Foundation stone of Bengaluru Suburban Rail project, redevelopment of Bengaluru Cantt. and Yesvantpur Junction railway station, two sections of Bengaluru Ring Road project, multiple road upgradation projects and Multimodal Logistics Park at Bengaluru laid
PM dedicates to the Nation India’s first Air Conditioned Railway Station, 100 percent electrification of the Konkan railway line and other railway projects
“Bengaluru is the city of dreams for lakhs of youth of the country, the city is a reflection of the spirit of Ek Bharat Shrestha Bharat”
“‘Double-engine’ government is working on every possible means to enhance the ease of life of the people of Bengaluru”
“In the last 8 years the government has worked on complete transformation of rail connectivity”
“I will work hard to fulfil the dreams of the people of Bengaluru in the next 40 months which have been pending for the last 40 years”
“Indian Railways is getting faster, cleaner, modern, safe and citizen-friendly”
“Indian Railways is now trying to provide those facilities and the ambience which was once found only in airports and air travel”
“Bengaluru has shown what Indian youth can do if the government provides facilities and minimizes interference in the lives of citizens”
“I believe whether the undertaking is government or private, both are the assets of the country, so the level playing field should be given to everyone equally”

करुनाड जनतेगे, नन्न प्रीतिय, नमस्कारगड़ु, बैंगलूरिनअ महा जनतेगे, विशेषवाद नमस्कारगड़ु, कर्नाटका राज्यद पालिगे, इंदु महत्वद दिनवागिदे। राज्यदल्लि, हलवारु मूलभूत सउकर्य, कल्पिसुव योजनेगड़न्नु, जारि-गोड़िसलु, ननगे बहड़, संतोष-वागुत्तिदे।

ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಜೀ ಗೆಹ್ಲೋಟ್, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ  ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜೀ, ಕರ್ನಾಟಕ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರೇ, ಹಾಗು ಬೆಂಗಳೂರಿನ ನನ್ನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ, ನಮಸ್ಕಾರ,

ಕರ್ನಾಟಕದ ಕ್ಷಿಪ್ರ ಅಭಿವೃದ್ಧಿಗೆ ಸಂಬಂಧಿಸಿ ಡಬಲ್ ಇಂಜಿನ್ ಸರ್ಕಾರವು ನಿಮಗೆ ನೀಡಿದ ನಂಬಿಕೆ, ವಿಶ್ವಾಸವನ್ನು  ಇಂದು ನಾವೆಲ್ಲರೂ ಮತ್ತೊಮ್ಮೆ ಸಾಕ್ಷೀಕರಿಸುತ್ತಿದ್ದೇವೆ. ಇಂದು 27,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳು ಒಂದೋ ಉದ್ಘಾಟನೆಯಾಗುತ್ತಿವೆ ಅಥವಾ ಅವುಗಳಿಗೆ ಶಿಲಾನ್ಯಾಸ ಮಾಡಲಾಗುತ್ತಿದೆ. ಈ ಬಹು ಆಯಾಮದ ಯೋಜನೆಗಳು ಉನ್ನತ ಶಿಕ್ಷಣ, ಸಂಶೋಧನೆ, ಕೌಶಲ್ಯ ಅಭಿವೃದ್ಧಿ, ಆರೋಗ್ಯ ಮತ್ತು ಸಂಪರ್ಕದಲ್ಲಿ ನಿಮಗೆ ಸೇವೆಯನ್ನು ಒದಗಿಸಲಿವೆ.  ಸಂಕ್ಷಿಪ್ತವಾಗಿ ಹೇಳುವುದಾದರೆ, ಜೀವನ ಮತ್ತು ವ್ಯವಹಾರಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡುವುದು ಮತ್ತು ಅದನ್ನು  ಸುಲಭಗೊಳಿಸುವುದು ಈ ಯೋಜನೆಗಳ ಪ್ರಮುಖ ಆದ್ಯತೆಯಾಗಿದೆ.

ಸಹೋದರರೇ ಮತ್ತು ಸಹೋದರಿಯರೇ,

ಇಲ್ಲಿಗೆ ಬರುವ ಮೊದಲು, ನಾನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳಲ್ಲಿ ಅವರ ಉತ್ಸಾಹವನ್ನು ಅನುಭವಿಸಿದೆ ಮತ್ತು ನಾನು ಹೊಸ ಶಕ್ತಿಯೊಂದಿಗೆ ಹೊರಬಂದೆ. ಈ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ದೇಶದ ಖಾಸಗಿ ವಲಯವನ್ನೂ ನಾನು ಸಂಪೂರ್ಣವಾಗಿ ಪ್ರಶಂಸಿಸುತ್ತೇನೆ. ಸಂಪರ್ಕದ ಈ ಹಬ್ಬವನ್ನು ನಾನು ಉತ್ಸಾಹದಿಂದ ತುಂಬಿ ತುಳುಕುತ್ತಿರುವ ನಿಮ್ಮೊಂದಿಗೆ ಆಚರಿಸುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಇದು ಇಂದು ಬೆಂಗಳೂರಿನಲ್ಲಿ ನನ್ನ ಕೊನೆಯ ಕಾರ್ಯಕ್ರಮವಾಗಿದ್ದು, ನಾನು ಮೈಸೂರಿಗೆ ಹೋಗುತ್ತಿದ್ದೇನೆ, ಅಲ್ಲಿ ಕರ್ನಾಟಕದ ಈ ಅಭಿವೃದ್ಧಿಯ ಪಯಣವನ್ನು ತ್ವರಿತಗೊಳಿಸುವ ಅಭಿಯಾನ ಮುಂದುವರಿಯುತ್ತದೆ. ಸ್ವಲ್ಪ ಸಮಯದ ಹಿಂದೆ, ಕರ್ನಾಟಕದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು ಏಳು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಾಯಿತು. ಕೊಂಕಣ ರೈಲ್ವೆಯ 100 ಪ್ರತಿಶತ ವಿದ್ಯುದ್ದೀಕರಣದ ಪ್ರಮುಖ ಮೈಲಿಗಲ್ಲನ್ನು ನಾವು ಸಾಕ್ಷೀಕರಿಸಿದ್ದೇವೆ. ಈ ಎಲ್ಲಾ ಯೋಜನೆಗಳು ಯುವಜನರಿಗೆ, ಮಧ್ಯಮ ವರ್ಗದವರಿಗೆ, ನಮ್ಮ ರೈತ ಮತ್ತು ಕಾರ್ಮಿಕ ಸಹೋದರ ಸಹೋದರಿಯರಿಗೆ ಮತ್ತು ಕರ್ನಾಟಕದ ಉದ್ಯಮಿಗಳಿಗೆ ಹೆಚ್ಚಿನ ಸೌಲಭ್ಯಗಳು ಮತ್ತು ಅವಕಾಶಗಳನ್ನು ಒದಗಿಸುತ್ತವೆ. ಈ ಅಭಿವೃದ್ಧಿ ಯೋಜನೆಗಳಿಗಾಗಿ ಇಡೀ ಕರ್ನಾಟಕಕ್ಕೆ ಬಹಳ  ಅಭಿನಂದನೆಗಳು ಮತ್ತು ಶುಭಾಶಯಗಳು!

ಸ್ನೇಹಿತರೇ,

ಬೆಂಗಳೂರು ದೇಶದ ಲಕ್ಷಾಂತರ ಯುವಜನರ ಕನಸಿನ ನಗರವಾಗಿದೆ. ಬೆಂಗಳೂರು ‘ಏಕ್ ಭಾರತ್-ಶ್ರೇಷ್ಠ ಭಾರತ” ಮನೋಭಾವದ, ಸ್ಪೂರ್ತಿಯ ಪ್ರತಿಬಿಂಬವಾಗಿದೆ. ಬೆಂಗಳೂರಿನ ಅಭಿವೃದ್ಧಿ ಎಂದರೆ ಮಿಲಿಯಾಂತರ ಕನಸುಗಳ ಅಭಿವೃದ್ಧಿ, ಮತ್ತು ಆದ್ದರಿಂದ ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನ ಸಾಮರ್ಥ್ಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡಿದೆ. ಪ್ರಯಾಣದ ಸಮಯವನ್ನು ಕಡಿತಗೊಳಿಸುವುದರ ಮೂಲಕ ಮತ್ತು ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ಎರಡು ಇಂಜಿನ್ ಗಳ ಸರಕಾರ ಬೆಂಗಳೂರಿನಲ್ಲಿ ತಮ್ಮ ಕನಸುಗಳನ್ನು ಈಡೇರಿಸಲು ಕೆಲಸ ಮಾಡುವ ಪ್ರತಿಯೊಬ್ಬ ಪಾಲುದಾರರ ಜೀವನವನ್ನು ಸುಲಭ ಮತ್ತು ಆರಾಮದಾಯಕವಾಗಿಸಲು ಅವಿಶ್ರಾಂತವಾಗಿ  ಕೆಲಸ ಮಾಡಿದೆ. ಇಂದಿಗೂ ಅದೇ ಬದ್ಧತೆಯನ್ನು ನಾವು ಸಾಕ್ಷೀಕರಿಸುತ್ತಿದ್ದೇವೆ.

ಸ್ನೇಹಿತರೇ

ರೈಲು, ರಸ್ತೆಗಳು, ಮೆಟ್ರೋ, ಅಂಡರ್-ಪಾಸ್‌ಗಳು ಮತ್ತು ಮೇಲ್ಸೇತುವೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರನ್ನು ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ಎರಡು ಇಂಜಿನ್ ಗಳ  ಸರ್ಕಾರವು ಸಾಧ್ಯವಿರುವ ಎಲ್ಲ ವಿಧಾನಗಳನ್ನೂ ಕಾರ್ಯಾನುಷ್ಠಾನ ಮಾಡುತ್ತಿದೆ. ನಮ್ಮ ಸರ್ಕಾರವು ಬೆಂಗಳೂರಿನ ಉಪನಗರ ಪ್ರದೇಶಗಳನ್ನು ಉತ್ತಮ ಸಂಪರ್ಕದೊಂದಿಗೆ ಜೋಡಿಸಲು ಬದ್ಧವಾಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ರೈಲು ಸಂಪರ್ಕ ಕಲ್ಪಿಸಲು 80ರ ದಶಕದಿಂದಲೂ ಚರ್ಚೆಗಳು ನಡೆಯುತ್ತಿವೆ ಎಂದು ನನಗೆ ತಿಳಿಸಲಾಗಿದೆ. ಚರ್ಚೆಯಲ್ಲೇ ನಲವತ್ತು ವರ್ಷಗಳು! ಎಂತಹ  ವಿಷಾದನೀಯ ಸ್ಥಿತಿ ಇದು? ಚರ್ಚೆಯಲ್ಲಿಯೇ ನಲವತ್ತು ವರ್ಷಗಳು ಕಳೆದು ಹೋಗಿವೆ. ಇಂತಹ ಯೋಜನೆಗಳನ್ನು 40 ತಿಂಗಳಲ್ಲಿ ಪೂರ್ಣಗೊಳಿಸಿ ನಿಮ್ಮ ಕನಸುಗಳನ್ನು ಈಡೇರಿಸಲು ಶ್ರಮಿಸುತ್ತೇನೆ ಎಂದು ಕರ್ನಾಟಕದ ಸಹೋದರ ಸಹೋದರಿಯರಿಗೆ ಭರವಸೆ ನೀಡಲು ನಾನು ಬಂದಿದ್ದೇನೆ. ಈ ಯೋಜನೆಗಳು 16 ವರ್ಷಗಳ ಕಾಲ ಕಡತಗಳಲ್ಲಿ ಬಾಕಿಯಾಗಿದ್ದವು  ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ಬೆಂಗಳೂರು ಮತ್ತು ಕರ್ನಾಟಕದ ಜನರ ಪ್ರತಿಯೊಂದು ಕನಸನ್ನು ನನಸಾಗಿಸಲು ಎರಡು ಇಂಜಿನ್ ಗಳ ಸರ್ಕಾರ ಶ್ರಮಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಬೆಂಗಳೂರು ಉಪನಗರ ರೈಲ್ವೆಯು ಬೆಂಗಳೂರಿನ ಸಾಮರ್ಥ್ಯವನ್ನು ವಿಸ್ತರಿಸುವಲ್ಲಿ ಬಹಳ ದೂರ ಸಾಗಲಿದೆ. ಈ ಯೋಜನೆಯು ಬೆಂಗಳೂರು ನಗರದಲ್ಲಿಯೇ ವಾಸಿಸಬೇಕಾದಂತಹ  ಅನಿವಾರ್ಯತೆಯನ್ನು ಕಡಿಮೆ ಮಾಡುತ್ತದೆ. ಸ್ನೇಹಿತರೇ, 40 ವರ್ಷಗಳ ಹಿಂದೆ ಮಾಡಬೇಕಾಗಿದ್ದ ಕೆಲಸವನ್ನು ನಾನು ಸಾಧಿಸುವ ಗುರಿ ಹೊಂದಿದ್ದೇನೆ. ಈ ಯೋಜನೆಗಳು 40 ವರ್ಷಗಳ ಹಿಂದೆ ಪೂರ್ಣಗೊಂಡಿದ್ದರೆ, ಬೆಂಗಳೂರು ಈ ಅಗಾಧವಾದ ಒತ್ತಡವನ್ನು ಎದುರಿಸುತ್ತಿರಲಿಲ್ಲ. ಬೆಂಗಳೂರು ಮತ್ತಷ್ಟು ಅರಳುತ್ತಿತ್ತು. ಆದರೆ 40 ವರ್ಷಗಳು ಕಡಿಮೆ ಸಮಯವಲ್ಲ. ಸ್ನೇಹಿತರೇ, ಈಗ ನೀವು ನನಗೆ ಅವಕಾಶ ನೀಡಿದ್ದೀರಿ, ನಾನು ಇನ್ನು ಮುಂದೆ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ. ಪ್ರತಿ ಕ್ಷಣವನ್ನೂ ನಿಮ್ಮ ಸೇವೆಗಾಗಿ ವಿನಿಯೋಗಿಸುತ್ತೇನೆ.

ಸ್ನೇಹಿತರೇ,

ಸುತ್ತಮುತ್ತಲಿನ ಉಪಗ್ರಹ ಟೌನ್‌ಶಿಪ್‌ಗಳು, ಉಪನಗರಗಳು ಮತ್ತು ಗ್ರಾಮೀಣ ಪ್ರದೇಶಗಳು ರೈಲು ಆಧಾರಿತ ಕ್ಷಿಪ್ರ ಸಾರಿಗೆ ವ್ಯವಸ್ಥೆಗೆ ಜೋಡಣೆಗೊಂಡಾಗ ಅದು ಬಹುಮುಖಿ ಪರಿಣಾಮವನ್ನು ಬೀರಲಿದೆ. ಉಪನಗರ ರೈಲ್ವೆಯಂತೆ ಬೆಂಗಳೂರು ರಿಂಗ್ ರೋಡ್ ಕೂಡ ನಗರದ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಇದು ಆರು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಂಟು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಇತರ ಭಾಗಗಳಿಗೆ ಹೋಗುವ ಹೆಚ್ಚಿನ ಸಂಖ್ಯೆಯ ವಾಹನಗಳು ಬೆಂಗಳೂರು ನಗರವನ್ನು ಪ್ರವೇಶಿಸುವ ಅಗತ್ಯವಿಲ್ಲ. ನೆಲಮಂಗಲದಿಂದ ತುಮಕೂರಿನ ನಡುವಿನ ಈ ರಾಷ್ಟ್ರೀಯ ಹೆದ್ದಾರಿಯ ಸುತ್ತ ಹೆಚ್ಚಿನ ಕೈಗಾರಿಕೆಗಳು ಇವೆ ಎಂಬುದು ನಿಮಗೆ ಗೊತ್ತಿದೆ. ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಈ ಹೆದ್ದಾರಿಯ ಪ್ರಸ್ತಾವಿತ ಆರು-ಪಥ ಮತ್ತು ತುಮಕೂರು ಬೈಪಾಸ್ ಈ ಇಡೀ ಪ್ರದೇಶದಲ್ಲಿ ಸಂಚಾರ  ಮತ್ತು ಸಾರಿಗೆಯನ್ನು ಸುಲಭಗೊಳಿಸುತ್ತದೆ, ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತದೆ. ನಂಬಿಕೆಯ ಪ್ರಮುಖ ಸ್ಥಳಗಳು  ಮತ್ತು ಪ್ರವಾಸಿ ಸ್ಥಳಗಳಾದ ಧರ್ಮಸ್ಥಳ ದೇವಾಲಯ, ಸುರ್ಯ ಮಂದಿರ ಮತ್ತು ಜೋಗ ಜಲಪಾತದಂತಹ ಕೇಂದ್ರಗಳ ಸಂಪರ್ಕವನ್ನು ಸುಧಾರಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರಿಂದ ಪ್ರವಾಸೋದ್ಯಮಕ್ಕೆ ಹೊಸ ಅವಕಾಶಗಳು ಲಭ್ಯವಾಗಲಿವೆ. ಈ ಕೆಲಸವೂ ಇಂದು ಆರಂಭವಾಗಿದೆ.

ಸಹೋದರರೇ ಮತ್ತು ಸಹೋದರಿಯರೇ,

ಕಳೆದ ಎಂಟು ವರ್ಷಗಳಲ್ಲಿ, ನಾವು ರೈಲು ಸಂಪರ್ಕದ ಸಂಪೂರ್ಣ ಪರಿವರ್ತನೆಗಾಗಿ ಕೆಲಸ ಮಾಡಿದ್ದೇವೆ. ಇಂದಿನ ರೈಲು ಪ್ರಯಾಣದ ಅನುಭವವನ್ನು ಎಂಟು ವರ್ಷಗಳ ಹಿಂದೆ ರೈಲ್ವೇಯಲ್ಲಿ ಪ್ರಯಾಣಿಸುವಾಗಿನ ಅನುಭವಕ್ಕೆ ಹೋಲಿಸಿದರೆ ಅದು ಪೂರ್ಣ ಭಿನ್ನವಾಗಿದೆ. ಭಾರತೀಯ ರೈಲ್ವೇಯು ವೇಗ ಗಳಿಸಿಕೊಂಡಿದೆ, ಸ್ವಚ್ಛವಾಗಿದೆ ಮತ್ತು  ಸುರಕ್ಷಿತವಾಗಿದೆ ಹಾಗು  ಆಧುನೀಕರಣ ಮೈಗೂಢಿಸಿಕೊಂಡು ನಾಗರಿಕ ಸ್ನೇಹಿಯಾಗುತ್ತಿದೆ. ಊಹಿಸಲೂ ಕಷ್ಟವಾಗಿದ್ದ ದೇಶದ ಅನೇಕ ಭಾಗಗಳಿಗೆ ನಾವು ರೈಲುಗಳನ್ನು ಕೊಂಡೊಯ್ದಿದ್ದೇವೆ. ಕರ್ನಾಟಕದಲ್ಲಿಯೂ ಕಳೆದ ಕೆಲವು ವರ್ಷಗಳಲ್ಲಿ 1200 ಕಿಲೋಮೀಟರ್‌ಗಿಂತಲೂ ಅಧಿಕ ರೈಲು ಮಾರ್ಗಗಳನ್ನು ಒಂದೋ ಹೊಸದಾಗಿ ನಿರ್ಮಾಣ ಮಾಡಲಾಗಿದೆ ಇಲ್ಲವೇ ಅಗಲಗೊಳಿಸಲಾಗಿದೆ. ಒಂದು ಕಾಲದಲ್ಲಿ  ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನ ಪ್ರಯಾಣದಲ್ಲಿ ಮಾತ್ರ ಕಂಡುಬರುತ್ತಿದ್ದ ಸೌಕರ್ಯಗಳ ವಾತಾವರಣವನ್ನು ಒದಗಿಸಲು ಭಾರತೀಯ ರೈಲ್ವೇ ಕೂಡಾ ಪ್ರಯತ್ನಿಸುತ್ತಿದೆ. ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರಿನ ಬೆಂಗಳೂರಿನ ಆಧುನಿಕ ರೈಲು ನಿಲ್ದಾಣ ಇದಕ್ಕೆ ಸಾಕ್ಷಿಯಾಗಿದೆ. ಇಂದು ಬೆಂಗಳೂರಿನ ಜನರು ಈ ನಿಲ್ದಾಣಕ್ಕೆ ಪ್ರವಾಸಿ ತಾಣ ಎಂಬಂತೆ  ಭೇಟಿ ನೀಡುತ್ತಾರೆ ಎಂದು ನನಗೆ ತಿಳಿಸಲಾಗಿದೆ. ಆ ರೈಲು ನಿಲ್ದಾಣದ ಮೂಲಕ ದೇಶದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಅವರು ನೋಡುತ್ತಾರೆ ಮತ್ತು ಯುವ ಪೀಳಿಗೆ ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸರದಿಯಲ್ಲಿ ನಿಂತಿರುತ್ತಾರೆ ಎಂದು ಜನರು ಹೇಳುತ್ತಿದ್ದರು. ಇದು ಕರ್ನಾಟಕದಲ್ಲಿ ಮೊದಲ ಮತ್ತು ದೇಶದ ಮೂರನೇ ಆಧುನಿಕ ರೈಲು ನಿಲ್ದಾಣವಾಗಿದೆ. ಇದು ಸೌಲಭ್ಯಗಳನ್ನು ಆಧುನೀಕರಿಸಿದೆ ಮಾತ್ರವಲ್ಲದೆ, ಬೆಂಗಳೂರಿಗೆ ಹೆಚ್ಚಿನ ರೈಲುಗಳಿಗೆ ದಾರಿಯನ್ನು ತೆರೆದಿದೆ.  ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ಜಂಕ್ಷನ್‌ನ ಆಧುನೀಕರಣವೂ ಇಂದಿನಿಂದ ಆರಂಭವಾಗಿದೆ.

