Shri Narendra Modi delivers soul stirring address to BJYM workers in Ahmedabad

Published By : Admin | September 8, 2012 | 11:34 IST

मंच पर बिराजमान भारतीय जनता पार्टी के युवा मोर्चा के राष्ट्रीय अध्यक्ष, संसद सदस्य भाई श्री अनुराग ठाकुर, गुजरात प्रदेश भारतीय जनता पार्टी युवा मोर्चा के अध्यक्ष श्रीमान प्रदीप सिंह, शहर के मेयर भाई श्री असित भाई, शहर भाजपा अध्यक्ष भाई श्री राकेश भाई, मंच पर बिराजमान युवा मोर्चा के सभी अग्रणी और मणिनगर विधानसभा क्षेत्र के पोलिंग बूथ पर बुनियादी काम करने वाले सभी युवा मित्रों..!

मैं युवा मोर्चा के मित्रों का अभिनन्दन करता हूँ कि इन्होंने सही अर्थ में जिसे जमीनी काम कहा जाए ऐसा बुनियादी काम आज किया है। कारण, चुनाव जीतना कहाँ होता है..? कोई यह मानता है कि मुझे गुजरात जीत जाना है, कोई मानता है कि मुझे शहर जीत जाना है, कोई मानता है कि मुझे विधानसभा जीत जानी है..! पर इन सब पर विजय कब सम्भव हो सकती है? जब तक आप पोलिंग बूथ ना जीतो, तब तक कुछ जीता नहीं जा सकता। आपको कुछ भी जीतना हो तो पहले पोलिंग बूथ जीतना पड़े। और आपने पोलिंग बूथ जीत लिया तो कुछ हारोगे नहीं। कॉर्पोरेशन भी नहीं हारोगे, विधानसभा भी नहीं हारोगे, गुजरात भी नहीं हारोगे। इसलिए चुनाव की असली कसौटी पोलिंग बूथ में होती है। इस पोलिंग बूथ का कार्यकर्ता बूथ में कितना सक्रिय है, इस पोलिंग बूथ के हजारों मतदाताओं के साथ उसका संबंध कैसा है, कितने परिवारों को यह नाम से जानता है, कितने परिवार इनको जानते हैं, किस परिवार की क्या समस्या है, इससे कौन परिचित है, इनके सुख-दु:ख में साथी के तौर पर कौन खड़ा रहा है, इसके आधार पर बूथ की ताकत निर्धारित होती है।

मित्रों, कांग्रेस और भाजपा में जो बुनियादी फर्क है ये यह है। भारतीय जनता पार्टी चुनाव जीतती है संगठन की ताकत के आधार पर। भारतीय जनता पार्टी चुनाव का जो व्यूह रचती है इनके केन्द्र में कार्यकर्ता होते हैं। भारतीय जनता पार्टी आयोजन करती है तो कार्यकर्ताओं के भरोसे पर आयोजन करती है। और कांग्रेस पार्टी..? अरबों-खरबों रूपये के खर्च पर रोज टी.वी. पर दो सौ बार विज्ञापन देना, अखबारों में रोज नए झूठ चलाना, वोट बैंक की राजनीति करना, झूठे वादे देना, लोगों को भ्रमित करना, कांग्रेस के यही तौर-तरीके हैं और साठ सालों में इसमें वे माहिर हो गए हैं..! पर गुजरात राज्य ऐसा है, यहाँ के नागरिक इतने समझदार हैं कि कांग्रेस को बराबर पहचान चुके हैं। अभी देश के दूसरे भाग में इनकी बनावट चल रही है, यहाँ नहीं चलती। यहाँ की जनता ने इन्हें बराबर पहचान लिया है कि ये कैसे लोग हैं, ये क्या करते हैं, क्या बोलते हैं... ये सब गुजरात की जनता जान चुकी है। मुझे तो कई बार ऐसा लगता है कि गुजरात की जनता कितनी दूरदर्शी है। अगर गुजरात की जनता में दूरदर्शीता नहीं होती और दूसरे राज्यों की तरह या दिल्ली की तरह यहाँ भी कांग्रेस होती तो राज्य का क्या होता..? कल्पना करो मित्रों, पूरे देश की जो दशा की है इन्होंने, तो गुजरात की दशा क्या की होती..? यह गुजरात की जनता की दूरदर्शिता है कि उन्होंने पच्चीस साल पहले ही इनको निकाल दिया। पच्चीस साल हुए अभी यहाँ मौका नहीं मिलता, नामलेवा नहीं मिलता, नामलेवा..! आप कांग्रेस में एक नाम तो बोलो, चलो हमारे पास तो मोदी है, आपके पास कौन है, लाओ..! जवाब तो देना पड़ेगा ना उन्हें..! जनता जर्नादन को जवाब तो देना पड़ेगा, भाई, चलो मोदी है हमारे पास, आपके पास कौन है..? साहब, जिस गाड़ी का ड्राइवर ही नहीं है, उसकी दिशा कैसी होगी? और बिना ड्राइवर की गाड़ी की तो कोई दिशा होती है? अब जिस गाड़ी का ड्राइवर नहीं है वे आपको दिशा बताने निकले है..! मेरी तो प्रधानमंत्री से बिनती है, प्रधानमंत्री से, डॉ. मनमोहन सिंह, एक काम करो, दस साल होने को आए, और तो कुछ नहीं कर सके हो, एक काम करो, आप इस गुजरात की दिशा पकड़ लो, देश की दशा सुधर जाएगी..! मित्रों, हिन्दुस्तान की ऐसी दुदर्शा कभी देखी नहीं है..! और कांग्रेस के मित्रों, दिवार पर लिखा हुआ पढ़ लो कि आप लाख प्रयास करोगे, रोज नए झूठ फैलाओगे, आरोपों की भरमार लगाओगे, रूपयों की रेलमपेल करोगे, तब भी जाकर गुजरात की जनता आपको गुजरात की दुदर्शा करने का मौका नहीं देगी, नहीं देगी और नहीं ही देगी..!

आजकल लोग एक प्रश्र पूछते हैं कि मोदी विकास की बात करता है, कहाँ हुआ है विकास, बताओ... एसा कहते हैं..! मैं छोटा था तब जोक चलते थे कुछ्, एक काका के सिर पर मोटा फोड़ा हो गया, तो एक लड़के ने काका से पूछा कि काका क्या हुआ? तो कहा दिखता नहीं है क्या? तो बोला कि नहीं, नहीं, मुझे दिखता है इसलिए तो पूछता हूँ कि इतना बड़ा फोड़ा कैसे हुआ? तो कहा इधर आओ, देखो वो दीवार दिख रही है? तो कहा दिख रही है। इसके पास वो खंबा दिख रहा है? कहा दिख रहा है। उस खंभे पर एक कील मारी हुई दिखाई दे रही है? तो कहा दिख रही है। काका बोले, मुझे नहीं दिखाई दी थी इसलिए मैं टकरा गया और यह फोड़ा हो गया..! मित्रों, कांकरिया पहले कैसा था? कचरापेटी जैसा था ना? आज कांकरिया सुधर गया कि नहीं? ए-वन हो गया कि नहीं? इसको विकास कहते है? आपको दिखता है? उनको नहीं दिखता..! पहले अपनी यह ए.एम.टी.एस. कि लाल बस कैसी थी? कैसी दशा थी, भाई? अंदर बैठो तो पहुंचने की गांरटी थी? पंक्चर हो जाता था कि नहीं? पेट्रोल खत्म हो जाता था कि नहीं? आज बी.आर.टी.एस... चकाचक है ना? इसे विकास कहते है? आपको दिखता है? उनको नहीं दिखता..! पहले यह अपनी साबरमती नदी कैसी थी? साबरमती में क्या होता था? गधे दौड़ते थे, सर्कस आता था, किक्रेट खेला जाता था, धूल उड़ती थी, ऐसा था कि नहीं..? और आज..? लबालब बहती है कि नहीं? नौकाएं चलती हैं कि नहीं? रिवरफ्रंट बना है कि नहीं? फर्क दिखता है? इसको विकास कहते है? आपको दिखता है? उनको नहीं दिखता..! मोतिया नहीं साहब, अंधापन है, मोतिया हो तो धुंधला भी दिखता है..!

