ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೂತಾನ್ ಪ್ರಧಾನಿ ಲಿಯೋನ್ ಚೆನ್ ಡಾ. ಲೊಟಯ್ ತ್ಸೇರಿಂಗ್ ಅವರೊಂದಿಗೆ ದೂರವಾಣಿ ಸಮಾಲೋಚನೆ ನಡೆಸಿದರು.

ಕೋವಿಡ್-19 ಸಾಂಕ್ರಾಮಿಕದ ಇತ್ತೀಚಿನ ಸಂದರ್ಭದಲ್ಲಿ ಭಾರತದ ಜನತೆ ಮತ್ತು ಸರ್ಕಾರದ ಪ್ರಯತ್ನಗಳು ಒಗ್ಗಟ್ಟಿನಿಂದ ಕೂಡಿವೆ ಎಂದು ಬೂತಾನ್ ಪ್ರಧಾನಿ ಅವರು ಹೇಳಿದರು.    ಬೂತಾನ್ ಸರ್ಕಾರ ಮತ್ತು ಅಲ್ಲಿನ ಜನರ ಶುಭ ಹಾರೈಕೆ ಹಾಗೂ ಬೆಂಬಲಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾ,ಮಾಣಿಕವಾದ ಧನ್ಯವಾದಗಳನ್ನು ತಿಳಿಸಿದರು.

ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರ್ವಹಿಸುವ ಹೋರಾಟದಲ್ಲಿ ಬೂತಾನ್ ನ ಗೌರವಾನ್ವಿತ ದೊರೆ ಅವರ ನಾಯಕತ್ವವನ್ನು ಶ‍್ಲಾಘಿಸಿದರು ಮತ್ತು ನಿರಂತರ ಪ್ರಯತ್ನಗಳಿಗಾಗಿ ಲಿಯೋನ್ ಚೆನ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

ಪ್ರಸಕ್ತ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಭಾರತ ಮತ್ತು ಬೂತಾನ್ ನಡುವಿನ ವಿಶೇಷ ಸ್ನೇಹವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಇದು ಸಹಕಾರಿಯಾಗಲಿದೆ. ಪರಸ್ಪರ ಅರ್ಥಮಾಡಿಕೊಳ್ಳುವ ಮತ್ತು ಗೌರವ, ಸಾಂಸ್ಕೃತಿಕ ಪರಂಪರೆಯನ್ನು ಹಂಚಿಕೊಳ್ಳುವ, ಜನರಿಂದ ಜನರ ನಡುವಿನ ಬಲಿಷ್ಠ ಸಂಪರ್ಕದಂತಹ ವಿಚಾರಗಳನ್ನು ಈ ನಾಯಕರು ತಮ್ಮ ಸಮಾಲೋಚನೆ ಸಂದರ್ಭದಲ್ಲಿ ಉಲ್ಲೇಖಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Post launches drone delivery pilot across Himachal, Assam

Media Coverage

India Post launches drone delivery pilot across Himachal, Assam
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity