Quote“Science is like that energy in the development of 21st century India, which has the power to accelerate the development of every region and state”
Quote“Role of India's science and people related to this field is very important in the march towards the fourth industrial revolution”
Quote“New India is moving forward with Jai Jawan, Jai Kisan, Jai Vigyan as well as Jai Anusandhan”
Quote“Science is the basis of solutions, evolution and innovation”
Quote“When we celebrate the achievements of our scientists, science becomes part of our society and culture”
Quote“Government is working with the thinking of Science-Based Development”
Quote“Innovation can be encouraged by laying emphasis on the creation of more and more scientific institutions and simplification of processes by the state governments”
Quote“As governments, we have to cooperate and collaborate with our scientists, this will create an atmosphere of a scientific modernity”

ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ವಿವಿಧ ರಾಜ್ಯ ಸರ್ಕಾರಗಳ ಸಚಿವರೇ, ನವೋದ್ಯಮಗಳ ಜಗತ್ತಿನ ಎಲ್ಲಾ ಸಹೋದ್ಯೋಗಿಗಳೇ, ವಿದ್ಯಾರ್ಥಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಈ ಮಹತ್ವದ ಕಾರ್ಯಕ್ರಮ 'ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶ'ಕ್ಕೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಇಂದಿನ ನವಭಾರತದಲ್ಲಿ 'ಸಬ್ ಕಾ ಪ್ರಯಾಸ್' (ಎಲ್ಲರ ಪ್ರಯತ್ನ) ಸ್ಫೂರ್ತಿಗೆ ಈ ಘಟನೆ ಜೀವಂತ ಸಾಕ್ಷಿಯಾಗಿದೆ.

ಸ್ನೇಹಿತರೇ,
ವಿಜ್ಞಾನವು 21ನೇ ಶತಮಾನದ ಭಾರತದ ಅಭಿವೃದ್ಧಿಯ ಚೈತನ್ಯವಾಗಿದ್ದು, ಇದು ಪ್ರತಿಯೊಂದು ಪ್ರದೇಶ ಮತ್ತು ಪ್ರತಿಯೊಂದು ರಾಜ್ಯದ ಅಭಿವೃದ್ಧಿಯನ್ನು ವೇಗಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಭಾರತವು ನಾಲ್ಕನೇ ಕೈಗಾರಿಕಾ ಕ್ರಾಂತಿಯ ಹೊಸ್ತಿಲಲ್ಲಿರುವ ಹೊತ್ತಿನಲ್ಲಿ, ಭಾರತದ ವಿಜ್ಞಾನ ಮತ್ತು ಈ ಕ್ಷೇತ್ರಕ್ಕೆ ಸಂಬಂಧಿಸಿದ ಜನರ ಪಾತ್ರವು ಬಹಳ ಮುಖ್ಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನೀತಿ ನಿರೂಪಕರು ಮತ್ತು ಆಡಳಿತ ಮತ್ತು ಆಡಳಿತದೊಂದಿಗೆ ಸಂಬಂಧ ಹೊಂದಿರುವ ನಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ಅಹ್ಮದಾಬಾದ್ ನ ವಿಜ್ಞಾನ ನಗರಿಯಲ್ಲಿ ನಡೆಯತ್ತಿರುವ ಈ ಚಿಂತನ ಮಂಥನದ ಅಧಿವೇಶನವು ನಿಮಗೆ ಹೊಸ ಸ್ಫೂರ್ತಿಯನ್ನು ನೀಡುತ್ತದೆ ಮತ್ತು ವಿಜ್ಞಾನವನ್ನು ಪ್ರೋತ್ಸಾಹಿಸುವ ಉತ್ಸಾಹವನ್ನು ನಿಮ್ಮಲ್ಲಿ ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ.

