PM Modi greets Mata Amritanandamayi on her 63rd birthday, prays for her long life and good health
Fortunate to be among those who have been receiving Amma’s blessings and unconditional love: PM Modi
India is the land of such saints who have seen God in everything that can be seen. Mankind is prominent among those things: PM
Serving the old and the aged, and helping the needy have been Amma’s childhood passions: PM
Amma’s initiative on building toilets has been a great help in our Swachh Bharat Programme: PM Modi
Amma’s ashram has already completed construction of two thousand toilets: PM Modi
One year ago, Amma generously donated one hundred crore rupees to the Namami Gange programme: PM Modi

ಪ್ರಮಾಣ್ ಅಮ್ಮಾ

ವೇದಿಕೆಯ ಮೇಲಿರುವ ಗೌರವಾನ್ವಿತ ಗಣ್ಯರೇ,

ನಮಸ್ಕಾರಮ್!

ಈ ಪವಿತ್ರ ಮತ್ತು ಪೂಜ್ಯ ಸಂದರ್ಭದಲ್ಲಿ, ನಾನು ಅಮ್ಮನಿಗೆ ನನ್ನ ಗೌರವ ಸಲ್ಲಿಸುತ್ತೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ ಎಂದು ನಾನು ಭಗವಂತನನ್ನು ಪ್ರಾರ್ಥಿಸುತ್ತೇನೆ. ಅವರು ಲಕ್ಷಾಂತರ ಭಕ್ತರಿಗೆ ದಾರಿದೀಪವಾಗಿದ್ದಾರೆ. ಅದಷ್ಟೇ ಅಲ್ಲ, ಅವರು ಹಲವು ಭಕ್ತರಿಗೆ ಬದುಕಿನ ಸಮಾನಾರ್ಥಕವಾಗಿದ್ದಾರೆ. ನಿಜವಾದ ಅಮ್ಮನಂತೆಯೇ ಅವರು ತಮ್ಮ ಭಕ್ತರನ್ನು ಪ್ರತ್ಯಕ್ಷ ಮತ್ತು ಪರೋಕ್ಷ ಕ್ರಮಗಳಿಂದ ಹಾಗೂ ಸಾದೃಶ ಮತ್ತು ಅಸಾದೃಶ ಕರಗಳಿಂದ ಪಾಲಿಸುತ್ತಿದ್ದಾರೆ.

ಅಮ್ಮನ ಆಶೀರ್ವಾದ ಮತ್ತು ಬೇಷರತ್ ಪ್ರೀತಿಗೆ ಪಾತ್ರರಾಗಿರುವ ಪೈಕಿ ನಾನೂ ಒಬ್ಬನಾಗಿರುವುದು ನನ್ನ ಸೌಭಾಗ್ಯ. ಮೂರು ವರ್ಷಗಳ ಹಿಂದೆ, ಅಮ್ಮನ 60ನೇ ಜನ್ಮ ಜಯಂತಿಯಂದು ನಾನು ಅಮೃತಾಪುರಿಯಲ್ಲಿ ಇರುವ ಅವಕಾಶ ಪಡೆದಿದ್ದೆ. ಇಂದು ನಾನು ಖುದ್ದು ಈ ಆಚರಣೆಯಲ್ಲಿ ಪಾಲ್ಗೊಳ್ಳುವಷ್ಟು ಅದೃಷ್ಟವಂತನಲ್ಲದಿದ್ದರೂ, ಅವರಿಗೆ ತಂತ್ರಜ್ಞಾನದ ಮೂಲಕ ಶುಭಕೋರಿರುವುದಕ್ಕೆ ಹರ್ಷಚಿತ್ತನಾಗಿದ್ದೇನೆ. ನಾನು ಈಗಷ್ಟೇ ಕೇರಳದಿಂದ ಮರಳಿದ್ದೇನೆ ಮತ್ತು ಕೇರಳದ ಜನತೆ ನನಗೆ ತೋರಿದ ಪ್ರೀತ್ಯಾದರಗಳು ನನ್ನ ಹೃದಯ ತಟ್ಟಿವೆ.

ಭಾರತವು ಎಲ್ಲ ವಸ್ತುವಿನಲ್ಲೂ ದೇವರನ್ನು ಕಾಣುವಂತಹ ಸಂತರ ನಾಡು. ಮನುಕುಲ ಇದರಲ್ಲಿ ಪ್ರಮುಖವಾದುದಾಗಿದೆ. ಹೀಗಾಗಿಯೇ ಮಾನವಕುಲದ ಸೇವೆ ಅವರ ಪರಮ ದ್ಯೇಯವಾಗಿದೆ. ಅಮ್ಮ ತಮ್ಮ ಬಾಲ್ಯದಲ್ಲಿಯೇ ತಮ್ಮ ಊಟವನ್ನೇ ಇತರರಿಗೆ ಕೊಡುತ್ತಿದ್ದರು ಎಂಬುದನ್ನು ನಾನು ಅರಿತಿದ್ದೇನೆ. ವೃದ್ಧರು ಮತ್ತು ಹಿರಿಯರು ಹಾಗೂ ಅಗತ್ಯವಿರುವವರ ಸೇವೆ ಆಕೆಗೆ ಬಾಲ್ಯದಿಂದಲೂ ಬಂದ ಬಳುವಳಿಯಾಗಿದೆ.

ಜೊತೆಗೆ ಅಮ್ಮ ತಮ್ಮ ಬಾಲ್ಯದಿಂದಲೂ ಭಗವಾನ್ ಕೃಷ್ಣನನ್ನು ಪೂಜಿಸುತ್ತಾ ಬಂದಿದ್ದಾರೆ.