भाइयों और बहनों, विकास के बिना कोई भविष्य नहीं है। भारत सरकार की एक रिपोर्ट कहती है... कांग्रेस पार्टी कैसे झूठ फैला रही है इसका एक नमूना बता रहा हूँ। आपके पास 2004 के अखबार हों तो निकाल कर देखना, कांग्रेस ने आधे पन्ने का विज्ञापन दिया था, 2004 में। और उसमें इन्होंने ऐसा कहा था कि यदि दिल्ली में हमारी सरकार बनेगी तो हम हरएक घर में से एक व्यक्ति को रोज़गार देंगे। क्या कहा था? खाली रोज़गार नहीं, हरएक घर में से एक व्यक्ति को। इनकी सरकार 2004 में बनी, 2009 में भी बनी और अब तो उठने की तैयारी हो गई है... किसी को मिला रोज़गार, भाई? आपके अड़ौस-पड़ौस में किसी को मिला? आपके सगे-संबंधियों में किसी को मिला? क्यों इनके घर में युवा नहीं थे? फिर भी रोज़गार नहीं मिला। यह झूठ फैलाने में एक्सपर्ट लोग ऐसे झूठ फैलाते हैं..! अभी भारत सरकार ने एक रिपोर्ट दी है, भारत सरकार की एक रिपोर्ट बाहर आई है कि सारे देश में पिछले पांच साल के भीतर कुल जो रोज़गार दिया गया है, कुल जो रोज़गार मिला है, पूरे देश में 72% रोजगार केवल और केवल गु... ज... रा... त... कुल रोजगार के 72% रोज़गार गुजरात में और 28% में पूरा हिन्दुस्तान। हमारा गुजरात इतना सा राज्य, 1600 किलोमीटर लंबा समुद्र तट, विशाल रण, रेगिस्तान, दूसरी तरफ पाकिस्तान... ऐसा अपना बेचारा गरीब गुजरात..! मुश्किल से दो नदियां, नर्मदा और तापी, बाकि नदियों में पानी ही नहीं होता, बारह महीने रेत और धूल के गुबार उठते रहते हैं। उमरगाम से अंबाजी आदिवासी पट्टा, समुद्र किनारे मछुआरों का पट्टा। यह हमारा छोटा सा गुजरात, गरीब गुजरात..! और उनके पास इतना बड़ा हिन्दुस्तान, कश्मीर से कन्याकुमारी, नोट छापने के कारखाने इनके पास, सी.बी.आई. इनके पास, इनकम टैक्स इनके पास, आप जो कहो वो सब उनके पास..! इसके बाद भी इस दिल्ली की सल्तनत को मैं चुनौती देता हूँ। इतना छोटा सा गुजरात दिल्ली की सल्तनत को चुनौती देता है कि आओ, हिम्मत हो तो आओ, विकास की स्पर्धा करो और ये देश देखे, इतना बड़ा देश आपके पास है, आप एक दिन में कितने किलोमीटर सडक़ बना सकते हो, हम एक दिन में कितने किलोमीटर सडक़ बना सकते हैं; आप कितने लोगों को रोज़गार दे सकते हो, हम कितने लोगों को रोज़गार दे सकते हैं; आप कितना कृषि उत्पादन कर सकते हो, हम कितना उत्पादन कर सकते हैं; आप कितना दूध पैदा कर सकते हो, हम कितना दूध पैदा कर सकते हैं, आओ..! पर विकास कि स्पर्धा उन्हें करनी ही नहीं है। विकास की स्पर्धा के लिए वे तैयार नहीं है। झूठ फैलाकर आप देश का भला नहीं कर सकते, देश का विकास नहीं कर सकते। कोई क्षेत्र ऐसा नहीं है मित्रों, जिसमें गुजरात ने नईं ऊंचाइयां पार नहीं की हो..!

अब एक ये नया चालू किया है, ये पैसे तो हमने भेजे थे..! ऐसा कहते हैं, केन्द्र से आए थे..! अच्छा, कहो तो जरा कि केन्द्र में कहाँ से आए थे? आप ये तो कहो भाई, केन्द्र में कहाँ से आए थे..? अगर मैं ये कहता हूँ कि गांधीनगर ने पैसा दिया, गांधीनगर ने पैसा दिया... गांधीनगर में रूपया कहाँ से आता है? ये नरेन्द्र मोदी के पूज्य पिताजी की संपत्ति नहीं है, ये तो गुजरात की जनता के परिश्रम का पैसा है। गांधीनगर की तिजोरी के पैसे मेरी मिल्कीयत नहीं है, भारतीय जनता पार्टी की भी मिल्कीयत नहीं है, ये संपत्ति छह करोड़ गुजरातियों के पसीने की कमाई है। बार-बार कहते रहते हैं कि हमने दिया, हमने दिया... दहेज में आए थे क्या? भाइयों और बहनों, सालाना 50,000 करोड़ रूपया, याद रखना दोस्तों, हर वर्ष 50,000 करोड़ रूपया गुजरात से टैक्स के रूप में दिल्ली की तिजोरी में जमा होते हैं, कितना..? पचास हजार बोलने के बाद अटक मत जाना, आधा लाख करोड़ रूपया..! और आता है कितना? 6000 करोड़..! अब आप मुझे बताओ कि इसे उन्होंने दिया कहते हैं कि हमने दिया? नहीं-नहीं, आपको अगर मैं सौ रूपया देता हूँ और आप मुझे दस वापिस देते हो, और फिर छाती चौड़ी कर फिरते हो कि हमने दस रूपया दिया, दस रूपया दिया...? अरे भाई, नब्बे ले गए, आप नब्बे ले गए..! इस प्रकार के झूठ दिन रात चलाए जाते हैं और इस गुजरात की जनता का अपमान किया जाता है। जैसे हम कोई भिखारी हों, वहाँ हाथ फैला कर खड़े हों और दिल्ली में महारानी हमें टुकड़े फैंकती हो... कांग्रेस की ऐसी भाषा इस गुजरात के स्वाभिमान पर चोट है और गुजरात अपने इस स्वाभिमान पर कोई हमला कभी भी स्वीकार नहीं करेगा, मित्रों। और बार-बार झूठ चलाए, बार-बार झूठ चलाए... इसलिए फिर हमने एक विज्ञापन दिया... दिल्ली रोज गुजरात को कैसे थप्पड़ मारती है इसके बारे में जब विज्ञापन दिया, तो कांग्रेस के लोगों को ऐसा थप्पड़ लगा, ऐसा थप्पड़ लगा कि कोर्ट में गए, मोदी का यह विज्ञापन बंद करवाओ। इतना सहन करने की ताकत नहीं है। अब कोर्ट में मैटर है, जजमेंट आएगा तब देखेंगे क्या होता है..! पर लग तो गया..! घर-घर लोगों को याद भी रह गया है।

भाइयों और बहनों, कांग्रेस के पास विकास की यात्रा में स्पर्धा करने की ताकत नहीं है। कांग्रेस के पास झूठ चलाने के सिवाय कोई काम नहीं रह गया। आज गुजरात ऑटोमोबाइल क्षेत्र में एशिया का हब बन गया है। हजारों गाडिय़ां रोज बनती है, कितने लोगों को रोजगार मिलता है, कितने नौजवानों को रेाजगार मिल रहा है..! इन नौजवानों का भाग्य किस तरह से बदलेगा? आपकी तरह व्यर्थ बातें करते तो इस गुजरात का और देश का नौजवान कभी अपना माथा ऊंचा नहीं कर सका होता। हमने रास्ता अपनाया है जिससे कि गुजरात का नौजवान छाती चौड़ी करके, सिर उठाकर घूम सकता है, वह रास्ता अपनाया है। पहले हुल्लड़ उद्योग चलता था, हुल्लड उद्योग..! अक्सर छुराबाजी, बार-बार हुल्लड़..! कर्फ्यू, जब देखो तब कर्फ्यू..! परीक्षा के समय में देखो तो कर्फ्यू लगा हो, रथयात्रा निकलनी हो तो कर्फ्यू लगा हो, उत्तरायण मना रहे हो तो कर्फ्यू लगा हो, क्रिकेट मैच में बॉल ऐसे पड़ा, तो कर्फ्यू लगा हो... दस साल हो गए दोस्तों, दस साल... गुजरात में से कर्फ्यू ने विदा ले ली है। सुख चैन की जिदंगी जी रहे हैं लोग, सब कुछ संभव है..!

अभी हमने काम उठाया है, नौजवानों को गुटका से बचाने का। गुटका मुक्ति हो जाएगी ना, दोस्तों? सौ प्रतीशत..? लेकिन गुटका मुक्ति में मुझे समर्थन देने के लिए एक मोबाइल फोन करना था, किया सभी ने..? 80009-80009। सभी ने नहीं किया होगा, थोड़े तो रह गए होंगे। 80009-80009, मिस्ड कॉल करो और मेरे इस काम में मुझे समर्थन दो, करोगे मित्रों? दूसरों से करवाओगे? अकेले मणिनगर से एक लाख मिस्ड कॉल आने चाहिए, मेरे युवा मोर्चा के मित्र करके दिखाएं। क्यों ढीले पड़ गए? अरे भाई, ‘ईच बूथ, टेन यूथ’ वाले आप लोग हो, आपके पोलिंग बूथ में आप कम से कम पचास लोगों से मिस्ड कॉल नहीं करवा सकते? इतना करोगे तो आपकी संख्या आ जाएगी, पूरा करोगे इसे दो दिनों में?

मित्रों, 11 तारीख, नाइन इलेवन... 9/11 इतिहास में दो कारणों से याद रखी जाती है। एक, स्वामी विवेकानंदजी ने अमेरिका में विश्व धर्म परिषद को संबोधित किया था और दूसरा, अमेरिका में ट्विन टावर पर आतंकवादियों का हमला हुआ था। नाइन इलेवन की ये दो घटनाएं। यही 9/11, 11 सितंबर को स्वामी विवेकानंदजी की 150 वर्ष की स्मृति में ‘विवेकानंद युवा विकास यात्रा’ का हम प्रारंभ करने जा रहे हैं। और मैं बहुचराजी से उस यात्रा को ले कर निकलने वाला हूँ, गुजरात के कोने-कोने में घूमने वाला हूँ। गुजरात की युवा शक्ति के दर्शन करने निकलने वाला हूँ, गुजरात की युवा शक्ति को गुजरात के आने वाले कल से जोडऩे के लिए निकलने वाला हूँ। और इसमें मेरे मणिनगर के लोग क्या करेंगे? मैं आपसे आह्वान करता हूँ, कि 11 तारीख को नौ बजे से पहले इस मणिनगर विधानसभा के युवा मोर्चा के सभी, एक भी ग़ैरहाज़िर नहीं, ये सभी के सभी बहुचराजी पहुंच सकते हैं? पहुंच सकते हो वे हाथ ऊपर करो। जिनका हाथ नीचे है वे क्या करेंगे? सभी आएंगे..? मित्रों, तय करो कि सुबह साढ़े पांच-छह बजे यहाँ से एक साथ टू व्हीलर, फोर-व्हीलर की बड़ी यात्रा निकाल कर बहुचराजी पहुंचना है और वहाँ मुझे यात्रा की विदाई देने के लिए ये नौजवान मित्रों आएं। कौन जवाबदारी लेगा, भाई? अरे, प्रदीप सिंह को पूरे गुजरात का करने दो ना, अपने मणिनगर का हम नहीं कर सकते? पंकज भाई करेंगे? पक्का..? मैं सारे व्हीहीकल गिनूगां हाँ, हर एक पोलिंग बूथ में से कितनी गाडिय़ां आई हैं ये गिनूंगा। मित्रों, मैं मणिनगर विधानसभा का प्रतिनिधि हूँ, आपका साथी हूँ और इसलिए मैं मणिनगर को कहता हूँ कि चलो बहुचराजी..! और माँ बहुचराजी के आशीर्वाद ले कर मित्रों, गुजरात के आने वाले कल को घढऩे के लिए एक नया संकल्प लेकर निकलना है।

आप से अभी जैसा मैंने कहा, लड़ाई पोलिंग बूथ में है। युद्घ जीतने के लिए किला जीतना पड़ता है, किला मतलब पोलिंग बूथ। और जो पोलिंग बूथ का किला जीत लेता है, वह युद्घ जीत लेता है। मेरा छोटे से छोटा कार्यकर्ता तय करे कि पोलिंग बूथ में वह भाजपा का झंडा कभी झुकने नहीं देगा। अगर भारतीय जनता पार्टी का पोलिंग बूथ का कार्यकर्ता संकल्प करे कि मैं पोलिंग बूथ में भाजपा का झंडा कभी झुकने नहीं दूंगा, तो गुजरात की धरती पर कभी भी भाजपा का झंडा नहीं झुकेगा..! ये विकास यात्रा चलती ही रहेगी, अविरत चलती रहेगी, लगातार विकास यात्रा चलेगी। विरोध, अवरोध, अप्रचार, झूठ की आंधी चलेगी, अभी और जारी रहेगी, जरा और गर्मी आएगी, और तीव्रता आएगी, पर ये सभी तीव्रताओं को पार कर, विजय के विश्वास के साथ आगे बढ़ें, इसी अपेक्षा के साथ...

जय जय गरवी गुजरात...!!

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Farmers procure 3.5 times more organic manure this kharif season

Media Coverage

Farmers procure 3.5 times more organic manure this kharif season
NM on the go

Nm on the go

Always be the first to hear from the PM. Get the App Now!
...
ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05, 2026
The launch of projects across healthcare, aviation, tourism and infrastructure marks a new development push for Daman that will transform lives across the UT: PM
The data released today reflects the strength of India's economy, with growth of 7.7% in FY 2025–26 and 7.8% in the quarter ending March 31: PM
Even amid severe global challenges, the collective efforts of 1.4 billion Indians have ensured that India is not only sustaining itself but also staying ahead of the curve: PM
The National Family Health Survey clearly reflects the government's focus on healthcare. While most deliveries in India earlier took place outside hospitals, today over 90% of all deliveries occur in hospitals: PM
Thanks to Mission Indradhanush, child immunization coverage in India has risen from 60% before 2014 to nearly 90% today: PM

ಭಾರತ್ ಮಾತಾ ಕಿ ಜೈ!

ಭಾರತ್ ಮಾತಾ ಕಿ ಜೈ!

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಆಡಳಿತಾಧಿಕಾರಿ ಪ್ರಫುಲ್ ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಕಲಾಬೆನ್ ದೇಲ್ಕರ್, ದಮನ್ ಪುರಸಭೆಯ ಅಧ್ಯಕ್ಷೆ ದೀಪಿಕಾ ತಂಡೇಲ್ ಜೀ, ದಮನ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಧರ್ಮ ಬಾಬು ಪಟೇಲ್, ಸಿಲ್ವಾಸ್ಸಾ ಪುರಸಭೆಯ ಅಧ್ಯಕ್ಷ ಸೋಮನಾಥ್ ದೇವ್ರೆ ಜೀ, ದಾದ್ರಾ ನಗರ ಹವೇಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಿಶಾ ಭಾವ್ಸರ್ ಜೀ, ದಿಯು ಪುರಸಭೆಯ ಅಧ್ಯಕ್ಷ ಹರೀಶ್ ಕಪಾಡಿಯಾ ಜೀ, ದಿಯು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೋಟಿಯಾ ರಂಜಿತಾಬೆನ್ ಮತ್ತು ಇಲ್ಲಿ ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು  ಸಹೋದರಿಯರೇ,

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

 

ಸ್ನೇಹಿತರೇ,

ಕೆಲವು ವರ್ಷಗಳ ಹಿಂದೆ, ನಾನು ನಿಮ್ಮ ಬಳಿಗೆ ಬಂದಾಗ, ನಮ್ಮ ದಮನ್ ವೇಗವಾಗಿ ಮಿನಿ ಇಂಡಿಯಾ ಆಗುತ್ತಿದೆ ಎಂದು ಹೇಳಿದ್ದೆ, ಮತ್ತು ಇಂದು ನಾನು ನೋಡುತ್ತಿದ್ದೇನೆ, ಎಡಭಾಗದಲ್ಲಿ ಇಡೀ ಬಂಗಾಳ ಮತ್ತು ಬಲಭಾಗದಲ್ಲಿ ಇಡೀ ಅಸ್ಸಾಂ ಇದೆ. ದಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ. ಇಲ್ಲಿ ವಾಸಿಸುವ ವಿವಿಧ ಪ್ರದೇಶಗಳ ಜನರು, ನಿಮ್ಮಲ್ಲಿರುವ ವೈವಿಧ್ಯತೆಯು ಇಡೀ ಭಾರತದ ಸುಂದರ ನೋಟವನ್ನು ನೀಡುತ್ತದೆ. ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ತುಂಬಾ ಆಭಾರಿ.