|

ಸ್ನೇಹಿತರೇ,
ಇದನ್ನು ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ - ज्ञानम् विज्ञान सहितम् यत् ज्ञात्वा मोक्ष्यसे अशुभात्।। ಅಂದರೆ, ಜ್ಞಾನ ಮತ್ತು ವಿಜ್ಞಾನದ ಸಮ್ಮಿಲನವಾದಾಗ, ನಾವು ಜ್ಞಾನ ಮತ್ತು ವಿಜ್ಞಾನಕ್ಕೆ ಪರಿಚಿತರಾದಾಗ,  ಅದು ಸ್ವಯಂಚಾಲಿತವಾಗಿ ಪ್ರಪಂಚದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ವಿಜ್ಞಾನವು ಪರಿಹಾರ, ವಿಕಸನ ಮತ್ತು ನಾವೀನ್ಯತೆಯ ತಳಹದಿಯಾಗಿದೆ. ಈ ಸ್ಫೂರ್ತಿಯೊಂದಿಗೆ, ಇಂದಿನ ನವ ಭಾರತವು ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಮತ್ತು ಜೈ ಅನುಸಂಧಾನ್ ಕರೆಯೊಂದಿಗೆ ಮುಂದುವರಿಯುತ್ತಿದೆ.
ಸ್ನೇಹಿತರೇ,
ಗತಕಾಲದ ಒಂದು ಪ್ರಮುಖ ಅಂಶವಿದೆ, ಅದರೆಡೆಗೆ ನಾನು ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ. ಇತಿಹಾಸದ ಆ ಪಾಠವು ಕೇಂದ್ರ ಮತ್ತು ರಾಜ್ಯಗಳ ಭವಿಷ್ಯವನ್ನು ರೂಪಿಸುವಲ್ಲಿ ಬಹು ದೂರ ಸಾಗುತ್ತದೆ. ಕಳೆದ ಶತಮಾನದ ಆರಂಭಿಕ ದಶಕಗಳನ್ನು ನಾವು ನೆನಪಿಸಿಕೊಂಡರೆ, ಜಗತ್ತು ವಿನಾಶ ಮತ್ತು ದುರಂತದ ಕಾಲಘಟ್ಟದಲ್ಲಿ ಹೇಗೆ ಸಾಗಿತ್ತು ಎಂಬುದನ್ನು ನಾವು ಅರಿಯುತ್ತೇವೆ. ಆದರೆ ಆ ಸಮಯದಲ್ಲೂ, ಪೂರ್ವವೇ ಇರಲಿ ಅಥವಾ ಪಶ್ಚಿಮವೇ ಇರಲಿ - ಎಲ್ಲೆಡೆಯ ವಿಜ್ಞಾನಿಗಳು ತಮ್ಮ ಗಮನಾರ್ಹ ಆವಿಷ್ಕಾರಗಳಲ್ಲಿ ನಿರತರಾಗಿದ್ದರು. ಪಾಶ್ಚಿಮಾತ್ಯ ದೇಶಗಳಲ್ಲಿ, ಐನ್ ಸ್ಟೈನ್, ಫರ್ಮಿ, ಮ್ಯಾಕ್ಸ್ ಪ್ಲಾಂಕ್, ನೀಲ್ಸ್ ಬೋರ್ ಮತ್ತು ಟೆಸ್ಲಾ ಅವರಂತಹ ಅನೇಕ ವಿಜ್ಞಾನಿಗಳು ತಮ್ಮ ಪ್ರಯೋಗಗಳಿಂದ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದರು. ಇದೇ ಅವಧಿಯಲ್ಲಿ, ಸಿ.ವಿ. ರಾಮನ್, ಜಗದೀಶ್ ಚಂದ್ರ ಬೋಸ್, ಸತ್ಯೇಂದ್ರನಾಥ್ ಬೋಸ್, ಮೇಘನಾದ್ ಸಹಾ, ಎಸ್. ಚಂದ್ರಶೇಖರ್ ಮುಂತಾದ ಅಸಂಖ್ಯಾತ ಭಾರತೀಯ ವಿಜ್ಞಾನಿಗಳು ತಮ್ಮ ಹೊಸ ಸಂಶೋಧನೆಗಳನ್ನು ಜಗತ್ತಿನ ಮುಂದೆ ತಂದಿದ್ದರು. ಈ ಎಲ್ಲಾ ವಿಜ್ಞಾನಿಗಳು ಭವಿಷ್ಯವನ್ನು ಉತ್ತಮಪಡಿಸಲು ಅನೇಕ ಮಾರ್ಗಗಳನ್ನು ತೆರೆದರು. ಆದರೆ ಪೂರ್ವ ಮತ್ತು ಪಶ್ಚಿಮದ ನಡುವಿನ ಒಂದು ಪ್ರಮುಖ ವ್ಯತ್ಯಾಸವೆಂದರೆ ನಾವು ನಮ್ಮ ವಿಜ್ಞಾನಿಗಳ ಕಾರ್ಯದ ಬಗ್ಗೆ ಹೆಚ್ಚು ಸಂಭ್ರಮಿಸಲಿಲ್ಲ. ಇದರ ಪರಿಣಾಮವಾಗಿ, ವಿಜ್ಞಾನದ ಬಗ್ಗೆ ನಮ್ಮ ಸಮಾಜದ ಹೆಚ್ಚಿನ ಭಾಗದಲ್ಲಿ ಉದಾಸೀನತೆಯ ಪ್ರಜ್ಞೆ ಬೆಳೆಯಿತು.