ಸ್ನೇಹಿತರೇ

21ನೇ ಶತಮಾನದಲ್ಲಿ ನಾವು ರೈಲು, ರಸ್ತೆ, ಬಂದರು, ವಿಮಾನ ನಿಲ್ದಾಣಗಳಿಗೆ ಸೀಮಿತವಾಗಿರಲು ಸಾಧ್ಯವಿಲ್ಲ. ಆದ್ದರಿಂದ, ನಾವು ಈ ಸಾರಿಗೆ ವಿಧಾನಗಳನ್ನು ಪರಸ್ಪರ ಸಂಪರ್ಕಿಸುವ ಮತ್ತು ಬೆಂಬಲಿಸುವ ಮೂಲಕ ಬಹು ಮಾದರಿ ಸಂಪರ್ಕದ ಮೇಲೆ ಗಮನವನ್ನು ಕೇಂದ್ರೀಕರಿಸುತ್ತಿದ್ದೇವೆ. ಈ ಬಹುಮಾದರಿ ಸಂಪರ್ಕವನ್ನು ಪ್ರಧಾನ ಮಂತ್ರಿ  ಗತಿಶಕ್ತಿ ರಾಷ್ಟ್ರೀಯ ಮಹಾ ಯೋಜನೆ ಮೂಲಕ ಬೆಂಬಲಿಸಲಾಗುತ್ತಿದೆ. ಬೆಂಗಳೂರಿನ ಬಳಿ ನಿರ್ಮಿಸಲು ಉದ್ದೇಶಿಸಿರುವ ಬಹು  ಮಾದರಿ ಲಾಜಿಸ್ಟಿಕ್ ಪಾರ್ಕ್ ಈ ಚಿಂತನೆಯ ಭಾಗವಾಗಿದೆ. ಕೊನೆಯ ಮೈಲಿಯವರೆಗೂ ಅಂದರೆ ಕಟ್ಟ ಕಡೆಯ ಹಂತದವರೆಗೂ ಸರಬರಾಜನ್ನು ಸುಧಾರಿಸಲು ಮತ್ತು ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲು ಪಾರ್ಕ್ ನ್ನು  ಬಂದರು, ವಿಮಾನ ನಿಲ್ದಾಣ, ರೈಲ್ವೆ ಮತ್ತು ರಸ್ತೆ ಸೌಲಭ್ಯಗಳಿಗೆ ಜೋಡಿಸಲಾಗುತ್ತದೆ. ಗತಿಶಕ್ತಿಯ ಸ್ಪೂರ್ತಿ, ಉತ್ಸಾಹದೊಂದಿಗೆ ಕೈಗೊಳ್ಳಲಾಗುತ್ತಿರುವ ಇಂತಹ ಯೋಜನೆಗಳು ಸಾವಿರಾರು ಯುವಜನರಿಗೆ ಉದ್ಯೋಗವನ್ನು ನೀಡುತ್ತವೆ ಮತ್ತು ‘ಆತ್ಮನಿರ್ಭರ ಭಾರತ’ದ ಸಂಕಲ್ಪವನ್ನು ಸಾಧಿಸಲು ವೇಗವನ್ನು ಒದಗಿಸುತ್ತವೆ.

ಸಹೋದರರೇ ಮತ್ತು ಸಹೋದರಿಯರೇ,

ಬೆಂಗಳೂರಿನ ಯಶೋಗಾಥೆಯು 21ನೇ ಶತಮಾನದ ಭಾರತವನ್ನು ಆತ್ಮನಿರ್ಭರ ಭಾರತವಾಗಲು ಪ್ರೇರೇಪಿಸುತ್ತದೆ. ಉದ್ಯಮಶೀಲತೆ, ನಾವೀನ್ಯತೆ, ಖಾಸಗಿ ವಲಯ ಮತ್ತು ಯುವಕರಿಗೆ ತಮ್ಮ ನೈಜ ಸಾಮರ್ಥ್ಯವನ್ನು ಪ್ರದರ್ಶಿಸಲು ನೀಡಿದ ಅವಕಾಶಗಳು ಎಂತಹ ದೊಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂಬುದನ್ನು ಈ ನಗರವು ತೋರಿಸಿಕೊಟ್ಟಿದೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ, ಬೆಂಗಳೂರಿನ ನಮ್ಮ ಯುವಜನರು ಇಡೀ ಜಗತ್ತಿಗೆ ಚೇತರಿಸಿಕೊಳ್ಳಲು ಸಹಾಯ ಮಾಡಿದ್ದಾರೆ. ಸರ್ಕಾರವು ಸೌಲಭ್ಯಗಳನ್ನು ಒದಗಿಸಿದರೆ ಮತ್ತು ನಾಗರಿಕರ ಜೀವನದಲ್ಲಿ ಹಸ್ತಕ್ಷೇಪ ಕನಿಷ್ಟ ಪ್ರಮಾಣದಲ್ಲಿದ್ದರೆ, ಆಗ ಭಾರತದ ಯುವಜನರು  ಏನು ಬೇಕಾದರೂ ಮಾಡಬಲ್ಲರು ಮತ್ತು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲರು ಎಂಬುದನ್ನು ಬೆಂಗಳೂರು ನಿರೂಪಿಸಿದೆ. ಬೆಂಗಳೂರು ದೇಶದ ಯುವಕರ ಕನಸಿನ ನಗರವಾಗಿದ್ದು, ಅದರ ಹಿಂದೆ ಉದ್ಯಮಶೀಲತೆ, ನಾವೀನ್ಯತೆ ಮತ್ತು ಸಾರ್ವಜನಿಕ ಹಾಗು ಖಾಸಗಿ ವಲಯದ ದಕ್ಷತೆ, ಸಾಮರ್ಥ್ಯ ಅಡಗಿದೆ. ಭಾರತದ ಖಾಸಗಿ ವಲಯ, ಖಾಸಗಿ ಉದ್ಯಮವನ್ನು ಒರಟು ಪದಗಳಿಂದ ಕರೆಯುವ ಜನರಿಗೆ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವಂತಹ ಪಾಠವನ್ನು ಬೆಂಗಳೂರು ಕಲಿಸುತ್ತಿದೆ. ಈ ನಿರಂಕುಶ ಮನೋಭಾವದ ಜನರು ದೇಶದ ಮತ್ತು ಅದರ ಕೋಟ್ಯಂತರ ಜನರ ಶಕ್ತಿಯನ್ನು ಕೀಳಂದಾಜು ಮಾಡುತ್ತಾರೆ.

