India has entered the third decade of the 21st century with new energy and enthusiasm: PM Modi
This third decade of 21st century has started with a strong foundation of expectations and aspirations: PM Modi
Congress and its allies taking out rallies against those persecuted in Pakistan: PM

ಗೌರವಾನ್ವಿತ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜೀ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್.  ಯಡಿಯೂರಪ್ಪ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ ಜೀ, ಶ್ರೀ ಪ್ರಲ್ಹಾದ್ ಜೋಷಿ ಜೀ,  ಕರ್ನಾಟಕ ಸರ್ಕಾರದ ಮಂತ್ರಿಗಳು, ಗೌರವಾನ್ವಿತ ಸಂತ ಸಮಾಜ, ಭಕ್ತರು, ಮಹಿಳೆಯರು ಮತ್ತು ಮಹನೀಯರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಶುಭಾಶಯಗಳು! ತುಮಕೂರಿನ ಡಾ. ಶಿವಕುಮಾರ ಸ್ವಾಮೀಜೀಯವರ ಶ್ರೀ ಸಿದ್ಧಗಂಗಾ ಮಠದ ಸನ್ನಿಧಾನದಲ್ಲಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!

 

ನಿಮಗೆಲ್ಲರಿಗೂ 2020 ರ ವರ್ಷದ ಶುಭಾಶಯವನ್ನು ಕೋರುತ್ತೇನೆ!

 

ನಾನು ನಿಮ್ಮೆಲ್ಲರ ಸಮ್ಮುಖದಲ್ಲಿ ಈ ಪವಿತ್ರ ತುಮಕೂರಿನ ಮಣ್ಣಿನೊಂದಿಗೆ 2020 ರ ವರ್ಷವನ್ನು ಪ್ರಾರಂಭಿಸುತ್ತಿರುವುದಕ್ಕೆ ನಾನು ಅದೃಷ್ಟಶಾಲಿಯಾಗಿದ್ದೇನೆ.  ಶ್ರೀ ಸಿದ್ಧಗಂಗಾ ಮಠದ ಈ ಪವಿತ್ರ ಶಕ್ತಿಯು ಎಲ್ಲಾ ನಾಗರಿಕರಲ್ಲೂ ಸದಾ ಸುಖ ಸಂತೋಷ ತುಂಬಲಿ ಎಂದು ನಾನು ಬಯಸುತ್ತೇನೆ.

ಸ್ನೇಹಿತರೇ,

 

ಇಷ್ಟು ವರ್ಷಗಳ ನಂತರವಾದರೂ, ಇಂದು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟವಾಗಿದೆ.  ಆದರೆ ಅದೇ ಸಮಯದಲ್ಲಿ ನಿರ್ಜನತೆಯ ಭಾವವೂ ನನ್ನನ್ನು ಕಾಡುತ್ತಿದೆ.  ಪೂಜ್ಯ ಸ್ವಾಮಿ ಶ್ರೀ ಶ್ರೀ ಶಿವಕುಮಾರ ಜೀ ಅವರ ಅನುಪಸ್ಥಿತಿಯನ್ನು ನಾವೆಲ್ಲರೂ ಅನುಭವಿಸುತ್ತಿದ್ದೇವೆ.  ನನ್ನ ಅನುಭವದ ಪ್ರಕಾರ, ಸಾಮಾನ್ಯ ವ್ಯಕ್ತಿಯ ಜೀವನವು ಶ್ರೀಗಳನ್ನು ಭೇಟಿ ಮಾಡುವುದರ ಮೂಲಕ ಶಕ್ತಿಯಿಂದ ತುಂಬಿಕೊಳ್ಳುತ್ತಿತ್ತು.  ಅವರ ಸ್ಪೂರ್ತಿದಾಯಕ ವ್ಯಕ್ತಿತ್ವದಿಂದ, ಈ ಪವಿತ್ರ ಸ್ಥಳವು ಹಲವು ದಶಕಗಳಿಂದ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದೆ.  ವಿಶೇಷವಾಗಿ, ವಿದ್ಯಾವಂತ ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸುವ ನಿರಂತರ ಹರಿವು ಇಲ್ಲಿಂದ ಹುಟ್ಟುತ್ತದೆ.  ಅಪಾರ ಸಂಖ್ಯೆಯ ಜನರ ಜೀವನದಲ್ಲಿ ಸ್ವಾಮಿ ಜೀ ಅವರ ಪ್ರಭಾವ ಬೀರಿದೆ, ಅದು ನೋಡಲು ಅಪರೂಪ.