|

ನಾವು ಸ್ಮರಿಸಬೇಕಾದ ಒಂದು ವಿಷಯವೆಂದರೆ ನಾವು ಕಲೆಯನ್ನು ಆರಾಧಿಸುವಾಗ, ನಾವು ಹೆಚ್ಚು ಹೊಸ ಕಲಾವಿದರನ್ನು ಪ್ರೇರೇಪಿಸುತ್ತೇವೆ ಮತ್ತು ಸೃಷ್ಟಿಸುತ್ತೇವೆ. ನಾವು ಕ್ರೀಡೆಗಳನ್ನು ಉತ್ತೇಜಿಸುವಾಗ, ನಾವು ಹೊಸ ಆಟಗಾರರನ್ನು ಪ್ರೇರೇಪಿಸುತ್ತೇವೆ ಮತ್ತು ಸೃಷ್ಟಿಸುತ್ತೇವೆ. ಅಂತೆಯೇ, ನಾವು ನಮ್ಮ ವಿಜ್ಞಾನಿಗಳ ಸಾಧನೆಗಳ ಬಗ್ಗೆ ಸಂಭ್ರಮಿಸಿದಾಗ, ವಿಜ್ಞಾನವು ನಮ್ಮ ಸಮಾಜದ ಸಹಜ ಅಂಗವಾಗುತ್ತದೆ ಮತ್ತು ಅದು ಸಂಸ್ಕೃತಿಯ ಒಂದು ಭಾಗವಾಗುತ್ತದೆ. ಆದ್ದರಿಂದ, ಇಂದು ನಾನು ಎಲ್ಲಾ ರಾಜ್ಯಗಳಿಂದ ಬಂದಿರುವ ಎಲ್ಲಾ ಜನರನ್ನು ನಮ್ಮ ದೇಶದ ವಿಜ್ಞಾನಿಗಳ ಸಾಧನೆಗಳನ್ನು ಗೌರವಿಸಿ ಸಂಭ್ರಮಿಸಲು ಮತ್ತು ವೈಭವೀಕರಿಸಲು ವಿನಂತಿಸುತ್ತೇನೆ. ಪ್ರತಿ ಹಂತದಲ್ಲೂ, ನಮ್ಮ ದೇಶದ ವಿಜ್ಞಾನಿಗಳು ಸಹ ತಮ್ಮ ಸಂಶೋಧನೆಗಳ ಮೂಲಕ ನಮಗೆ ಈ ಅವಕಾಶವನ್ನು ನೀಡುತ್ತಿದ್ದಾರೆ. ಭಾರತವು ಕೊರೊನಾಗೆ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಮರ್ಥವಾಗಿದ್ದರೆ ಮತ್ತು 200 ಕೋಟಿಗೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲು ಸಮರ್ಥವಾಗಿದ್ದರೆ, ಅದರ ಹಿಂದೆ ನಮ್ಮ ವಿಜ್ಞಾನಿಗಳ ದೊಡ್ಡ ಸಾಮರ್ಥ್ಯವಿದೆ. ಅಂತೆಯೇ, ಇಂದು ಭಾರತದ ವಿಜ್ಞಾನಿಗಳು ಪ್ರತಿಯೊಂದು ಕ್ಷೇತ್ರದಲ್ಲೂ ಅದ್ಭುತಗಳನ್ನು ಮಾಡುತ್ತಿದ್ದಾರೆ. ಭಾರತದ ವಿಜ್ಞಾನಿಗಳ ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಸಾಧನೆಯನ್ನು ಆಚರಿಸುವ ಮೂಲಕ, ದೇಶದಲ್ಲಿ ವಿಜ್ಞಾನದೆಡೆಗೆ ಬೆಳೆಯುವ ಸಾಮರ್ಥ್ಯವು ಈ 'ಅಮೃತ ಕಾಲ'ದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡುತ್ತದೆ.

|

ಸ್ನೇಹಿತರೇ,
ನಮ್ಮ ಸರ್ಕಾರವು ವಿಜ್ಞಾನ ಆಧಾರಿತ ಅಭಿವೃದ್ಧಿ ವಿಧಾನದೊಂದಿಗೆ ಮುಂದುವರಿಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. 2014 ರಿಂದ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಸರ್ಕಾರದ ಪ್ರಯತ್ನಗಳಿಂದಾಗಿ, ಇಂದು ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಭಾರತವು 46 ನೇ ಸ್ಥಾನದಲ್ಲಿದೆ, ಆದರೆ ಭಾರತವು 2015 ರಲ್ಲಿ 81 ನೇ ಸ್ಥಾನದಲ್ಲಿತ್ತು. ಇಷ್ಟು ಕಡಿಮೆ ಸಮಯದಲ್ಲಿ ನಾವು 81 ರಿಂದ 46 ರವರೆಗಿನ ದೂರವನ್ನು ಕ್ರಮಿಸಿದ್ದೇವೆ, ಆದರೆ ನಾವು ಇಲ್ಲಿ ನಿಲ್ಲಬೇಕಾಗಿಲ್ಲ, ನಾವು ಈಗ ಹೆಚ್ಚಿನ ಗುರಿಯನ್ನು ಹೊಂದಬೇಕಾಗಿದೆ. ಇಂದು ಭಾರತದಲ್ಲಿ ದಾಖಲೆಯ ಸಂಖ್ಯೆಯ ಪೇಟೆಂಟ್ ಗಳನ್ನು ನೀಡಲಾಗುತ್ತಿದೆ ಮತ್ತು ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಇಂದು ವಿಜ್ಞಾನ ಕ್ಷೇತ್ರದ ಅನೇಕ ನವೋದ್ಯಮಗಳು ಈ ಸಮಾವೇಶದಲ್ಲಿ ಭಾಗವಹಿಸುತ್ತಿರುವುದನ್ನು ನೀವು ನೋಡಬಹುದು. ದೇಶದಲ್ಲಿ ನವೋದ್ಯಮಗಳ ಅಲೆಯು ಈ ಬದಲಾವಣೆ ಎಷ್ಟು ವೇಗವಾಗಿ ಬರುತ್ತಿದೆ ಎಂಬುದನ್ನು ಸಾರುತ್ತಿದೆ.

