಿದ ಆನ್ಲೈನ್ ಡಿಜಿಟಲ್ ಪ್ಲಾಟ್ಫಾರ್ಮ್ ಕೋ-ವಿನ್ ಮೂಲಕ ನಡೆಯುತ್ತದೆ. ಇದು ಲಸಿಕೆಯ ದಾಸ್ತಾನುಗಳ ನೈಜ ಸಮಯದ ಮಾಹಿತಿ, ಶೇಖರಣಾ ತಾಪಮಾನ ಮತ್ತು ಕೋವಿಡ್-19 ಲಸಿಕೆ ಪಡೆಯುವ ಫಲಾನುಭವಿಗಳ ಟ್ರ್ಯಾಕಿಂಗ್ ಅನ್ನು ಸುಗಮಗೊಳಿಸುತ್ತದೆ. ಈ ಡಿಜಿಟಲ್ ಪ್ಲಾಟ್ಫಾರ್ಮ್, ಲಸಿಕೆ ನೀಡುವ ಎಲ್ಲಾ ಹಂತದ ಕಾರ್ಯಕ್ರಮ ವ್ಯವಸ್ಥಾಪಕರಿಗೆ ನೆರವಾಗುತ್ತದೆ.
ಕೋವಿಡ್-19 ಸಾಂಕ್ರಾಮಿಕ, ಲಸಿಕೆ ಮತ್ತು ಕೋ-ವಿನ್ ಸಾಫ್ಟ್ವೇರ್ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು 24x7 ಸಹಾಯವಾಣಿ - 1075 ಅನ್ನು ಸ್ಥಾಪಿಸಲಾಗಿದೆ.
ನಾಗರಿಕ ವಿಮಾನಯಾನ ಸಚಿವಾಲಯದ ಸಕ್ರಿಯ ಬೆಂಬಲದೊಂದಿಗೆ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ಸಾಕಷ್ಟು ಪ್ರಮಾಣಗಳನ್ನು ಈಗಾಗಲೇ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿಸಲಾಗಿದೆ. ಇವುಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಜಿಲ್ಲೆಗಳಿಗೆ ತಲುಪಿಸಿವೆ. ಜನರ ಭಾಗವಹಿಸುವಿಕೆ ತತ್ವದ ಆದಾರದ ಮೇಲೆ ಕಾರ್ಯಕ್ರಮವನ್ನು ಪ್ರಾರಂಭಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.
The Prime Minister, Shri Narendra Modi, shared a Sanskrit Subhashitam, greeting all the devotees of Lord Shiva on the commencement of the sacred Shri Amarnath Yatra from today:
“वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।
तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥"
The Subhashitam says, "I daily worship the merciful Lord Amarnath, whose nature cannot be comprehended through speech, intellect, mind, the senses, or even through severe finances, who is easily attainable through devotion, and who is the refuge of those who bow before him."
The Prime Minister wrote on X;
समस्त शिवभक्तों को पावन-पुनीत श्री अमरनाथ यात्रा के शुभारंभ की अनंत शुभकामनाएं! बाबा बर्फानी के दिव्य दर्शन की यह यात्रा आप सभी के जीवन में सुख-समृद्धि, सौभाग्य और उत्तम स्वास्थ्य लेकर आए।
जय बाबा बर्फानी!
वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।
तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥
समस्त शिवभक्तों को पावन-पुनीत श्री अमरनाथ यात्रा के शुभारंभ की अनंत शुभकामनाएं! बाबा बर्फानी के दिव्य दर्शन की यह यात्रा आप सभी के जीवन में सुख-समृद्धि, सौभाग्य और उत्तम स्वास्थ्य लेकर आए।
— Narendra Modi (@narendramodi) July 3, 2026
जय बाबा बर्फानी!
वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।
तं… pic.twitter.com/l3WcdLkq9z