 

ಶ್ರೀ ಶ್ರೀ ಶಿವಕುಮಾರ ಜೀ ಅವರ ಸ್ಮರಣಾರ್ಥವಾಗಿ ನಿರ್ಮಿಸಲಿರುವ ವಸ್ತುಸಂಗ್ರಹಾಲಯದ ಅಡಿಪಾಯವನ್ನು ಹಾಕುವ ಅವಕಾಶ ನನಗೆ ದೊರೆತಿರುವುದು ನನ್ನ ಅದೃಷ್ಟವಾಗಿದೆ.  ಈ ವಸ್ತುಸಂಗ್ರಹಾಲಯವು ಜನರಿಗೆ ಸ್ಫೂರ್ತಿ ನೀಡುವುದಲ್ಲದೆ, ಸಾಮಾಜಿಕವಾಗಿ ಮತ್ತು ರಾಷ್ಟ್ರಮಟ್ಟದಲ್ಲಿ ನಮಗೆಲ್ಲಾ ಮಾರ್ದರ್ಶನ ನೀಡಲಿದೆ.  ನಾನು ಮತ್ತೊಮ್ಮೆ, ಪೂಜ್ಯ ಸ್ವಾಮೀಜೀಯವರ ಪಾದಕ್ಕೆ ಗೌರವ ಸಲ್ಲಿಸುತ್ತೇನೆ.

 

ಸ್ನೇಹಿತರೇ, ಮತ್ತೊಬ್ಬ ಮಹಾನ್ ಸಂತ ಕರ್ನಾಟಕದ ಮಣ್ಣನ್ನು ತೊರೆದಿರುವ  ಈ ಸಮಯದಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ.  ಪೇಜಾವರ ಮಠದ ಮುಖ್ಯಸ್ಥರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮಿಯವರ ನಿಧನವು ಭಾರತೀಯ ಸಮಾಜಕ್ಕೆ ಬಲು ದೊಡ್ಡ ನಷ್ಟವಾಗಿದೆ.  ನಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಜೀವನದ ಅಂತಹ ಆಧಾರ ಸ್ತಂಭಗಳ ನಿಧನವು ಒಂದು ದೊಡ್ಡ ಶೂನ್ಯತಾ (ಅನೂರ್ಜಿತತೆಯ) ಭಾವನೆಯನ್ನು ತುಂಬುತ್ತದೆ.  ಈ ಕಾಲಚಕ್ರವನ್ನು ತಡೆಯಲು ನಮಗೆ ಸಾಧ್ಯವಿಲ್ಲ, ಆದರೆ ನಾವು ಖಂಡಿತವಾಗಿಯೂ ಈ ಮಹಾನ್ ಸಂತರು ತೋರಿಸಿದ ಮಾರ್ಗವನ್ನು ಇನ್ನೂ ಬಲ(ಸದೃಢ)ಪಡಿಸಬಹುದು ಮತ್ತು ಮಾನವೀಯತೆಯ ಸೇವೆಗಾಗಿ ಹಾಗೂ ಭಾರತ ಮಾತೆಯ ಸೇವೆಗಾಗಿ ನಮ್ಮನ್ನು ಅರ್ಪಿಸಿಕೊಳ್ಳಬಹುದು.