ಸ್ನೇಹಿತರೇ,
ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳು ಇಂದಿನ ಯುವ ಪೀಳಿಗೆಯ ರಕ್ತ(ಡಿಎನ್ಎ) ದಲ್ಲಿವೆ. ಅವರು ತಂತ್ರಜ್ಞಾನಕ್ಕೆ ಬಹಳ ವೇಗವಾಗಿ ಹೊಂದಿಕೊಳ್ಳುತ್ತಾರೆ. ನಾವು ಈ ಯುವ ಪೀಳಿಗೆಯನ್ನು ನಮ್ಮ ಸಂಪೂರ್ಣ ಶಕ್ತಿಯಿಂದ ಬೆಂಬಲಿಸಬೇಕು. ಇಂದಿನ ನವ ಭಾರತದಲ್ಲಿ, ಯುವ ಪೀಳಿಗೆಗಾಗಿ ಸಂಶೋಧನೆ ಮತ್ತು ನಾವಿನ್ಯತೆ ಕ್ಷೇತ್ರದಲ್ಲಿ ಹೊಸ ವಲಯಗಳನ್ನು ತೆರೆಯಲಾಗುತ್ತಿದೆ. ಬಾಹ್ಯಾಕಾಶ ಅಭಿಯಾನ, ಅಳ ಸಮುದ್ರ ಅಭಿಯಾನ, ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಅಭಿಯಾನ, ಸೆಮಿಕಂಡಕ್ಟರ್ ಅಭಿಯಾನ, ಹೈಡೋಜನ್ ಅಭಿಯಾನ, ಡ್ರೋನ್ ಟೆಕ್ನಾಲಜಿಯಂತಹ ಅನೇಕ ಅಭಿಯಾನಗಳಲ್ಲಿ ಕಾರ್ಯ ವೇಗವಾಗಿ ನಡೆಯುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಇದರಿಂದ ವಿಜ್ಞಾನ ಮತ್ತು ತಂತ್ರಜ್ಞಾನದ ಶಿಕ್ಷಣವನ್ನು ವಿದ್ಯಾರ್ಥಿಗೆ ಅವರ ಮಾತೃಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತಿದೆ.

ಸ್ನೇಹಿತರೇ,
ಭಾರತವನ್ನು ಸಂಶೋಧನೆ ಮತ್ತು ನಾವಿನ್ಯತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ನಾವೆಲ್ಲರೂ ಈ 'ಅಮೃತ ಕಾಲ'ದಲ್ಲಿ ಅನೇಕ ರಂಗಗಳಲ್ಲಿ ಒಟ್ಟಿಗೆ ಶ್ರಮಿಸಬೇಕಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ಸಂಶೋಧನೆಯನ್ನು ಸ್ಥಳೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಪ್ರತಿಯೊಂದು ರಾಜ್ಯವು ತಮ್ಮ ಸ್ಥಳೀಯ ಸಮಸ್ಯೆಗಳಿಗೆ ಅನುಗುಣವಾಗಿ ಸ್ಥಳೀಯ ಪರಿಹಾರಗಳನ್ನು ರಚಿಸಲು ನಾವೀನ್ಯತೆಯತ್ತ ಗಮನ ಹರಿಸಬೇಕು ಎಂಬುದು ಇಂದಿನ ಅಗತ್ಯವಾಗಿದೆ. ಈಗ ನಿರ್ಮಾಣದ ಉದಾಹರಣೆಯನ್ನೇ ತೆಗೆದುಕೊಳ್ಳಿ. ಹಿಮಾಲಯದ ಪ್ರದೇಶಗಳಿಗೆ ಸೂಕ್ತವಾದ ತಂತ್ರಜ್ಞಾನವು ಪಶ್ಚಿಮ ಘಟ್ಟಗಳಲ್ಲಿ ಅಷ್ಟೇ ಪರಿಣಾಮಕಾರಿಯಾಗಿರಬೇಕೆಂದೇನಿಲ್ಲ. ಮರುಭೂಮಿಗಳು ತಮ್ಮದೇ ಆದ ಸವಾಲುಗಳನ್ನು ಹೊಂದಿವೆ ಮತ್ತು ಕರಾವಳಿ ಪ್ರದೇಶಗಳು ತಮ್ಮದೇ ಆದ ಸಮಸ್ಯೆಗಳನ್ನು ಹೊಂದಿವೆ. ಆದ್ದರಿಂದ, ಇಂದು ನಾವು ಅಗ್ಗದ ವಸತಿಗಾಗಿ ಲೈಟ್ ಹೌಸ್ (ಹಗುರ ಮನೆ) ಯೋಜನೆಗಳಲ್ಲಿ ಶ್ರಮಿಸುತ್ತಿದ್ದೇವೆ, ಇದರಲ್ಲಿ ಅನೇಕ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ. ಅಂತೆಯೇ, ನಾವು ಹವಾಮಾನ ತಾಳಿಕೊಳ್ಳುವ ಬೆಳೆಗಳನ್ನು ಸ್ಥಳೀಯಗೊಳಿಸಿದ್ದು, ನಾವು ಉತ್ತಮ ಪರಿಹಾರಗಳನ್ನು ಪಡೆಯುತ್ತಿದ್ದೇವೆ. ವರ್ತುಲಾಕಾರದ (ಸರ್ಕ್ಯುಲರ್) ಆರ್ಥಿಕತೆಯಲ್ಲಿ, ನಮ್ಮ ನಗರಗಳ ತ್ಯಾಜ್ಯ ಉತ್ಪನ್ನಗಳನ್ನು ಮರುಬಳಕೆ ಮಾಡುವಲ್ಲಿ ವಿಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಅಂತಹ ಪ್ರತಿಯೊಂದು ಸವಾಲನ್ನು ಎದುರಿಸಲು, ಪ್ರತಿಯೊಂದು ರಾಜ್ಯವು ವಿಜ್ಞಾನ, ಆವಿಷ್ಕಾರ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಆಧುನಿಕ ನೀತಿಯನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ.