ಸಹೋದರರೇ ಮತ್ತು  ಸಹೋದರಿಯರೇ,

ದಮನ್ ಮತ್ತು ದಿಯುಗೆ ಹಲವು ಬಾರಿ ಬರುವ ಅವಕಾಶ ನನಗೆ ಸಿಕ್ಕಿದೆ. ನಾನು ದಾದ್ರಾ ಮತ್ತು ನಗರ ಹವೇಲಿಗೆ ಕೂಡಾ ಭೇಟಿ ನೀಡುತ್ತಲೇ ಇರುತ್ತೇನೆ, ಮತ್ತು ನಾನು ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಿಲ್ಲದಿದ್ದಾಗ, ನಾನು ಇಲ್ಲಿಗೆ ಹಲವು ಬಾರಿ ಬರುತ್ತಿದ್ದೆ. ಆದರೆ ಈಗ ನಾನು ಇಲ್ಲಿಗೆ ಬಂದು ಉತ್ತಮ ಆಡಳಿತ, ಆಡಳಿತ ಮಾದರಿಯನ್ನು ನೋಡಿದಾಗ, ಅದು ತುಂಬಾ ಚೆನ್ನಾಗಿದೆ ಎಂಬ ಭಾವನೆ ತರುತ್ತದೆ. ಕಳೆದ ಬಾರಿಗೆ ಹೋಲಿಸಿದಾಗ  ಈ ಬಾರಿ ಈ ಪ್ರದೇಶವು ಅಭಿವೃದ್ಧಿಯ ಹಾದಿಯಲ್ಲಿ ಮೈಲುಗಳಷ್ಟು ಮುಂದೆ ಸಾಗಿದೆ ಎಂದು ನನಗೆ ಅನಿಸುತ್ತದೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ದಶಕಗಳಿಂದ ಅಭಿವೃದ್ಧಿಯ ಕನಸು ಕಂಡಿದ್ದವು. ಹಿಂದೆ ಕನಸು ಕಂಡಿದ್ದ ತಲೆಮಾರುಗಳ ಜನರು ನಿಧನರಾದರು. ಆದರೆ ಇಂದು ಇಂದಿನ ಪೀಳಿಗೆ ತಮ್ಮ ಹೆತ್ತವರು ಮತ್ತು ಅಜ್ಜಿಯರು ಕಂಡ ಕನಸುಗಳು ಈಗ ತಮ್ಮ ಕಣ್ಣ ಮುಂದೆಯೇ ನನಸಾಗುತ್ತಿರುವುದನ್ನು ನೋಡುತ್ತಿದ್ದಾರೆ. ಇಂದು, ಸಂಪರ್ಕ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ. ಈ ಅಭಿವೃದ್ಧಿ ಕಾರ್ಯಗಳು ದಮನ್ ಮತ್ತು ಇಡೀ ಕೇಂದ್ರಾಡಳಿತ ಪ್ರದೇಶದ ಜನರಿಗೆ ಜೀವನವನ್ನು ಸುಲಭಗೊಳಿಸುತ್ತದೆ. ಅವು ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. ಈ ಕೆಲಸಗಳ ಹಿಂದೆ, ಪ್ರಫುಲ್ ಭಾಯಿ ಪಟೇಲ್ ಅವರ ಮತ್ತು ಅವರ ತಂಡದ ಕಠಿಣ ಪರಿಶ್ರಮದ ದೃಷ್ಟಿಕೋನವು ಸ್ಪಷ್ಟವಾಗಿ ಗೋಚರಿಸುತ್ತದೆ. ಇದಕ್ಕಾಗಿ, ನಾನು ಪ್ರಫುಲ್ ಭಾಯಿ ಮತ್ತು ಅವರ ಇಡೀ ತಂಡವನ್ನು ಸಹ ಶ್ಲಾಘಿಸುತ್ತೇನೆ. ಲಕ್ಷದ್ವೀಪ ಮತ್ತು ದಾದ್ರಾ-ನಗರ ಹವೇಲಿಯ ಜನರಿಗೆ ನಾನು ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೇ,

ಇಂದು ನಾನು ನಿಮ್ಮ ನಡುವೆ ಬಂದಿರುವಂತೆಯೇ, ಒಂದು ಒಳ್ಳೆಯ ಸುದ್ದಿ ಬಂದಿದೆ. ನಾನು ಇಂದು ಬೆಳಿಗ್ಗೆ ದೆಹಲಿಯಿಂದ ಹೊರಟಿದ್ದೆ, ಆದರೆ ಇದೀಗ ಬಂದಿರುವ ಅಂಕಿಅಂಶಗಳು, ಬಂದಿರುವ ಸುದ್ದಿಗಳು ನಿಜಕ್ಕೂ ಸಂತೋಷಕರವಾಗಿವೆ ಮತ್ತು ನಾನು ಈ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಇಂದು ಬಂದಿರುವ ಅಂಕಿಅಂಶಗಳು ಭಾರತದ ಆರ್ಥಿಕತೆಯ ಅಡಿಪಾಯ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ. 2025-26ನೇ ವರ್ಷದಲ್ಲಿ, ಅಂದರೆ, ಇದೀಗ ಕೊನೆಗೊಂಡಿರುವ ಹಣಕಾಸು ವರ್ಷದಲ್ಲಿ, ಭಾರತವು ಶೇಕಡಾ 7.7, 7.7 ರ ಬೆಳವಣಿಗೆಯ ದರವನ್ನು ಸಾಧಿಸಿದೆ ಮತ್ತು ಮಾರ್ಚ್ 31 ರಂದು ಕೊನೆಗೊಂಡ ಕೊನೆಯ ತ್ರೈಮಾಸಿಕವು ಭಾರತದ ಬೆಳವಣಿಗೆಯನ್ನು ಶೇಕಡಾ 7.8, 7.8 ರಷ್ಟು ಎಂದು ದಾಖಲಿಸಿದೆ. ಮತ್ತು ಇದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು, ಇದು ಅದರ ವೇಗ. ಇಂದು ದೇಶವು ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿ ಓಡುತ್ತಿದೆ, ಇಂದು ದೇಶವು ಅಂತಹ ಬೃಹತ್ ಮೂಲಸೌಕರ್ಯ ಅಭಿವೃದ್ಧಿಯನ್ನು ವೀಕ್ಷಿಸುತ್ತಿದೆ, ಬಡವರ ಕಲ್ಯಾಣಕ್ಕಾಗಿ ಅಂತಹ ದೊಡ್ಡ ಪ್ರಮಾಣದ ಕೆಲಸವನ್ನು ಮಾಡಲಾಗುತ್ತಿದೆ ಮತ್ತು ಈ ಎಲ್ಲಾ ಪ್ರಯತ್ನಗಳ ಫಲಿತಾಂಶವೆಂದರೆ ಇಂದು ದೇಶವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ. ಮತ್ತು ನಮಗೆಲ್ಲರಿಗೂ ತಿಳಿದಿದೆ, ಜಗತ್ತು ಬಿಕ್ಕಟ್ಟುಗಳಲ್ಲಿ ಮುಳುಗಿದೆ, ಇಡೀ ಪ್ರಪಂಚದ ಆರ್ಥಿಕತೆಗಳು ಪ್ರಶ್ನಾರ್ಥಕ ಚಿಹ್ನೆಗಳ ಅಡಿಯಲ್ಲಿ ಹೂತುಹೋಗಿವೆ, ಆದರೆ ಜಾಗತಿಕ ಬಿಕ್ಕಟ್ಟಿನ ಈ ಕೆಟ್ಟ ಸಮಯದಲ್ಲಿಯೂ ಸಹ, 1.4 ಶತಕೋಟಿ ದೇಶವಾಸಿಗಳ ಸಾಮೂಹಿಕ ಪ್ರಯತ್ನಗಳಿಂದ, ಭಾರತವು ತನ್ನನ್ನು ತಾನು ಉಳಿಸಿಕೊಳ್ಳಲು ಮಾತ್ರವಲ್ಲದೆ ಮುಂದೆ ಬರುವಲ್ಲಿಯೂ ಯಶಸ್ವಿಯಾಗಿದೆ. ಆರ್ಥಿಕ ಕ್ಷೇತ್ರದಲ್ಲಿ ಈ ಹೊಸ ಎತ್ತರವನ್ನು ಸಾಧಿಸಿದ್ದಕ್ಕಾಗಿ ನಾನು ದೇಶವಾಸಿಗಳಿಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಪ್ರಪಂಚದಾದ್ಯಂತ ಚಾಲ್ತಿಯಲ್ಲಿರುವ ಈ ಬಿಕ್ಕಟ್ಟುಗಳನ್ನು ಎದುರಿಸುವಾಗ, ದೇಶವು ದೃಢ ಸಂಕಲ್ಪದೊಂದಿಗೆ, ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯ ಹಾದಿಯಲ್ಲಿ ವೇಗವಾಗಿ ಮುಂದುವರಿಯುತ್ತದೆ ಎಂದು ನಾನು ಮತ್ತೊಮ್ಮೆ ರಾಷ್ಟ್ರಕ್ಕೆ ಭರವಸೆ ನೀಡುತ್ತೇನೆ. ಇದು ದೇಶವಾಸಿಗಳಿಗೆ ನನ್ನ ಭರವಸೆ.

 

ಸ್ನೇಹಿತರೇ,

ಇಂದು ಅಭಿವೃದ್ಧಿಯು ಬಹಳ ಮುಖ್ಯ ಮತ್ತು  ನಮ್ಮ ಅಭಿವೃದ್ಧಿ ಮಾದರಿ ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ. ಇಂದು, ವಿಶ್ವ ಪರಿಸರ ದಿನದಂದು, ನಮ್ಮ ಕೇಂದ್ರಾಡಳಿತ ಪ್ರದೇಶವು ಈ ನಿರ್ಣಯವನ್ನು ಸಾಕಾರಗೊಳಿಸುತ್ತಿದೆ. ಇಂದು, ಒಂದೆಡೆ, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಶಂಕುಸ್ಥಾಪನೆ ಮಾಡಲಾಗಿದೆ. ಅದೇ ಸಮಯದಲ್ಲಿ, ತಾಯಿಯ ಹೆಸರಿನಲ್ಲಿ ಸುಮಾರು ಒಂದು ಲಕ್ಷ ಒಂದು ಗಿಡಗಳು, ಒಂದು ಲಕ್ಷ ಸಸಿಗಳನ್ನು ಸಹ ಇಲ್ಲಿ ನೆಡಲಾಗುತ್ತಿದೆ. ಸರಕಾರಿ ಕಟ್ಟಡಗಳಲ್ಲಿ ಸೌರಶಕ್ತಿಯ 100 ಪ್ರತಿಶತ ಬಳಕೆಯ ಸಾಧನೆಯನ್ನು ಸಾಧಿಸಿರುವ ಕೇಂದ್ರಾಡಳಿತ ಪ್ರದೇಶ ಇದಾಗಿದೆ ಎಂದು ನನಗೆ ಹೆಮ್ಮೆ ಇದೆ. ಇಂದು, ದಿಯುನಲ್ಲಿ, ಸಂಪೂರ್ಣ ಹಗಲಿನ ವಿದ್ಯುತ್ ಬೇಡಿಕೆಯನ್ನು ಸೌರಶಕ್ತಿಯಿಂದಲೇ ಪೂರೈಸಲಾಗುತ್ತಿದೆ ಮತ್ತು ನಾವು ಇದನ್ನು ಮತ್ತಷ್ಟು ಮುಂದುವರಿಸಬೇಕಾಗಿದೆ. ಸೌರಶಕ್ತಿಯ ಮೂಲಕ ಮನೆಗಳಲ್ಲಿಯೂ ವಿದ್ಯುತ್ ಲಭ್ಯವಿರಬೇಕು ಮತ್ತು ಅಷ್ಟೇ ಅಲ್ಲ, ಕುಟುಂಬಗಳು ಹೆಚ್ಚುವರಿ ವಿದ್ಯುತ್‌ನಿಂದ ಆದಾಯವನ್ನು ಗಳಿಸಬೇಕು. ಇದಕ್ಕಾಗಿ, ಮೇಲ್ಛಾವಣಿಯ ಸೌರ ಸ್ಥಾವರಗಳನ್ನು ಸ್ಥಾಪಿಸುವ ಉಪಕ್ರಮವು ಪ್ರಾರಂಭವಾಗಿದೆ. ಈ ಸಾಧನೆಗಳಿಗಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ಇದರೊಂದಿಗೆ, ದಮನ್‌ನ ಜನರು ಇತ್ತೀಚಿನ ದಿನಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಇದು ಸ್ವಚ್ಛತೆ ಹೇಗೆ ದಮನ್‌ನ ಸಾರ್ವಜನಿಕ ಜೀವನದ ಸಂಸ್ಕೃತಿಯ ಭಾಗವಾಗಿ ಮಾರ್ಪಟ್ಟಿದೆ ಎಂಬುದನ್ನು ತೋರಿಸುತ್ತದೆ ಮತ್ತು ಈ ಸಂಸ್ಕೃತಿಯು ಸ್ವಚ್ಛತಾ ಪ್ರಯತ್ನಗಳಲ್ಲಿ ಗೋಚರಿಸುತ್ತದೆ. ಈ ಭಾಗವಹಿಸುವ ಪ್ರಯತ್ನಗಳಿಗಾಗಿ ನಾನು ದಮನ್ ಜನರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ದಾದ್ರಾ ನಗರ ಹವೇಲಿ, ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಭಾರತದ ಗುರುತು ಮತ್ತು ಪರಂಪರೆಯೂ ಆಗಿದೆ. ಆದ್ದರಿಂದ, ಅದರ ಅಭಿವೃದ್ಧಿಗಾಗಿ ನಮ್ಮ ಗುರಿಗಳು ಸಾಮಾನ್ಯವಲ್ಲ. ಕಳೆದ ವರ್ಷ ನಾನು ಸಿಲ್ವಾಸ್ಸಾಗೆ ಬಂದಾಗ, ನಾನು ನಿಮಗೆ ಸಿಂಗಾಪುರದ ಉದಾಹರಣೆಯನ್ನು ನೀಡಿದ್ದೇನೆ ಎಂದು ನನಗೆ ನೆನಪಿದೆ. ಒಂದು ಕಾಲದಲ್ಲಿ ಸಿಂಗಾಪುರವು ಒಂದು ಸಣ್ಣ ಮೀನುಗಾರಿಕಾ ಹಳ್ಳಿಯಾಗಿತ್ತು ಎಂದು ನಾನು ಹೇಳಿದ್ದೆ. ಆದರೆ ಸಿಂಗಾಪುರದ ಜನರು ಕನಸು ಕಂಡರು, ಅವರು ದೊಡ್ಡ ಗುರಿಗಳನ್ನು ಹೊಂದಿದ್ದರು ಮತ್ತು ಇಂದು ಅದೇ ಸಿಂಗಾಪುರವು ವಿಶ್ವದ ಅತಿದೊಡ್ಡ ವ್ಯಾಪಾರ ಕೇಂದ್ರವಾಗಿದೆ. ಇಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಕೂಡ ಅದೇ ಕನಸನ್ನು ಕಾಣುತ್ತಿವೆ. ನಮೋ ವಿಮಾನ ನಿಲ್ದಾಣ, ದಮನಗಂಗಾ ನದಿಗೆ ಕಟ್ಟಲಿರುವ ಐಕಾನಿಕ್ ಸೇತುವೆ, 'ಬೀಚ್ ಫ್ರಂಟ್' ನಲ್ಲಿ ಕಟ್ಟಲಾಗುವ ಸಮಾವೇಶ ಕೇಂದ್ರದಂತಹ ಯೋಜನೆಗಳು, ಇಂತಹ ಮೂಲಸೌಕರ್ಯಗಳ ಮೂಲಕ ನಾವು ಭವಿಷ್ಯಕ್ಕಾಗಿ ದೊಡ್ಡ ನಿರ್ಣಯಗಳಿಗೆ ಅಡಿಪಾಯ ಹಾಕುತ್ತಿದ್ದೇವೆ. ಈ ಯೋಜನೆಗಳ ಮೂಲಕ, ನಿಮ್ಮ ಚಲನೆ ಸುಲಭವಾಗುತ್ತದೆ. ಇಲ್ಲಿ ವ್ಯವಹಾರಕ್ಕೆ ಹೊಸ ಸಾಧ್ಯತೆಗಳು ಸೃಷ್ಟಿಯಾಗುತ್ತವೆ. ದಮನ್ ನ ಎರಡೂ ಬದಿಗಳಲ್ಲಿ ಅಭಿವೃದ್ಧಿಯ ವೇಗವು ಹೆಚ್ಚುತ್ತದೆ.