 

ಸ್ನೇಹಿತರೇ, ಇದು ಸಹ ಮುಖ್ಯವಾಗಿದೆ, ಏಕೆಂದರೆ ಭಾರತವು 21 ನೇ ಶತಮಾನದ ಮೂರನೇ ದಶಕವನ್ನು ಹೊಸ ಶಕ್ತಿ ಮತ್ತು ಉತ್ಸಾಹದಿಂದ ಪ್ರವೇಶಿಸಿದೆ.  ಹಿಂದಿನ ಎರಡು ದಶಕ ಹೇಗೆ ಪ್ರಾರಂಭವಾಯಿತು ಎಂದು ನಿಮಗೆ ನೆನಪಿರಬಹುದು.  ಆದರೆ 21 ನೇ ಶತಮಾನದ ಈ ಮೂರನೇ ದಶಕವು ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳ ಬಲವಾದ ಅಡಿಪಾಯದೊಂದಿಗೆ ಪ್ರಾರಂಭವಾಗಿದೆ.

 

ಈ ಆಕಾಂಕ್ಷೆಯು ಹೊಸ ಭಾರತಕ್ಕಾಗಿದೆ.  ಈ ಆಕಾಂಕ್ಷೆ ಯುವ ಕನಸುಗಳದ್ದಾಗಿದೆ.  ಇದು ದೇಶದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಆಕಾಂಕ್ಷೆಯಾಗಿದೆ.  ಈ ಆಕಾಂಕ್ಷೆ ದೇಶದ ಬಡವರು, ದೀನ ದಲಿತರು, ವಂಚಿತರು, ಪೀಡಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗಾಗಿದೆ.  ಈ ಆಕಾಂಕ್ಷೆ ಏನು?  ಈ ಆಕಾಂಕ್ಷೆಯು ಭಾರತವು ಸಮೃದ್ಧ, ಸಮರ್ಥ ಮತ್ತು ಪರೋಪಕಾರಿ – ವಿಶ್ವಶಕ್ತಿ ಆಗಿರುವುದರ ಪ್ರತೀಕವಾಗಿದೆ.  ಈ ಆಕಾಂಕ್ಷೆಯು, ವಿಶ್ವ ಭೂಪಟದಲ್ಲಿ ಭಾರತ ತನ್ನ ನೈಸರ್ಗಿಕ ಸ್ಥಾನವನ್ನು ಸ್ಥಾಪಿಸುವುದನ್ನು ನೋಡುವುದಾಗಿದೆ.

ಸ್ನೇಹಿತರೇ,

 

ಈ ಆಕಾಂಕ್ಷೆಯನ್ನು ಈಡೇರಿಸಲು ದೇಶದ ಜನರು ಸದೃಢ ರಾಷ್ಟ್ರವಾಗಿ ಪ್ರಮುಖ ಬದಲಾವಣೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.  ಈಗ ನಾವು ಆನುವಂಶಿಕವಾಗಿ ಪಡೆದ ಸಮಸ್ಯೆಗಳನ್ನು ಪರಿಹರಿಸಬೇಕಾಗಿರುವುದು ಈಗ ಪ್ರತಿಯೊಬ್ಬ ಭಾರತೀಯರ ಮನಸ್ಸಿಲ್ಲಿ ಪ್ರಾಮುಖ್ಯವಾಗಿದೆ.  ಸಮಾಜದಿಂದ ಹೊರಹೊಮ್ಮುವ ಅದೇ ಸಂದೇಶವು ನಮ್ಮ ಸರ್ಕಾರವನ್ನು ಸದಾ ಪ್ರೇರೇಪಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ.  2014 ರಿಂದ, ಸಾಮಾನ್ಯ ಭಾರತೀಯರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಗಳನ್ನು ತರಲು ದೇಶದಾದ್ಯಂತ  ಅಭೂತಪೂರ್ವ ಕಾರ್ಯಯೋಜನೆಗಳ ಪ್ರಯತ್ನಗಳನ್ನು ಮಾಡಲು ಇದು ನಮಗೆ ಕಾರಣವಾಗಿದೆ.