ಸ್ನೇಹಿತರೇ,
ಒಂದು ಸರ್ಕಾರವಾಗಿ, ನಾವು ನಮ್ಮ ವಿಜ್ಞಾನಿಗಳೊಂದಿಗೆ ಹೆಚ್ಚು ಹೆಚ್ಚು ಸಹಕರಿಸಬೇಕು ಮತ್ತು ಸಹಯೋಗ ನೀಡಬೇಕು. ಇದು ದೇಶದಲ್ಲಿ ವೈಜ್ಞಾನಿಕ ಆಧುನಿಕತೆಯ ವಾತಾವರಣವನ್ನು ಸುಧಾರಿಸುತ್ತದೆ. ಆವಿಷ್ಕಾರವನ್ನು ಉತ್ತೇಜಿಸುವ ಸಲುವಾಗಿ, ರಾಜ್ಯ ಸರ್ಕಾರಗಳು ಹೆಚ್ಚು ಹೆಚ್ಚು ವೈಜ್ಞಾನಿಕ ಸಂಸ್ಥೆಗಳ ರಚನೆ ಮತ್ತು ಪ್ರಕ್ರಿಯೆಗಳ ಸರಳೀಕರಣಕ್ಕೆ ವಿಶೇಷ ಒತ್ತು ನೀಡಬೇಕು. ರಾಜ್ಯಗಳ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇಂದು ಹೈಪರ್ ಸ್ಪೆಷಲೈಸೇಶನ್ ಯುಗ. ರಾಜ್ಯಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಅಂತಹ ಪ್ರಯೋಗಾಲಯಗಳಿಗೆ ಹೆಚ್ಚಿನ ಅವಶ್ಯಕತೆಯಿದೆ. ರಾಷ್ಟ್ರೀಯ ಸಂಸ್ಥೆಗಳ ಪರಿಣತಿಯ ಮೂಲಕ ಈ ನಿಟ್ಟಿನಲ್ಲಿ ಕೇಂದ್ರ ಮಟ್ಟದಲ್ಲಿ ಪ್ರತಿಯೊಂದು ರಾಜ್ಯಕ್ಕೂ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಶಾಲೆಗಳಲ್ಲಿ ಆಧುನಿಕ ವಿಜ್ಞಾನ ಪ್ರಯೋಗಾಲಯಗಳ ಜೊತೆಗೆ, ನಾವು ಅಟಲ್ ಟಿಂಕರಿಂಗ್ ಲ್ಯಾಬ್ ಗಳನ್ನು ನಿರ್ಮಿಸುವ ಅಭಿಯಾನವನ್ನು ಸಹ ಹೆಚ್ಚಿಸಬೇಕಾಗಿದೆ.