ಸ್ನೇಹಿತರೇ,

21 ನೇ ಶತಮಾನದ ಭಾರತವು ಸಂಪತ್ತು ಸೃಷ್ಟಿಕರ್ತರು, ಉದ್ಯೋಗ ಸೃಷ್ಟಿಕರ್ತರು ಮತ್ತು ಆವಿಷ್ಕಾರಕರಿಗೆ ಸೇರಿದೆ. ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರನ್ನು ಹೊಂದಿರುವ ದೇಶವಾಗಿರುವ ಭಾರತದ ನಿಜವಾದ ಶಕ್ತಿ  ಇದರಲ್ಲಿ ಅಡಕವಾಗಿದೆ ಮತ್ತು ಇದು ನಮ್ಮ ಸಂಪತ್ತು. ಈ ಶಕ್ತಿಯನ್ನು ಉತ್ತೇಜಿಸಲು ಕಳೆದ ಎಂಟು ವರ್ಷಗಳಲ್ಲಿ ಮಾಡಿದ ಪ್ರಯತ್ನಗಳನ್ನು ಚರ್ಚಿಸಲಾಗಿದೆ- ಆದರೆ ಬಹಳ ಸೀಮಿತ ರೀತಿಯಲ್ಲಿ ಆಗಿದೆ. ಈ ಸಂಸ್ಕೃತಿಯಲ್ಲಿ ಬದುಕುತ್ತಿರುವ ಬೆಂಗಳೂರಿಗೆ ನಾನು ಬಂದಾಗ ಅದರ ಬಗ್ಗೆ ವಿವರವಾಗಿ ಚರ್ಚಿಸುವುದು ನನ್ನ ಜವಾಬ್ದಾರಿ ಎಂದು ಭಾವಿಸಿದ್ದೇನೆ.

ಸಹೋದರರೇ ಮತ್ತು  ಸಹೋದರಿಯರೇ,

ಕೃಷಿಯ ನಂತರ ಅತಿ ದೊಡ್ಡ ಉದ್ಯೋಗದಾತ ಎಂದರೆ ಎಂಎಸ್‌ಎಂಇ ವಲಯ.  ದೇಶದ ಹಂತ-2, ಹಂತ-3 ನಗರಗಳ ಆರ್ಥಿಕತೆಯನ್ನು ಅದು ಬಲಪಡಿಸುತ್ತಿದೆ. ದೇಶದ ಕೋಟಿಗಟ್ಟಲೆ ಜನರು ಎಂಎಸ್‌ಎಂಇ ವಲಯದೊಂದಿಗೆ ಸಂಪರ್ಕ ಹೊಂದಿದ್ದಾರೆ. ಆದರೆ ಎಂಎಸ್‌ಎಂಇಗಳನ್ನು ತಮ್ಮದೇ ಆದ ರೀತಿಯಲ್ಲಿ ವಿಸ್ತರಿಸಲು ಬಯಸಿದರೆ, ಅವರು ಬಳಲುತ್ತಾರೆ ಎಂದು ವ್ಯಾಖ್ಯಾನಿಸಲಾಗುತ್ತಿತ್ತು. ಆದ್ದರಿಂದ ಅವರು ತಮ್ಮ ಉದ್ಯಮಗಳನ್ನು ವಿಸ್ತರಿಸುವ ಬದಲು, ಇತರ ಸಣ್ಣ ಉದ್ಯಮಗಳತ್ತ ಸಾಗುತ್ತಿದ್ದರು. ನಾವು ಈ ವ್ಯಾಖ್ಯಾನವನ್ನೇ ಬದಲಾಯಿಸಿದ್ದೇವೆ, ಇದರಿಂದ ಎಂಎಸ್‌ಎಂಇಗಳು ಬೆಳವಣಿಗೆಯತ್ತ ಸಾಗಬಹುದು ಮತ್ತು ಉದ್ಯೋಗವನ್ನು ಸೃಷ್ಟಿಸಬಹುದು. ಸಣ್ಣ ಸರ್ಕಾರಿ ಯೋಜನೆಗಳಲ್ಲಿಯೂ ಜಾಗತಿಕ ಟೆಂಡರ್‌ಗಳಿಂದಾಗಿ ನಮ್ಮ ಎಂಎಸ್‌ಎಂಇಗಳಿಗೆ ಅವಕಾಶಗಳು ಬಹಳ ಸೀಮಿತವಾಗಿದ್ದವು. 200 ಕೋಟಿ ರೂಪಾಯಿಯವರೆಗಿನ ಟೆಂಡರ್‌ಗಳಲ್ಲಿ ವಿದೇಶಿ ಸಂಸ್ಥೆಗಳ ಭಾಗವಹಿಸುವಿಕೆಯನ್ನು ನಾವು ತೆಗೆದುಹಾಕಿದ್ದೇವೆ. ಇದು ಆತ್ಮನಿರ್ಭರ ಭಾರತ್ ಬಗ್ಗೆ ನಮ್ಮ ವಿಶ್ವಾಸ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಿಗೆ ತಮ್ಮ ಅಗತ್ಯಗಳ ಪೈಕಿ 25 ಪ್ರತಿಶತದಷ್ಟನ್ನು ಎಂಎಸ್‌ಎಂಇಗಳಿಂದ ಖರೀದಿಸಲು ಸೂಚಿಸಲಾಗಿದೆ. ಮೇಲಾಗಿ, ಎಂಎಸ್‌ಎಂಇಗಳಿಗೆ ಪ್ರತಿ ಸರ್ಕಾರಿ ಇಲಾಖೆ ಮತ್ತು ಸರ್ಕಾರಿ ಕಂಪನಿಗಳೊಂದಿಗೆ ನೇರವಾಗಿ ವ್ಯಾಪಾರ ಮಾಡಲು ಸರ್ಕಾರಿ ಇ-ಮಾರುಕಟ್ಟೆಯ ರೂಪದಲ್ಲಿ ಸುಲಭವಾದ ಮಾಧ್ಯಮವನ್ನು ಒದಗಿಸಲಾಗಿದೆ. ಇಂದು 45 ಲಕ್ಷಕ್ಕೂ ಹೆಚ್ಚು ಮಾರಾಟಗಾರರು ಜಿಇಎಂನಲ್ಲಿ ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುತ್ತಿದ್ದಾರೆ.

ಸಹೋದರರೇ ಮತ್ತು ಸಹೋದರಿಯರೇ,

ಭಾರತದ ನವೋದ್ಯಮ ಪರಿಸರ ವ್ಯವಸ್ಥೆಗೆ ಬೆಂಗಳೂರು ದೊಡ್ಡ ಕೇಂದ್ರವಾಗಿದೆ. ಇದರ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕಳೆದ ದಶಕಗಳನ್ನು ಗಮನಿಸಿದರೆ ಕಳೆದ ಎಂಟು ವರ್ಷಗಳಲ್ಲಿ ದೇಶ ಗಮನಾರ್ಹ ಪ್ರಗತಿಯನ್ನು ಸಾಧಿಸಿರುವುದನ್ನು ನಾವು ಗ್ರಹಿಸಲು ಸಾಧ್ಯವಿದೆ. ಕಳೆದ ಕೆಲವು ದಶಕಗಳಲ್ಲಿ ಶತಕೋಟಿ ಡಾಲರ್ ಕಂಪನಿಗಳ ಸಂಖ್ಯೆಯನ್ನು ನೀವು ನಿಮ್ಮ ಬೆರಳುಗಳ ಮೂಲಕ ಎಣಿಕೆ ಮಾಡಬಹುದಾಗಿತ್ತು. ಆದರೆ ಕಳೆದ ಎಂಟು ವರ್ಷಗಳಲ್ಲಿ, 100 ಶತಕೋಟಿ ಡಾಲರ್‌ಗಿಂತಲೂ ಹೆಚ್ಚು ಮೌಲ್ಯದ ಕಂಪನಿಗಳು ರಚನೆಯಾಗಿವೆ. ಮತ್ತು ಪ್ರತಿ ತಿಂಗಳು ಹೊಸ ಕಂಪನಿಗಳು ಈ ಪಟ್ಟಿಗೆ ಸೇರುತ್ತಿವೆ. ಕಳೆದ ಎಂಟು ವರ್ಷಗಳಲ್ಲಿ ರೂಪುಗೊಂಡ  ಈ ಯುನಿಕಾರ್ನ್‌ಗಳ ಮೌಲ್ಯ ಇಂದು ಸುಮಾರು 150 ಬಿಲಿಯನ್ ಡಾಲರ್‌ಗಳು, ಅಂದರೆ ಸುಮಾರು 12 ಲಕ್ಷ ಕೋಟಿ ರೂಪಾಯಿಗಳು. ದೇಶದಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯು ಹೇಗೆ ಬೆಳೆಯುತ್ತಿದೆ ಎಂಬುದನ್ನು ಹೇಳಲು ನಾನು ಇನ್ನೊಂದು ಅಂಕಿ ಅಂಶವನ್ನು ಉಲ್ಲೇಖಿಸುತ್ತೇನೆ. 2014 ರ ಬಳಿಕ  ಮೊದಲ 10,000 ನವೋದ್ಯಮಗಳ ಸಂಖ್ಯೆಯನ್ನು  ತಲುಪಲು ನಮಗೆ ಸುಮಾರು 800 ದಿನಗಳು ಬೇಕಾಯಿತು. ಈಗ ನಾನು ನಿಮಗೆ ಹೇಳುತ್ತಿರುವುದು,  ನೀವು ನನ್ನನ್ನು ದಿಲ್ಲಿಗೆ ಸೇವೆ ಸಲ್ಲಿಸಲು ಕಳುಹಿಸಿದ ಅವಧಿಯ ಬಗ್ಗೆ. ಇತ್ತೀಚೆಗೆ ಈ ಪರಿಸರ ವ್ಯವಸ್ಥೆಗೆ 10,000 ಹೊಸ ನವೋದ್ಯಮಗಳು ಸೇರ್ಪಡೆಗೊಳ್ಳಲು 200 ದಿನಗಳಿಗಿಂತ ಕಡಿಮೆ ಸಮಯ ತಗಲಿದೆ. ಕಳೆದ ಎಂಟು ವರ್ಷಗಳ ಹಿಂದೆ ಕೆಲವು ನೂರರಷ್ಟಿದ್ದ ನವೋದ್ಯಮಗಳಿಂದ,  ಈಗ  ನಾವು 70,000 ನವೋದ್ಯಮಗಳವರೆಗೆ  ಬೆಳೆದಿದ್ದೇವೆ.