 

ಸ್ನೇಹಿತರೇ,

ಇಲ್ಲಿ ಆತಿಥ್ಯ ಆರ್ಥಿಕತೆಗೆ ಸಂಬಂಧಿಸಿದ ಅವಕಾಶಗಳು ಹೆಚ್ಚಾಗುತ್ತವೆ ಮತ್ತು ಅದರೊಂದಿಗೆ, ಸಾರಿಗೆ ನಗರದಂತಹ ಸೌಲಭ್ಯಗಳು ವ್ಯಾಪಾರ ಮತ್ತು ಲಾಜಿಸ್ಟಿಕ್ಸ್‌ಗೆ ಹೊಸ ವೇಗವನ್ನು ನೀಡುತ್ತವೆ.

ಸ್ನೇಹಿತರೇ,

ಈ ಪ್ರದೇಶದಲ್ಲಿ ನೀಲಿ ಆರ್ಥಿಕತೆಗಾಗಿ ನಾವು ಸಿದ್ಧಪಡಿಸಿರುವ ದೃಷ್ಟಿಕೋನವು ಹೈಟೆಕ್ ಮೂಲಸೌಕರ್ಯದ ಬಲದ ಮೂಲಕ ಮಾತ್ರ ಸಾಕಾರಗೊಳ್ಳುತ್ತದೆ. ಅದಕ್ಕಾಗಿಯೇ ಇಂದು ಲಕ್ಷದ್ವೀಪದ ಕಲ್ಪೇನಿ ಮತ್ತು ಕಡ್ಮತ್ ದ್ವೀಪಗಳಲ್ಲಿ ಆಧುನಿಕ ಬಂದರುಗಳ ಅಡಿಪಾಯ ಹಾಕಲಾಗುತ್ತಿದೆ. ಈ ಎಲ್ಲಾ ಪ್ರಯತ್ನಗಳು ನೀಲಿ ಆರ್ಥಿಕತೆಯಲ್ಲಿ ದೇಶದ ಬಲವನ್ನು ಹೆಚ್ಚಿಸುತ್ತವೆ ಮತ್ತು ನಾನು ಹೇಳಿದಂತೆ, ಇವು ಲಕ್ಷದ್ವೀಪದ ಭವಿಷ್ಯವನ್ನು ಬದಲಾಯಿಸುವ ಉಪಕ್ರಮಗಳಾಗಿವೆ.

ಸ್ನೇಹಿತರೇ,

ಬಿಜೆಪಿ ಸರ್ಕಾರದಲ್ಲಿ, ನಮ್ಮ ಎನ್‌ಡಿಎ ಸರ್ಕಾರದಲ್ಲಿ, ನಮಗೆ ಅಭಿವೃದ್ಧಿಯ ಮೊದಲ ಮಾನದಂಡವೆಂದರೆ - ಬಡವರು, ವಂಚಿತರು, ಬುಡಕಟ್ಟು ಜನಾಂಗದವರು ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಬದಲಾವಣೆ! ಇದಕ್ಕಾಗಿ, ಆರೋಗ್ಯ ಕ್ಷೇತ್ರವು ನಮ್ಮ ದೊಡ್ಡ ಆದ್ಯತೆಯಾಗಿದೆ. ಕಳೆದ ವರ್ಷಗಳಲ್ಲಿ, ದೇಶವು ಆರೋಗ್ಯ ರಕ್ಷಣೆಗಾಗಿ ಸಮಗ್ರ ದೃಷ್ಟಿಕೋನದೊಂದಿಗೆ ಮುಂದುವರೆದಿದೆ. ಚಿಕಿತ್ಸೆಗೆ ಸಂಬಂಧಿಸಿದ ಪ್ರತಿಯೊಂದು ಕಳವಳವನ್ನು ನಾವು ಪರಿಹರಿಸಿದ್ದೇವೆ. ಇಂದು ಬಡವರಿಗೂ ಸಹ ಆಯುಷ್ಮಾನ್ ಕಾರ್ಡ್ ಸೌಲಭ್ಯವಿದೆ. ಅವರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯ ಭರವಸೆ ಇದೆ. ರೋಗಗಳ ಸಕಾಲಿಕ ರೋಗನಿರ್ಣಯವನ್ನು ಖಚಿತಪಡಿಸಿಕೊಳ್ಳಲು, ಪ್ರಧಾನ ಮಂತ್ರಿ ಆಯುಷ್ಮಾನ್ ಆರೋಗ್ಯ ಮಂದಿರಗಳ ವ್ಯವಸ್ಥೆ ಇದೆ. ಜನೌಷಧಿ ಕೇಂದ್ರಗಳ ಮೂಲಕವೂ ಕೈಗೆಟುಕುವ ಔಷಧಿಗಳು ಲಭ್ಯವಿವೆ. ಈ ಸೌಲಭ್ಯಗಳನ್ನು ಇನ್ನಷ್ಟು ಉತ್ತಮ ಮತ್ತು ಆಧುನಿಕವಾಗಿಸಲು, ಇಂದು ಆರೋಗ್ಯ ಸೇವೆಗಳನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಮೂಲಕ ತಂತ್ರಜ್ಞಾನದೊಂದಿಗೆ ಸಂಪರ್ಕಿಸಲಾಗುತ್ತಿದೆ.

ಸ್ನೇಹಿತರೇ,

ಆಯುಷ್ಮಾನ್ ಕಾರ್ಡ್‌ಗಳು ಮತ್ತು ಜನೌಷಧಿ ಕೇಂದ್ರಗಳಿಂದಾಗಿ, ಬಡವರು ಮತ್ತು ಮಧ್ಯಮ ವರ್ಗದವರು ಸುಮಾರು 2.25 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡದಂತೆ ಉಳಿಸಿದ್ದಾರೆ.

 

ಸಹೋದರರೇ ಮತ್ತು  ಸಹೋದರಿಯರೇ,

ಕೇಂದ್ರ ಸರ್ಕಾರದ ನೀತಿಗಳು ಈ ಪ್ರದೇಶದ ಜನರಿಗೆ ಸಹ ಹೆಚ್ಚಿನ ಪ್ರಯೋಜನವನ್ನು ನೀಡಿವೆ. ಒಂದು ಕಾಲದಲ್ಲಿ, ಇಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳ ಕೊರತೆ ಇತ್ತು. ಇಲ್ಲಿ ವೈದ್ಯಕೀಯ ಕಾಲೇಜು ಕೂಡ ಇರಲಿಲ್ಲ. ಆದರೆ ಈಗ ವೈದ್ಯಕೀಯ ಕಾಲೇಜು ಇದೆ, ಮತ್ತು ಸ್ನಾತಕೋತ್ತರ ಅಧ್ಯಯನಗಳು ಸಹ ಪ್ರಾರಂಭವಾಗಿವೆ. ಸಿಲ್ವಾಸಾದ ನಮೋ ಆಸ್ಪತ್ರೆ ಕಳೆದ ವರ್ಷದಿಂದ ಸಾವಿರಾರು ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಂದು, ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಸಹ ಉದ್ಘಾಟಿಸಲಾಗಿದೆ. ಈ ಪ್ರದೇಶದ ಜನರು ಈಗ ಇನ್ನೂ ಉತ್ತಮ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