ಸ್ನೇಹಿತರೇ,
ರಾಜ್ಯಗಳಲ್ಲಿ ಅನೇಕ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಸಂಸ್ಥೆಗಳು ಮತ್ತು ಪ್ರಯೋಗಾಲಯಗಳಿವೆ. ರಾಜ್ಯಗಳು ತಮ್ಮ ಸಾಮರ್ಥ್ಯ ಮತ್ತು ಪರಿಣತಿಯ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕು. ನಾವು ನಮ್ಮ ವಿಜ್ಞಾನ ಸಂಬಂಧಿತ ಸಂಸ್ಥೆಗಳ ನಡುವಿನ ಕಂದಕದ ಸ್ಥಿತಿಯಿಂದ ಹೊರತೆಗೆಯಬೇಕು. ರಾಜ್ಯದ ಸಾಮರ್ಥ್ಯ ಮತ್ತು ಸಂಪನ್ಮೂಲಗಳ ಉತ್ತಮ ಬಳಕೆಗಾಗಿ ಎಲ್ಲಾ ವೈಜ್ಞಾನಿಕ ಸಂಸ್ಥೆಗಳ ಗರಿಷ್ಠ ಬಳಕೆಯೂ ಅಷ್ಟೇ ಅಗತ್ಯವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ತಳಮಟ್ಟದಿಂದ ಮುಂದಕ್ಕೆ ಕೊಂಡೊಯ್ಯುವ ಇಂತಹ ಕಾರ್ಯಕ್ರಮಗಳ ಸಂಖ್ಯೆಯನ್ನು ನಿಮ್ಮ ರಾಜ್ಯಗಳಲ್ಲಿ ನೀವು ಹೆಚ್ಚಿಸಬೇಕು. ಜೊತೆಗೆ ನಾವು ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಉದಾಹರಣೆಗೆ, ಅನೇಕ ರಾಜ್ಯಗಳಲ್ಲಿ ವಿಜ್ಞಾನ ಉತ್ಸವಗಳು ನಡೆಯುತ್ತವೆ ಆದರೆ ಅನೇಕ ಶಾಲೆಗಳು ಅದರಲ್ಲಿ ಭಾಗವಹಿಸುವುದಿಲ್ಲ ಎಂಬುದು ಸಹ ನಿಜ. ನಾವು ಅದಕ್ಕೆ ಕಾರಣಗಳನ್ನು ಹುಡುಕಬೇಕು ಮತ್ತು ಹೆಚ್ಚು ಹೆಚ್ಚು ಶಾಲೆಗಳನ್ನು ಅಂತಹ ವಿಜ್ಞಾನ ಉತ್ಸವಗಳ ಭಾಗವಾಗಿಸಬೇಕು. ನಿಮ್ಮ ರಾಜ್ಯದ ಮತ್ತು ಇತರ ರಾಜ್ಯಗಳ 'ವಿಜ್ಞಾನ ಪಠ್ಯಕ್ರಮ'ದ ಮೇಲೆ ನಿಕಟ ನಿಗಾ ಇಡುವಂತೆ ನಾನು ಎಲ್ಲಾ ಸಚಿವರಿಗೆ ಸೂಚಿಸುತ್ತೇನೆ. ಇತರ ರಾಜ್ಯಗಳಲ್ಲಿನ ಉತ್ತಮವಾದ್ದನ್ನು ನೀವು ನಿಮ್ಮ ರಾಜ್ಯದಲ್ಲಿ ಪುನರಾವರ್ತಿಸಬಹುದು. ದೇಶದಲ್ಲಿ ವಿಜ್ಞಾನವನ್ನು ಉತ್ತೇಜಿಸಲು, ಪ್ರತಿಯೊಂದು ರಾಜ್ಯದಲ್ಲೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ನಿರ್ಮಿಸುವುದು ಅಷ್ಟೇ ಅಗತ್ಯವಾಗಿದೆ.

