ಶ್ರೀ ಅಶೋಕ್ ಕುಮಾರ್ ಲಹಿರಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡ ಅಶೋಕ್ ಕುಮಾರ್ ಲಹಿರಿ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿ ಕ್ಷೇತ್ರಗಳಲ್ಲಿ ಶ್ರೀ ಲಹಿರಿ ಅವರ ಶ್ರೀಮಂತ ಅನುಭವವು ಭಾರತದ ಸುಧಾರಣಾ ಪಯಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಮತ್ತು ವಿಕಸಿತ ಭಾರತವಾಗುವ ರಾಷ್ಟ್ರದ ದೃಷ್ಟಿಕೋನಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:
"ಶ್ರೀ ಅಶೋಕ್ ಕುಮಾರ್ ಲಹಿರಿ ಜೀ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿಯಲ್ಲಿ ಅವರ ಶ್ರೀಮಂತ ಅನುಭವವು ಭಾರತದ ಸುಧಾರಣಾ ಪಯಣ ಮತ್ತು ವಿಕಸಿತ ಭಾರತವಾಗುವತ್ತ ಪ್ರಯಾಣವನ್ನು ಬಹಳವಾಗಿ ಬಲಪಡಿಸುತ್ತದೆ. ಅವರ ಪ್ರಯತ್ನಗಳು ನಮ್ಮ ರಾಷ್ಟ್ರದಲ್ಲಿ ನೀತಿ ನಿರೂಪಣೆಯನ್ನು ಮತ್ತಷ್ಟು ಶಕ್ತಿಯುತಗೊಳಿಸುತ್ತವೆ ಎಂಬ ವಿಶ್ವಾಸ ನನಗಿದೆ. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು."
@ashoklahiribjp
Met Shri Ashok Kumar Lahiri Ji and conveyed my best wishes on his being appointed as the Vice Chairman of NITI Aayog. His rich experience in economics and public policy will greatly strengthen India’s reform journey and the journey towards becoming a Viksit Bharat. I am confident… pic.twitter.com/NQvAGNsgoN
— Narendra Modi (@narendramodi) April 25, 2026
“শ্রী অশোক কুমার লাহিড়ী জির সঙ্গে সাক্ষাৎ করলাম এবং নীতি আয়োগের ভাইস চেয়ারম্যান নিযুক্ত হওয়ায় তাঁকে আমার শুভকামনা জানালাম। অর্থনীতি এবং জননীতিতে তাঁর সমৃদ্ধ অভিজ্ঞতা ভারতের সংস্কারের পথ এবং ‘বিকশিত ভারত’ হয়ে ওঠার যাত্রাপথকে আরো শক্তিশালী করবে। আমি আত্মবিশ্বাসী যে তাঁর প্রচেষ্টা আমাদের দেশের নীতি নির্ধারণকে আরও গতিশীল করবে। তাঁর ফলপ্রসূ কার্যকালের জন্য আমার অনেক শুভকামনা রইল।“
শ্রী অশোক কুমার লাহিড়ী জির সঙ্গে সাক্ষাৎ করলাম এবং নীতি আয়োগের ভাইস চেয়ারম্যান নিযুক্ত হওয়ায় তাঁকে আমার শুভকামনা জানালাম। অর্থনীতি এবং জননীতিতে তাঁর সমৃদ্ধ অভিজ্ঞতা ভারতের সংস্কারের পথ এবং 'বিকশিত ভারত' হয়ে ওঠার যাত্রাপথকে আরো শক্তিশালী করবে। আমি আত্মবিশ্বাসী যে তাঁর… pic.twitter.com/HM1RUAt04I
— Narendra Modi (@narendramodi) April 25, 2026