 

ಒಂದು ಸಮಾಜವಾಗಿ, ರಾಷ್ಟ್ರವಾಗಿ ನಮ್ಮ ಪ್ರಯತ್ನಗಳನ್ನು  ಕಳೆದ ವರ್ಷ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ದಿದೆ.  ಇಂದು, ದೇಶವು ಬಯಲು ಶೌಚ ಮುಕ್ತವಾಗಬೇಕು.  ದೇಶದ ನಮ್ಮ ಬಡ ಕುಟುಂಬದ ಸಹೋದರಿಯರು ಹೊಗೆ ರಹಿತರಾಗಬೇಕೆಂಬ ಪ್ರತಿಜ್ಞೆಯನ್ನು ಈಡೇರಿಸಲಾಗುತ್ತಿದೆ.  ದೇಶದ ಪ್ರತಿ ರೈತ ಕುಟುಂಬದ ಪ್ರತಿಫಲವನ್ನು ನೇರ ಖಾತೆಗೆ ವರ್ಗಾವಣೆಯೊಂದಿಗೆ ಸಂಪರ್ಕಿಸುವ ಮತ್ತು ಕೃಷಿಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳನ್ನು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವ್ಯವಸ್ಥೆಯೊಂದಿಗೆ ಸಂಪರ್ಕಿಸುವ ಸಂಕಲ್ಪವನ್ನು ದೇಶದಾದ್ಯಂತ ಎಲ್ಲಡೆ ಈಡೇರಿಸಲಾಗುತ್ತಿದೆ.

 

ಭಯೋತ್ಪಾದನೆ ವಿರುದ್ಧ ಭಾರತದ ಕಾರ್ಯ ನೀತಿ ಮತ್ತು ಕಾರ್ಯಾಭ್ಯಾಸವನ್ನು ಬದಲಾಯಿಸುವ ಸಂಕಲ್ಪವೂ ಇತ್ತೀಚೆಗೆ ಈಡೇರುತ್ತಿದೆ.  ಭಯೋತ್ಪಾದನೆಯನ್ನು ಕೊನೆಗೊಳಿಸಲು ಮತ್ತು ಜನರ ಜೀವನದಲ್ಲಿ ಅನಿಶ್ಚಿತತೆಯನ್ನು ತೆಗೆದುಹಾಕಲು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸುವ ಮೂಲಕ  ಜನರ ನೇತೃತ್ವದ ಅಭಿವೃದ್ಧಿಯ ಹೊಸ ಯುಗ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಗಳಲ್ಲಿ ಆರಂಭವಾಗಿದೆ ಎಂದು ಹೇಳಬಹುದು.  ವಿಭಿನ್ನ ಧಾರ್ಮಿಕ ನಂಬಿಕೆಯಿಂದಾಗಿ ನೆರೆಯ ದೇಶಗಳಿಂದ ಹೊರಹಾಕಲ್ಪಟ್ಟ ಆ ದೇಶಗಳ ಅಲ್ಪಸಂಖ್ಯಾತರ ಗೌರವವನ್ನು ಪುನಃಸ್ಥಾಪಿಸಲು ನಮ್ಮ ದೇಶವು ಸರಿಯಾದ ಕ್ರಮ ಕೈಗೊಂಡಿದೆ.  ಈ ಎಲ್ಲದರ ಮಧ್ಯೆ, ಭಗವಾನ್ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆದಲ್ಲಿ ಭವ್ಯವಾದ ದೇವಾಲಯ ನಿರ್ಮಾಣದ ಹಾದಿಯನ್ನೂ ಸಹ ಸಂಪೂರ್ಣ ಶಾಂತಿ ಮತ್ತು ಸಹಕಾರದಿಂದ ಸುಗಮಗೊಳಿಸಲಾಗಿದೆ.

ಸ್ನೇಹಿತರೇ,

 

ಕೆಲವು ವಾರಗಳ ಹಿಂದೆ, ನಮ್ಮ ಪ್ರಜಾಪ್ರಭುತ್ವದ ಅತಿದೊಡ್ಡ ಸಂಸ್ಥೆಯಾದ ನಮ್ಮ ಸಂಸತ್,  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರೂಪಿಸುವ ಐತಿಹಾಸಿಕ ನಿರ್ಧಾರವನ್ನು ಯಶಸ್ವಿಯಾಗಿ ಮಾಡಿದೆ.  ಆದರೆ ಕಾಂಗ್ರೆಸ್ ಪಕ್ಷದ ಜನರು, ಅವರ ಮಿತ್ರಪಕ್ಷಗಳು ಮತ್ತು ಅವರೆಲ್ಲಾ ಸೇರಿ ರೂಪಿಸಿದ ಸಾಮಾಜಿಕ ಪರಿಸರ ವ್ಯವಸ್ಥೆಯು ಭಾರತದ ಸಂಸತ್ತಿನ ವಿರುದ್ಧ ನಿಂತಿದೆ ಎನ್ನಬಹುದು.  ನಮ್ಮ ಮೇಲಿನ ಅವರ ದ್ವೇಷವನ್ನು ಈಗ ದೇಶದ ಸಂಸತ್ತಿಗೆ ವಿರುದ್ದವಾಗಿ ವರ್ತಿಸುವ ಮೂಲಕ ತೋರಿಸಲಾಗುತ್ತಿದೆ.  ಈ ಜನರು ಭಾರತದ ಸಂಸತ್ತಿನ ವಿರುದ್ಧ ಆಂದೋಲನವನ್ನು ಪ್ರಾರಂಭಿಸಿದ್ದಾರೆ.  ಈ ಜನರು ದಲಿತರು, ಅನ್ಯಾಯ, ತುಳಿತಕ್ಕೊಳಗಾದವರು ಮತ್ತು ಪಾಕಿಸ್ತಾನದಿಂದ ಹೊರಹಾಕಲ್ಪಟ್ಟ ಶೋಷಿತ ನಮ್ಮ ಜನರ ವಿರುದ್ಧ ಆಂದೋಲನ ನಡೆಸುತ್ತಿದ್ದಾರೆ.

 

ಸ್ನೇಹಿತರೇ,

 

ಪಾಕಿಸ್ತಾನ ಹುಟ್ಟಿದ್ದು ಧರ್ಮದ ಆಧಾರದ ಮೇಲೆ.  ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲಾಯಿತು.  ಮತ್ತು ಆ ವಿಭಜನೆಯ ಸಮಯದಲ್ಲಿ, ಪಾಕಿಸ್ತಾನದ ಇತರ ಧರ್ಮಗಳ ಜನರ ಮೇಲೆ ಬಹಳಷ್ಟು ದೌರ್ಜನ್ಯ ನಡೆದಿತ್ತು.  ಕಾಲಾನಂತರದಲ್ಲಿ, ಪಾಕಿಸ್ತಾನದಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ, ಅದರಲ್ಲೂ ಅವರು ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಅಥವಾ ಜೈನರು ಆಗಿದ್ದರೆ ಹಿಂಸೆಗಳು ಹೆಚ್ಚಾಗಿದ್ದವು.  ಅಂತಹ ಸಾವಿರಾರು ಜನರು ತಮ್ಮ ಮನೆ ಆಸ್ತಿ ಸಂಪತ್ತುಗಳನ್ನು ತೊರೆದು ನಿರಾಶ್ರಿತರಾಗಿ ಭಾರತಕ್ಕೆ ಬರಬೇಕಾಯಿತು.