ಸ್ನೇಹಿತರೇ,

ನಮ್ಮ ಸರ್ಕಾರ ಆರೋಗ್ಯಕ್ಕೆ ಹೇಗೆ ಆದ್ಯತೆ ನೀಡುತ್ತಿದೆ ಎಂಬುದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಫಲಿತಾಂಶಗಳಲ್ಲಿಯೂ ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ, ಭಾರತದಲ್ಲಿ ಹೆಚ್ಚಿನ ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿರಲಿಲ್ಲ. ಇಂದು, ದೇಶದಲ್ಲಿ ಶೇ. 90 ಕ್ಕಿಂತ ಹೆಚ್ಚು ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿವೆ, ಇದು ತಾಯಂದಿರ ಮರಣ ಮತ್ತು ಶಿಶು ಮರಣವನ್ನು ಬಹಳ ಕಡಿಮೆ ಮಾಡಿದೆ. ಮಿಷನ್ ಇಂದ್ರಧನುಷ್ ಕಾರಣದಿಂದಾಗಿ, ಭಾರತವು ಮಕ್ಕಳ ಲಸಿಕೆ ಕ್ಷೇತ್ರದಲ್ಲಿಯೂ ಉತ್ತಮ ಪ್ರಗತಿಯನ್ನು ಸಾಧಿಸಿದೆ. 2014 ಕ್ಕಿಂತ ಮೊದಲು, ಕೇವಲ ಶೇ. 60 ರಷ್ಟು ಮಕ್ಕಳಿಗೆ ಮಾತ್ರ ಸಂಪೂರ್ಣವಾಗಿ ಲಸಿಕೆ ನೀಡಲಾಗುತ್ತಿತ್ತು. ಇಂದು ಈ ಅಂಕಿ ಅಂಶವು ಸುಮಾರು ಶೇ. 90 ಕ್ಕೆ ಏರಿದೆ. ಆರೋಗ್ಯ ಭದ್ರತಾ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಯಾಗಿದೆ. 2014 ಕ್ಕಿಂತ ಮೊದಲು, ಶೇ. 30 ಕ್ಕಿಂತ ಕಡಿಮೆ ಕುಟುಂಬಗಳು ಆರೋಗ್ಯ ವಿಮಾ ಯೋಜನೆಗಳೊಂದಿಗೆ ಸಂಪರ್ಕ ಹೊಂದಿದ್ದವು. ಇಂದು ಆಯುಷ್ಮಾನ್ ಭಾರತ್ ಆ ಅಂಕಿಅಂಶಗಳನ್ನು ಸಹ ಬದಲಾಯಿಸಿದೆ. ಈಗ ಶೇ. 60 ಕ್ಕೂ ಹೆಚ್ಚು ಕುಟುಂಬಗಳು ಈ ರಕ್ಷಣೆಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರದ ಈ ಪ್ರಯತ್ನಗಳಿಂದ ಯಾರಾದರೂ ಹೆಚ್ಚು ಪ್ರಯೋಜನ ಪಡೆದಿದ್ದರೆ, ಅದು ನನ್ನ ದೇಶದ ಮಹಿಳಾ ಶಕ್ತಿ.

ಸ್ನೇಹಿತರೇ,

ಹಿಂದೆ ಈ ಪ್ರದೇಶದ ಯುವಜನರು ಉನ್ನತ ಶಿಕ್ಷಣಕ್ಕಾಗಿ ಹೊರಗೆ ಹೋಗಬೇಕಾಗಿತ್ತು. ಆದರೆ ಇಂದು, ಒಂದಲ್ಲ, ಹಲವು ರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಇಲ್ಲಿ ಸ್ಥಾಪನೆಯಾಗಿವೆ. ಇತ್ತೀಚಿನ ವರ್ಷಗಳಲ್ಲಿ, ಇಲ್ಲಿ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಸಹ ನಿರ್ಮಿಸಲಾಗಿದೆ. 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶವು ಶಿಕ್ಷಣ ಕ್ಷೇತ್ರದಲ್ಲಿ ಕ್ರಮೇಣ ಮುಂದುವರಿಯುತ್ತಿದೆ ಎಂದು ನನಗೆ ಸಂತೋಷವಾಗಿದೆ. ಸ್ವಾಮಿ ವಿವೇಕಾನಂದ ಶಿಕ್ಷಣ ಕೇಂದ್ರದಂತಹ ಅನೇಕ ನಿರ್ಮಾಣಗಳು ಇಲ್ಲಿ ನಡೆಯುತ್ತಿವೆ.

 

 

ಸಹೋದರರೇ ಮತ್ತು  ಸಹೋದರಿಯರೇ,

ಈ ಶಿಕ್ಷಣ ಕ್ರಾಂತಿಯಲ್ಲಿ ನಮ್ಮ ಹೆಣ್ಣುಮಕ್ಕಳು ಹಿಂದುಳಿಯಬಾರದು ಎಂಬುದು ನಮ್ಮ ಸಂಕಲ್ಪ. ಇದಕ್ಕಾಗಿ ಅನೇಕ ದೊಡ್ಡ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸರಸ್ವತಿ ಸೈಕಲ್ ಯೋಜನೆ ಮತ್ತು ಸರಸ್ವತಿ ವಿದ್ಯಾ ಯೋಜನೆಯಂತಹ ಯೋಜನೆಗಳು ಇಲ್ಲಿನ ಹೆಣ್ಣುಮಕ್ಕಳಿಗೆ ಸಾಕಷ್ಟು ಸಹಾಯ ಮಾಡುತ್ತಿವೆ.

ಸ್ನೇಹಿತರೇ,

ಇಂದು ಭಾರತವು ದೇಶದ ಯುವಜನರು ಪದವಿಯ ಜೊತೆಗೆ ಸರಿಯಾದ ಸ್ಥಾನಮಾನಗಳನ್ನು ಪಡೆಯಬೇಕೆಂದು ಪ್ರಯತ್ನಿಸುತ್ತಿದೆ. ಸ್ಥಳೀಯ ಪ್ರತಿಭೆಗಳನ್ನು ಜಾಗತಿಕ ಅವಕಾಶಗಳೊಂದಿಗೆ ಸಂಪರ್ಕಿಸುವಂತಹ ಮಾನ್ಯತೆಯನ್ನು ಅವರು ಪಡೆಯಬೇಕು. ವಿನ್ಯಾಸ, ಕಾನೂನು, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ, ಐಟಿ, ಡ್ರೋನ್ ಮತ್ತು ನವೀಕರಿಸಬಹುದಾದ ಇಂಧನದಂತಹ ಕ್ಷೇತ್ರಗಳಲ್ಲಿ, ನಮ್ಮ ಪ್ರಸ್ತುತ ಸಿದ್ಧತೆಯು ಭಾರತದ ಕಾರ್ಯಪಡೆಯನ್ನು ಬಲಪಡಿಸುತ್ತದೆ. ಆದ್ದರಿಂದ, ವೃತ್ತಿಪರ ಸಂಸ್ಥೆಗಳ ವಿಸ್ತರಣೆ ಬಹಳ ಮುಖ್ಯವಾಗಿದೆ.

ಸ್ನೇಹಿತರೇ,

ಇಂದು ಎನ್.ಐ.ಎಫ್.ಟಿ. (NIFT)  ಯ ಹದಿನೆಂಟನೇ ಕ್ಯಾಂಪಸ್‌ಗೆ ಅಡಿಪಾಯ ಹಾಕಲಾಗಿದೆ. ಈ ಸಂಸ್ಥೆಯು ಇಲ್ಲಿನ ಯುವಜನರನ್ನು ಜಾಗತಿಕ ಮಾನ್ಯತೆಯೊಂದಿಗೆ ಜೋಡಿಸುತ್ತದೆ. ಐಟಿಐ ದಮನ್‌ನಲ್ಲಿ ಡ್ರೋನ್ ತಂತ್ರಜ್ಞರಂತಹ ಹೊಸ ಕೋರ್ಸ್‌ಗಳು ಸಹ ಪ್ರಾರಂಭವಾಗಿವೆ. ಪಿಎಂ ವಿಶ್ವಕರ್ಮ ಮತ್ತು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮಗಳು ಸಹ ಯುವಜನರಿಗೆ ಪ್ರಯೋಜನವನ್ನು ನೀಡುತ್ತಿವೆ.

ಸ್ನೇಹಿತರೇ,

ದೇಶದಲ್ಲಿ ಕ್ರೀಡೆಗಳು ಹೊಸ ಚಿಂತನೆಯೊಂದಿಗೆ ಮುಂದುವರೆದಿವೆ. ನಮ್ಮ ಕ್ರೀಡೆಗಳು ಇನ್ನು ಮುಂದೆ ದೊಡ್ಡ ನಗರಗಳು ಅಥವಾ ದೊಡ್ಡ ಕ್ರೀಡಾಂಗಣಗಳಿಗೆ ಸೀಮಿತವಾಗಿರಲಾರವು. ಖೇಲೋ ಇಂಡಿಯಾದಂತಹ ಪ್ರಯತ್ನಗಳು ಯುವಜನರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹೊಸ ವೇದಿಕೆಯನ್ನು ನೀಡಿವೆ. ಈ ಕಾರಣದಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ, ಸಣ್ಣ ಪ್ರದೇಶಗಳ ಮಕ್ಕಳು ರಾಷ್ಟ್ರೀಯ ಮಟ್ಟದಲ್ಲಿ ಮುಂದೆ ಬರುತ್ತಿದ್ದಾರೆ ಮತ್ತು ಈ ಪ್ರದೇಶವು ಸಹ ಅದರಿಂದ ಪ್ರಯೋಜನ ಪಡೆದಿದೆ. ಡಿಯು ಇಂದು ಬೀಚ್ ಕ್ರೀಡೆಗಳ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಘೋಘ್ಲಾ ಬೀಚ್‌ನಲ್ಲಿ ನಡೆದ ಬೀಚ್ ಕ್ರೀಡಾಕೂಟವು ಈ ಪ್ರದೇಶದತ್ತ ದೇಶದ ಗಮನವನ್ನು ಸೆಳೆದಿದೆ. ಇಂದು ಇಲ್ಲಿ ಆಧುನಿಕ ಕ್ರೀಡಾ ಮೂಲಸೌಕರ್ಯವನ್ನು ನಿರಂತರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಖಾನ್ವೆಲ್‌ನಲ್ಲಿರುವ ಫುಟ್‌ಬಾಲ್ ಕೇಂದ್ರ ಮತ್ತು ದಮನ್‌ನಲ್ಲಿರುವ ವಾಲಿಬಾಲ್ ತರಬೇತಿ ಕೇಂದ್ರವು ಇಲ್ಲಿನ ಕ್ರೀಡಾ ಸಂಸ್ಕೃತಿಯನ್ನು ಬಲಪಡಿಸುತ್ತಿವೆ.

 

ಸ್ನೇಹಿತರೇ,

ಇಂದು ದೇಶದ ಆದ್ಯ ಗಮನ ಪ್ರವಾಸೋದ್ಯಮದ ಮೇಲೂ ಇದೆ. ಪ್ರವಾಸೋದ್ಯಮವು ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಬೇಕು ಎಂಬುದು ನಮ್ಮ ಪ್ರಯತ್ನ. ಸಣ್ಣ ಸ್ಥಳಗಳನ್ನು ಸಹ ದೊಡ್ಡ ಅವಕಾಶಗಳೊಂದಿಗೆ ಸಂಪರ್ಕಿಸಬೇಕು. 'ದೇಖೋ ಅಪ್ನಾ ದೇಶ್' ನಂತಹ ಪ್ರಯತ್ನಗಳು ದೇಶದ ವೈವಿಧ್ಯತೆಯ ಬಗ್ಗೆ ತಿಳಿದುಕೊಳ್ಳಲು ಜನರನ್ನು ಪ್ರೇರೇಪಿಸಿವೆ. ಇಂದು ಭಾರತದಲ್ಲಿ ಪರಂಪರೆ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಸಾಹಸ ಪ್ರವಾಸೋದ್ಯಮಗಳು ಹೊಸ ಶಕ್ತಿಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ, ಪ್ರವಾಸೋದ್ಯಮವು ಅಪಾರ ಸಾಧ್ಯತೆಗಳನ್ನು ಹೊಂದಿರುವ ವಲಯವಾಗಿದೆ. ಈ ಪ್ರದೇಶವು ನೈಸರ್ಗಿಕ ಸೌಂದರ್ಯದಿಂದ ಆಶೀರ್ವದಿಸಲ್ಪಟ್ಟಿದೆ. ಅದಕ್ಕಾಗಿಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ದೇಶವು ಕೆಲಸ ಮಾಡಿದ ನೀತಿಗಳು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗೆ ಹೆಚ್ಚಿನ ಪ್ರಯೋಜನವನ್ನು ನೀಡಿವೆ. 2021 ರಲ್ಲಿ, ಸುಮಾರು 6 ಲಕ್ಷ ಪ್ರವಾಸಿಗರು ಇಲ್ಲಿಗೆ ಬಂದರು. 2025 ರಲ್ಲಿ, ಈ ಸಂಖ್ಯೆ ಸುಮಾರು 50 ಲಕ್ಷಕ್ಕೆ ಏರಿತು. ಅಂದರೆ ಕೆಲವೇ ವರ್ಷಗಳಲ್ಲಿ, ಪ್ರವಾಸಿಗಳ  ಸಂಖ್ಯೆ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಉತ್ತಮ ಮೂಲಸೌಕರ್ಯ, ಉತ್ತಮ ಸೌಲಭ್ಯಗಳು ಮತ್ತು ಸ್ವಚ್ಛ ಕಡಲತೀರಗಳಿಂದಾಗಿ ಇದು ಸಾಧ್ಯವಾಗಿದೆ. ದಮನ್ ರಾತ್ರಿ ಮಾರುಕಟ್ಟೆ, ರಾಮಸೇತು ಸಮುದ್ರ ಮುಂಭಾಗ, ನಮೋಪಥ ಸಮುದ್ರ ಮುಂಭಾಗ, ನಾನಿ ದಮನ್ ಕೋಟೆ, ಗಂಗೇಶ್ವರ ದೇವಾಲಯ ಸಂಕೀರ್ಣ, ಇಂತಹ ಹಲವಾರು ಸ್ಥಳಗಳು ಇಂದು ಈ ಇಡೀ ಪ್ರದೇಶದ ಹೊಸ ಗುರುತಾಗುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳ ಕನಸುಗಳನ್ನು ನನಸಾಗಿಸಲು, ನಾವು ಇಲ್ಲಿ ಕೈಗಾರಿಕಾ ಬಲವನ್ನು ಹೆಚ್ಚಿಸಬೇಕಾಗಿದೆ. ಈ ಕೇಂದ್ರಾಡಳಿತ ಪ್ರದೇಶವು ಮಾನವ ನಿರ್ಮಿತ ಫೈಬರ್ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಗುರುತನ್ನು ಸಾಧಿಸಿದೆ ಎಂಬುದು ಹೆಮ್ಮೆಯ ವಿಷಯ. ದಾದ್ರಾ ಮತ್ತು ನಗರ ಹವೇಲಿಯನ್ನು ರಾಷ್ಟ್ರೀಯ ಮಾನವ ನಿರ್ಮಿತ ಫೈಬರ್ ರಾಜಧಾನಿ ಎಂದು ಗುರುತಿಸಲಾಗಿದೆ. ಈ ಪ್ರದೇಶವು ಪ್ಲಾಸ್ಟಿಕ್ ರಫ್ತಿನಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ. ಇಲ್ಲಿನ ಕೈಗಾರಿಕೆಗಳು ಮತ್ತು ಎಂ.ಎಸ್.ಎಂ.ಇ. ( MSME)  ಗಳನ್ನು ಬೆಂಬಲಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡಿದೆ. ಇಲ್ಲಿನ ಎಂ.ಎಸ್.ಎಂ.ಇ. ಗಳು ಮತ್ತು ಇತರ ಕೈಗಾರಿಕೆಗಳಿಗೆ ಕೋಟ್ಯಂತರ ರೂಪಾಯಿಗಳಿಗಿಂತ ಹೆಚ್ಚಿನ ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ಈ ಪ್ರದೇಶವು ಉತ್ಪಾದನಾ ಕೇಂದ್ರವಾಗಲಿದೆ ಎಂದು ನನಗೆ ವಿಶ್ವಾಸವಿದೆ.

ಸ್ನೇಹಿತರೇ,

ಸೂಕ್ಷ್ಮ ಆಡಳಿತವು ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಸಂಯೋಜಿಸಲ್ಪಟ್ಟಾಗ, ರೂಪಾಂತರವು ವೇಗವಾಗಿ ವಾಸ್ತವವಾಗಿ ರೂಪುಗೊಳ್ಳುತ್ತದೆ. ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ ನಮ್ಮ ಪ್ರಯತ್ನಗಳ ಪರಿಣಾಮವನ್ನು ನೋಡಿದಾಗ ತೃಪ್ತಿ ಸಿಗುತ್ತದೆ. ಈ ನೆಲದ ಜನರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಇಲ್ಲಿನ ಯುವಜನರು, ಇಲ್ಲಿನ ತಾಯಂದಿರು ಮತ್ತು ಸಹೋದರಿಯರು, ರೈತರು, ಕುಶಲಕರ್ಮಿಗಳು, ಕಾರ್ಮಿಕರು ಮತ್ತು ಉದ್ಯಮಿಗಳು ಮುಂಬರುವ ವರ್ಷಗಳಲ್ಲಿ ಈ ಅಭಿವೃದ್ಧಿ ಪ್ರಯಾಣವನ್ನು ಮತ್ತಷ್ಟು ಮುಂದೆ ಕೊಂಡೊಯ್ಯುತ್ತಾರೆ. ನಿಮ್ಮ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರವು ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಈ ನಂಬಿಕೆಯೊಂದಿಗೆ, ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಮತ್ತೊಮ್ಮೆ ನಿಮಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನ್ನೊಂದಿಗೆ ಹೇಳಿ, ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ!

ತುಂಬಾ ಧನ್ಯವಾದಗಳು.