ಈ ಎರಡು ಗುಣಗಳೇ ಅವರ ಶಕ್ತಿಯಾಗಿದೆ. ದೇವರ ಮೇಲಿನ ಭಕ್ತಿ ಮತ್ತು ಬಡವರ ಬಗ್ಗೆ ಇರುವ ಬದ್ಧತೆ ಅದಾಗಿದೆ. ಅಮ್ಮನೊಂದಿಗೆ ನನ್ನ ಒಡನಾಟದಲ್ಲಿ ನಾನು ವೈಯಕ್ತಿಕವಾಗಿ ಈ ಸಂದೇಶ ಪಡೆದುಕೊಂಡಿದ್ದೇನೆ. ವಿಶ್ವದಾದ್ಯಂತದ ಲಕ್ಷಾಂತರ ಭಕ್ತರೂ ಇದನ್ನೇ ನಂಬಿದ್ದಾರೆ.

ಅಮ್ಮ ನಡೆಸುತ್ತಿರುವ ಹಲವು ಸಂಸ್ಥೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸಮಾಜ ಸೇವೆ ಮತ್ತು ದತ್ತಿ ಕಾರ್ಯಗಳು ನಡೆಯುತ್ತಿರುವ ಬಗ್ಗೆ ನನಗೆ ತಿಳಿದಿದೆ. ಆಕೆ ವಿಶ್ವದ ಬಡ ಜನರ ಐದು ಅತ್ಯಾವಶ್ಯಕತೆಗಳಾದ ಆಹಾರ, ವಸತಿ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಜೀವನೋಪಾಯಕ್ಕೆ ಸದಾ ನೆರವಾಗುತ್ತಿದ್ದಾರೆ.

ಅವರು ಮಾಡಿರುವ ಕಾರ್ಯಗಳು ಅದರಲ್ಲೂ ನೈರ್ಮಲ್ಯ, ನೀರು, ವಸತಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಅವರು ನೀಡಿರುವ ದಾನವನ್ನು ನಾನು ಉಲ್ಲೇಖಿಸಬಯಸುತ್ತೇನೆ. ಅಂಥ ಕೆಲವು ಫಲಾನುಭವಿಗಳು ಇಂದು ಪ್ರಮಾಣಪತ್ರ ಪಡೆಯುತ್ತಾರೆ ಎಂದು ನಾನು ತಿಳಿದುಕೊಂಡಿದ್ದೇನೆ. ಅದರಲ್ಲೂ, ಅಮ್ಮ ಶೌಚಾಲಯ ನಿರ್ಮಿಸುವಂತೆ ನೀಡಿರುವ ಕರೆ ನಮ್ಮ ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ದೊಡ್ಡ ನೆರವಾಗಿದೆ. ಕೇರಳದ ನೈರ್ಮಲ್ಯ ಪ್ರಯತ್ನಗಳಿಗೆ ಅಮ್ಮ ಒಂದು ನೂರು ಕೋಟಿ ರೂಪಾಯಿ ನೆರವು ನೀಡಲು ಸಂಕಲ್ಪಿಸಿದ್ದಾರೆ. ಇದರಲ್ಲಿ ಬಡವರಿಗೆ 15 ಸಾವಿರ ಶೌಚಾಲಯ ನಿರ್ಮಾಣ ಮಾಡುವುದೂ ಸೇರಿದೆ. ಅಮ್ಮ ಆಶ್ರಮ ಈಗಾಗಲೇ ರಾಜ್ಯದಾದ್ಯಂತ 2 ಸಾವಿರ ಶೌಚಾಲಯ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದೆ ಎಂದು ನಾನು ಕೇಳಲ್ಪಟ್ಟಿದ್ದೇನೆ.

ಪರಿಸರ ಉಳಿಸುವ ಮತ್ತು ಆ ಕ್ಷೇತ್ರದ ಸುಸ್ಥಿರತೆಗೆ ಅವರು ಕೈಗೊಂಡ ಹಲವು ಕ್ರಮಗಳಲ್ಲಿ ಇದು ಒಂದು ಉದಾಹರಣೆ ಮಾತ್ರ. ಒಂದು ವರ್ಷದ ಹಿಂದೆ, ಅಮ್ಮ ನಮಾಮಿ ಗಂಗೆ ಕಾರ್ಯಕ್ರಮಕ್ಕೆ ಉದಾರವಾಗಿ 100 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದರು. ಪ್ರಕೃತಿ ವಿಕೋಪದ ಬಳಿಕ ನರಳುತ್ತಿರುವವರಿಗೂ ಅಮ್ಮ ನೆರವಿನ ಹಸ್ತ ಚಾಚಿದ್ದಾರೆ ಎಂಬುದು ನನಗೆ ತಿಳಿದಿದೆ. ವಿಶ್ವದ ಕೆಲವು ಒತ್ತಡದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಮೃತ ವಿಶ್ವವಿದ್ಯಾಲಯದ ಸಂಶೋಧಕರು ಹೊಸ ಮಾರ್ಗ ಹುಡುಕುತ್ತಿದ್ದಾರೆ ಎಂಬುದನ್ನು ಕೇಳಿ ಹೃದಯ ತುಂಬಿಬಂತು.

ಕೊನೆಯದಾಗಿ, ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ.
ಮತ್ತೊಮ್ಮೆ ಅಮ್ಮನಿಗೆ ನನ್ನ ಪ್ರಮಾಣಗಳನ್ನು ಸಲ್ಲಿಸುತ್ತೇನೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।