 

ಪಾಕಿಸ್ತಾನ ಹಿಂದು, ಸಿಖ್ಖರು, ಜೈನರು ಮತ್ತು ಕ್ರಿಶ್ಚಿಯನ್ನರನ್ನು ತುಳಿತಕ್ಕೊಳಗಾಗಿಸಿ ಹಿಂಸಿಸಿತು;  ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳು ಈ ಹೀನ ಕೃತ್ಯ ಎಸಗಿದ ಪಾಕಿಸ್ತಾನದ ವಿರುದ್ಧ ಮಾತನಾಡಲಿಲ್ಲ.  ತಮ್ಮ ಪ್ರಾಣ ಉಳಿಸಲು ಮತ್ತು ತಮ್ಮ ಹೆಣ್ಣುಮಕ್ಕಳನ್ನು ಅತ್ಯಾಚಾರಿಗಳಿಂದ ರಕ್ಷಿಸಲು ಪಾಕಿಸ್ತಾನದಿಂದ ಇಲ್ಲಿಗೆ ಬಂದವರ ವಿರುದ್ಧ ಈ ಪಕ್ಷಗಳು ಬೀದಿಗಳಲ್ಲಿ ಮೆರವಣಿಗೆಗಳನ್ನು ಏಕೆ ಮಾಡುತ್ತಿವೆ? ಅಲ್ಲದೆ, ತನ್ನ ಅಸಹಾಯಕ ಪ್ರಜೆಗಳ ವಿರುದ್ಧ ಇಂತಹ ದೌರ್ಜನ್ಯ ಎಸಗಿರುವ ಪಾಕಿಸ್ತಾನದ ಬಗ್ಗೆ ಈ ಪಕ್ಷಗಳು ಮೌನವಾಗಿರುವುದು ಏಕೆ? ಎಂಬ ಪ್ರಶ್ನೆ ಇಂದು ಭಾರತದ ಪ್ರತಿಯೊಬ್ಬ ದೇಶವಾಸಿಗೂ ಕಾಡುತ್ತಿದೆ.

 

ಪಾಕಿಸ್ತಾನದ ನಿರಾಶ್ರಿತರಿಗೆ ಸಹಾಯ ಮಾಡುವುದು ಮತ್ತು ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ.  ಹಿಂದೂಗಳು, ಅದರಲ್ಲೂ ದಲಿತರು ಮತ್ತು ತುಳಿತಕ್ಕೊಳಗಾದವರನ್ನು ಪಾಕಿಸ್ತಾನದಿಂದ ಆಗುವ ದೌರ್ಜನ್ಯಕ್ಕೆ ಅವರ ಕುಟುಂಬದ ಜೀವ ಬಲಿಯಾಗಲು ಬಿಡದಿರುವುದು ಮತ್ತು ಅವರಿಗೆ ಸರಿಯಾದ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ.  ಪಾಕಿಸ್ತಾನದಿಂದ ಸಿಖ್ಖರನ್ನು ದೌರ್ಜನ್ಯಕ್ಕೆ ಅವರ ಕುಟುಂಬದ ಜೀವ ಬಲಿಯಾಗಲು ಬಿಡದಿರುವುದು ಮತ್ತು ಸಹಾಯ ಮಾಡದಿರುವುದು ನಮ್ಮ ಕರ್ತವ್ಯವಾಗಿದೆ.  ಪಾಕಿಸ್ತಾನದಿಂದ ಜೈನರು ಮತ್ತು ಕ್ರಿಶ್ಚಿಯನ್ನರನ್ನು ದೌರ್ಜನ್ಯಕ್ಕೆ ಅವರ ಕುಟುಂಬದ ಜೀವ ಬಲಿಯಾಗಲು ಬಿಡದಿರುವುದು ಮತ್ತು ಅವರಿಗೆ ಸಹಾಯ ಮಾಡದಿರುವುದು ನಮ್ಮ ಕರ್ತವ್ಯವಾಗಿದೆ.

 

ಸ್ನೇಹಿತರೇ,

 

ಇಂದು ಭಾರತದ ಸಂಸತ್ತಿನ ವಿರುದ್ಧ ಆಂದೋಲನ ನಡೆಸುತ್ತಿರುವವರಿಗೆ, ಪಾಕಿಸ್ತಾನದ ಈ ಕೃತ್ಯವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹಿರಂಗಪಡಿಸುವ ಅವಶ್ಯಕತೆಯಿದೆ ಎಂದು ನಾನು ಹೇಳಲು ಬಯಸುತ್ತೇನೆ.  ನೀವು ಆಂದೋಲನ ಮಾಡಬೇಕಾದರೆ, ಕಳೆದ 70 ವರ್ಷಗಳಲ್ಲಿ ಪಾಕಿಸ್ತಾನ ಮಾಡಿದ ದೌರ್ಜನ್ಯದ ವಿರುದ್ಧ ಮೊದಲು ನಿಮ್ಮ ಧ್ವನಿ ಎತ್ತಿ.