ಸಹೋದರರೇ ಮತ್ತು  ಸಹೋದರಿಯರೇ,

ನವೋದ್ಯಮಗಳು ಮತ್ತು ನಾವೀನ್ಯತೆಗಳ, ಅನ್ವೇಷಣೆಗಳ  ಹಾದಿ ಬಹಳ ಸುಲಭವೇನಲ್ಲ. ಮತ್ತು ಕಳೆದ ಎಂಟು ವರ್ಷಗಳಲ್ಲಿ ಈ ಹಾದಿಯಲ್ಲಿ ದೇಶಕ್ಕೆ ವೇಗವನ್ನು ತಂದುಕೊಡುವ  ಮಾರ್ಗವೂ ಸುಲಭವಾದುದೇನಲ್ಲ. ಅನೇಕ ನಿರ್ಧಾರಗಳು ಮತ್ತು ಸುಧಾರಣೆಗಳು ಒಂದು ಕ್ಷಣದಲ್ಲಿ ಅಹಿತಕರವೆಂದು ತೋರಬಹುದು ಆದರೆ ಕಾಲಾಂತರದಲ್ಲಿ ಆ ಸುಧಾರಣೆಗಳ ಪ್ರಯೋಜನಗಳನ್ನು ದೇಶವು ಗ್ರಹಿಸುತ್ತದೆ, ಅನುಭವಿಸುತ್ತದೆ. ಸುಧಾರಣೆಯ ಹಾದಿ ಮಾತ್ರವೇ ನಮ್ಮನ್ನು ಹೊಸ ಗುರಿಗಳು ಮತ್ತು ನಿರ್ಣಯಗಳತ್ತ ಕೊಂಡೊಯ್ಯುತ್ತದೆ. ದಶಕಗಳ ಕಾಲ ಸರ್ಕಾರದ ಏಕಸ್ವಾಮ್ಯವನ್ನು ಹೊಂದಿದ್ದ ಬಾಹ್ಯಾಕಾಶ ಮತ್ತು ರಕ್ಷಣೆಯಂತಹ ಪ್ರತಿಯೊಂದು ಕ್ಷೇತ್ರವನ್ನು ನಾವು ಮುಕ್ತಗೊಳಿಸಿದ್ದೇವೆ. ಇಂದು ನಾವು ಡ್ರೋನ್‌ನಿಂದ ವಿಮಾನದವರೆಗೆ ಪ್ರತಿಯೊಂದು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಭಾರತದ ಯುವಜನರನ್ನು ಪ್ರೋತ್ಸಾಹಿಸುತ್ತಿದ್ದೇವೆ ಉತ್ತೇಜಿಸುತ್ತಿದ್ದೇವೆ. ಇಸ್ರೋ ದೇಶದ ಹೆಮ್ಮೆ ಮತ್ತು ಡಿ.ಆರ್.ಡಿ.ಒ. ಆಧುನಿಕ ಮೂಲಸೌಕರ್ಯವನ್ನು ಹೊಂದಿದೆ. ಇಂದು ನಾವು ದೇಶದ ಯುವಜನರಿಗೆ  ಸರ್ಕಾರವು ಸೃಷ್ಟಿಸಿರುವ ಈ ವಿಶ್ವ ದರ್ಜೆಯ ಸೌಲಭ್ಯಗಳಲ್ಲಿ ತಮ್ಮ ಚಿಂತನೆ ಮತ್ತು ಆಲೋಚನೆಗಳ ಬಗ್ಗೆ  ಪ್ರಯೋಗನಿರತರಾಗಲು ಹೇಳುತ್ತಿದ್ದೇವೆ. ಯುವಜನರು ಶ್ರದ್ಧೆಯಿಂದ ದುಡಿಯಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ವೇದಿಕೆಯನ್ನು ಒದಗಿಸುತ್ತಿದೆ. ದೇಶದ ಯುವಜನರು ಹುಟ್ಟು ಹಾಕಿರುವ ಕಂಪನಿಗಳ ಜೊತೆ ಸರ್ಕಾರಿ ಕಂಪನಿಗಳೂ ಸ್ಪರ್ಧೆ ಮಾಡಲಿವೆ. ಆಗ ಮಾತ್ರ ನಮಗೆ ವಿಶ್ವದೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತದೆ. ಸಂಸ್ಥೆಯು ಸರ್ಕಾರಿ ಸ್ವಾಮ್ಯದ್ದಾಗಿರಲಿ ಅಥವಾ ಖಾಸಗಿಯವರದಾಗಿರಲಿ ಅವೆರಡೂ ದೇಶದ ಆಸ್ತಿ ಎಂಬುದರಲ್ಲಿ ನನಗೆ ದೃಢವಾದ ನಂಬಿಕೆ ಇದೆ ಮತ್ತು ಅಲ್ಲಿ ಎಲ್ಲರಿಗೂ ಸ್ಪರ್ಧೆಯ ಸಮಾನ ಅವಕಾಶಗಳು ಇರಬೇಕು.  ಇದು ‘ಸಬ್ಕಾ ಪ್ರಯಾಸ್’ (ಎಲ್ಲರ ಪ್ರಯತ್ನ). ‘ಸಬ್ಕಾ ಪ್ರಯಾಸ್’ ಎಂಬ ಈ ಮಂತ್ರವು ‘ಅಮೃತ ಕಾಲ’ದಲ್ಲಿ ಅಂದರೆ ಸ್ವಾತಂತ್ರ್ಯದ ಮುಂದಿನ 25 ವರ್ಷಗಳಲ್ಲಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಶಕ್ತಿಯಾಗಿದೆ. ಮತ್ತೊಮ್ಮೆ, ಈ ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಕರ್ನಾಟಕದ ಎಲ್ಲಾ ಜನರನ್ನು ಅಭಿನಂದಿಸುತ್ತೇನೆ. ಬಸವರಾಜ್ ಜೀ ಅವರ  ನೇತೃತ್ವದಲ್ಲಿ ನಮ್ಮ ಕರ್ನಾಟಕವು ವೇಗವಾಗಿ ಮುನ್ನಡೆಯಲು ಭಾರತ ಸರಕಾರವು ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತದೆ. ನಿಮ್ಮೆಲ್ಲರಿಗೂ ಶುಭಾಶಯಗಳು ಮತ್ತು ಅನೇಕಾನೇಕ ಧನ್ಯವಾದಗಳು! ನಮಸ್ಕಾರ!.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।