ಐಐಟಿ ರೂರ್ಕಿ ಆಯೋಜಿಸಿದ ಮೊದಲ ಜೈ ಕೃಷ್ಣ ಸ್ಮಾರಕ ಉಪನ್ಯಾಸದಲ್ಲಿ ಪ್ರಧಾನ ಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ.ಮಿಶ್ರಾ ಮಾತನಾಡಿದರು. ಉಪನ್ಯಾಸವು ಕೋವಿಡ್-19 ಮತ್ತು ಭಾರತದಲ್ಲಿ ವಿಪತ್ತು ನಿರ್ವಹಣೆಯ ಭವಿಷ್ಯ ಕುರಿತು ಕೇಂದ್ರೀಕೃತವಾಗಿತ್ತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಪಿ.ಕೆ.ಮಿಶ್ರಾ ವಿಪತ್ತು ನಿರ್ವಹಣೆಯ ವ್ಯಾಪ್ತಿ ವಿಸ್ತಾರವಾಗಿದೆ. ವಿಪತ್ತು ನಿರ್ವಹಣೆಯಲ್ಲಿ ಅನೇಕ ವಿಷಯಗಳನ್ನು ಸೇರಿಸಿರುವುದರಿಂದ ಇನ್ನು ಮುಂದೆ ಇದನ್ನು ಸಣ್ಣ ನಿರ್ದಿಷ್ಟ ಪ್ರದೇಶವಾಗಿ ಮಾತ್ರ ಕಾಣುವಂತಿಲ್ಲ ಎಂದು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸಂದರ್ಭಗಳನ್ನು ನಿಭಾಯಿಸುವ ಮುಂದಿನ ಕ್ರಮಗಳ ಬಗ್ಗೆ ಶ್ರೀ ಮಿಶ್ರಾ ಒತ್ತಿ ಹೇಳಿದರು. ಕೋವಿಡ್-19 ಸಾಂಕ್ರಾಮಿಕವು ಯಾವ ದೇಶವು ಉತ್ತಮ ಭವಿಷ್ಯವನ್ನು ಯೋಜಿಸಬಹುದೆಂಬುದನ್ನು ಕಲಿಸಿದೆ ಎಂದು ಅವರು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Renewed Sense Of Responsibility': IIT Delhi Graduates Call PM Modi's Address 'Inspirational'

Media Coverage

'Renewed Sense Of Responsibility': IIT Delhi Graduates Call PM Modi's Address 'Inspirational'
NM on the go

Nm on the go

Always be the first to hear from the PM. Get the App Now!
...
Prime Minister pays homage to brave participants of the Quit India Movement
August 09, 2026

Prime Minister Shri Narendra Modi has remembered all those who participated in the historic Quit India Movement and paid tribute to their courage and determination in India’s freedom struggle. Shri Modi said that inspired by the leadership of Mahatma Gandhi, the clarion call of the Quit India Movement infused new energy into the freedom struggle and reflected the unwavering resolve of the people of India to break free from colonial rule.

The Prime Minister posted on X:

Remembering all those who participated in the historic Quit India Movement. Their courage will always remain an inspiration for every Indian. Inspired by the leadership of Mahatma Gandhi Ji, the clarion call of Quit India infused new energy into our freedom struggle and reflected the unwavering determination of our people to break free from colonial rule.