 

ನೀವು ಘೋಷಣೆಗಳನ್ನು ಎತ್ತಲು ಬಯಸಿದರೆ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರನ್ನು ಹಿಂಸಿಸಲಾಗುತ್ತಿರುವ ಕ್ರೂರ ವಿಧಾನಗಳ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಎತ್ತಿಕೊಳ್ಳಿ.  ನೀವು ಮೆರವಣಿಗೆಯನ್ನು ತೆಗೆದುಕೊಳ್ಳಲು ಬಯಸಿದರೆ, ಅದು ಇಲ್ಲಿ ಆಶ್ರಯ ಪಡೆದ ಪಾಕಿಸ್ತಾನದಿಂದ ಓಡಿ ಬಂದ ಹಿಂದೂ, ಅದರಲ್ಲೂ ದಲಿತ, ತುಳಿತಕ್ಕೊಳಗಾದ ಮತ್ತು ಶೋಷಿತರಿಗೆ ಬೆಂಬಲವಾಗಿರಲಿ.  ನೀವು ಪ್ರತಿಭಟನೆಗಳನ್ನು ನಡೆಸಲು ಬಯಸಿದರೆ, ಅದು ಪಾಕಿಸ್ತಾನದ ವಿರುದ್ಧವಾಗಿರಲಿ.

ಸ್ನೇಹಿತರೇ,

 

ದೇಶ ಎದುರಿಸುತ್ತಿರುವ ದಶಕಗಳಷ್ಟು ಹಳೆಯ ಹಲವು ಸವಾಲುಗಳನ್ನು ಪರಿಹರಿಸಲು ನಮ್ಮ ಸರ್ಕಾರ ಹಗಲು ರಾತ್ರಿ ಶ್ರಮಿಸುತ್ತಿದೆ.  ದೇಶದ ಜನರ ಜೀವನವನ್ನು ಸುಲಭಗೊಳಿಸುವುದು ನಮ್ಮ ಆದ್ಯತೆಯಾಗಿದೆ.  ದೇಶದ ಪ್ರತಿಯೊಬ್ಬ ಬಡವರಿಗೆ ಸೂರು, ಪ್ರತಿ ಮನೆಗೆ ಅನಿಲ ಸಂಪರ್ಕ, ಶುದ್ಧ ಕುಡಿಯುವ ನೀರು ಸರಬರಾಜು, ಆರೋಗ್ಯ ಸೌಲಭ್ಯ, ವಿಮಾ ರಕ್ಷಣೆ, ಪ್ರತಿ ಹಳ್ಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ –  ಅಂತಹ ಪ್ರತಿಯೊಂದು ಆದ್ಯತೆಯ ಗುರಿಯಲ್ಲೂ ಪರಿಪೂರ್ಣತೆಗಾಗಿ ನಾವು ಹಗಲೂ ರಾತ್ರಿ ಕೆಲಸ ಮಾಡುತ್ತಿದ್ದೇವೆ.

 

2014 ರಲ್ಲಿ, ಸ್ವಚ್ಛ ಭಾರತ್ ಅಭಿಯಾನದಲ್ಲಿ ಭಾಗವಹಿಸಲು ನಾನು ನಿಮ್ಮನ್ನು ವಿನಂತಿಸಿದಾಗ, ನೀವು ಬೆಂಬಲವಾಗಿ ನಿಂತು ತುಂಬು ಹೃದಯದಿಂದ ಕೈ ಚಾಚಿದ್ದೀರಿ.  ನಿಮ್ಮಂತಹ ಕೋಟಿ ಸಹಚರರ ಸಹಕಾರದಿಂದಾಗಿ, ಗಾಂಧೀಜೀಯ 150 ನೇ ಜನ್ಮ ದಿನಾಚರಣೆಯಂದು, ಭಾರತವು ತೆರೆದ (ಬಾಹ್ಯ) ಮಲವಿಸರ್ಜನೆಯಿಂದ ಮುಕ್ತವಾಯಿತು.

 

ಈ ಪುಣ್ಯ ಭೂಮಿಗೆ ಬಂದಿದ್ದೇನೆ ಹಾಗೂ ನಾನು 3 ನಿರ್ಣಯಗಳಿಗೆ ಸಂತ ಸಮಾಜದಿಂದ ಸಕ್ರಿಯ ಬೆಂಬಲವನ್ನು ಪಡೆಯಲಿಚ್ಛಿಸಿದ್ದೇನೆ.  ಮೊದಲಿಗೆ, ನಮ್ಮ ಕರ್ತವ್ಯಗಳು ಮತ್ತು ಕಟ್ಟುಪಾಡುಗಳಿಗೆ ಪ್ರಾಮುಖ್ಯತೆ ನೀಡುವ ನಮ್ಮ ಪುರಾತನ ಸಂಸ್ಕೃತಿಯನ್ನು ನಾವು ಬಲಪಡಿಸಬೇಕು, ಅದರ ಬಗ್ಗೆ ಜನರಲ್ಲಿ ನಿರಂತರವಾಗಿ ಜಾಗೃತಗೊಳಿಸಬೇಕು.  ಎರಡನೆಯದು: ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸುವುದು.  ಮತ್ತು ಮೂರನೆಯದು, ಜಲ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಸಹಕಾರ ನೀಡುವುದು.

 

ಸ್ನೇಹಿತರೇ,

 

ಭಾರತ ಯಾವಾಗಲೂ ನಮ್ಮ ಸರಿಯಾದ ಹಾದಿಗೆ ಮಾರ್ಗದರ್ಶನಕ್ಕಾಗಿ ಸಂತರು,  ಋಷಿಮುನಿಗಳು, ಗುರುಗಳನ್ನು ಸದಾ ನೋಡಿದೆ.  ಹೊಸ ಭಾರತದಲ್ಲೂ , ಆಧ್ಯಾತ್ಮಿಕತೆ ಮತ್ತು ನಂಬಿಕೆಗೆ ಸಂಬಂಧಿಸಿದಂತೆ ದೇಶದ ಪ್ರತಿಯೊಂದು ನಾಯಕತ್ವದಲ್ಲೂ ಶ್ರೀ ಸಿದ್ಧಗಂಗಾ ಮಠದ ಪಾತ್ರ ಬಹುಮುಖ್ಯವಾಗಿದೆ.

 

ನಿಮ್ಮೆಲ್ಲರ ಹಾಗೂ  ಸಂತರೆಲ್ಲರ ಆಶೀರ್ವಾದಗಳು ನಮ್ಮೊಂದಿಗೆ ಸದಾ ಇರಲಿ!  ನಿಮ್ಮೆಲ್ಲರ  ಆಶೀರ್ವಾದದಿಂದ ನಾವು ನಮ್ಮ ನಿರ್ಧಾರಗಳನ್ನು ಪೂರೈಸುತ್ತೇವೆ ಎಂಬ ಭರವಸೆ ಹೊಂದಿದ್ದೇನೆ.  ಈ ಸದಾಶಯದ ನಿರೀಕ್ಷೆಯೊಂದಿಗೆ ನಾನು ನನ್ನ ಭಾಷಣವನ್ನು ಮುಕ್ತಾಯಗೊಳಿಸುತ್ತೇನೆ.

 

ನಿಮ್ಮೆಲ್ಲರಿಗೂ ಅನೇಕಾನೇಕ ಧನ್ಯವಾದಗಳು!

 

ಭಾರತ್ ಮಾತಾ ಕಿ ಜೈ! 

 
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।