ಸ್ನೇಹಿತರೇ,
ಈ 'ಅಮೃತ ಕಾಲ'ದಲ್ಲಿ, ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಯು ವಿಶ್ವದ ಅತ್ಯುತ್ತಮವಾಗಲು ನಾವು ಹೃದಯಾಂತರಾಳದಿಂದ ಶ್ರಮಿಸಬೇಕಾಗಿದೆ. ಈ ದಿಶೆಯಲ್ಲಿ ಅರ್ಥಪೂರ್ಣ ಮತ್ತು ಸಮಯೋಚಿತ ಪರಿಹಾರಗಳೊಂದಿಗೆ ಈ ಸಮಾವೇಶವು ಹೊರಬರಲಿ ಎಂಬ ಆಶಯದೊಂದಿಗೆ, ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ಈ ಚಿಂತನ ಮಂಥನದ ಸಮಯದಲ್ಲಿ ವಿಜ್ಞಾನದ ಪ್ರಗತಿಯಲ್ಲಿ ಹೊಸ ಆಯಾಮಗಳು ಮತ್ತು ನಿರ್ಣಯಗಳನ್ನು ಸೇರಿಸಲಾಗುವುದು ಎಂಬ ಖಾತ್ರಿ ನನಗಿದೆ.  ಭವಿಷ್ಯದಲ್ಲಿ ಇರುವ ಅವಕಾಶವನ್ನು ನಾವು ಕಳೆದುಕೊಳ್ಳುವುದಿಲ್ಲ. ನಾವು ಬಹಳ ಅಮೂಲ್ಯವಾದ 25 ವರ್ಷಗಳನ್ನು ಹೊಂದಿದ್ದೇವೆ. ಈ 25 ವರ್ಷಗಳು ಭಾರತವು ಹೊಸ ಅಸ್ಮಿತೆ, ಚೈತನ್ಯ ಮತ್ತು ಸಾಮರ್ಥ್ಯದೊಂದಿಗೆ ವಿಶ್ವದಲ್ಲಿ ಎದ್ದು ಕಾಣುತ್ತದೆ. ಆದ್ದರಿಂದ ಸ್ನೇಹಿತರೇ, ಈ ಸಮಯವು ನಿಜವಾದ ಅರ್ಥದಲ್ಲಿ ನಿಮ್ಮ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಒಂದು ಶಕ್ತಿಯಾಗಬೇಕು. ಈ ಚಿಂತನ ಮಂಥನದ ಅಧಿವೇಶನದಿಂದ ನೀವು ಆ ಜೇನನ್ನು ಹೊರತೆಗೆಯುತ್ತೀರಿ ಎಂಬ ಖಾತ್ರಿ ನನಗಿದೆ., ಇದು ನಿಮ್ಮ ಆಯಾ ರಾಜ್ಯಗಳಲ್ಲಿನ ಸಂಶೋಧನೆಯ ಜೊತೆಗೆ ದೇಶದ ಪ್ರಗತಿಯನ್ನು ಹೆಚ್ಚಿಸುತ್ತದೆ. ಅಭಿನಂದನೆಗಳು!  ಧನ್ಯವಾದಗಳು!

  • krishangopal sharma Bjp February 03, 2025

    नमो नमो 🙏 जय भाजपा🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 03, 2025

    नमो नमो 🙏 जय भाजपा🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 03, 2025

    नमो नमो 🙏 जय भाजपा🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 03, 2025

    नमो नमो 🙏 जय भाजपा🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 03, 2025

    नमो नमो 🙏 जय भाजपा🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • दिग्विजय सिंह राना September 20, 2024

    हर हर महादेव
  • बबिता श्रीवास्तव June 28, 2024

    आप बेस्ट पीएम हो
  • JBL SRIVASTAVA May 30, 2024

    मोदी जी 400 पार
  • MLA Devyani Pharande February 17, 2024

    जय श्रीराम
  • Vaishali Tangsale February 14, 2024

    🙏🏻🙏🏻🙏🏻
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Boost for ‘Make In India’: HAL to manufacture ISRO’s SSLV rockets, wins bid for Rs 511 crore deal

Media Coverage

Boost for ‘Make In India’: HAL to manufacture ISRO’s SSLV rockets, wins bid for Rs 511 crore deal
NM on the go

Nm on the go

Always be the first to hear from the PM. Get the App Now!
...
Let this Yoga Day mark the beginning of Yoga for Humanity 2.0, where Inner Peace becomes Global Policy: PM Modi
June 21, 2025
QuoteYoga has united the entire world: PM
QuoteYoga is for Everyone, Beyond Boundaries, Beyond Backgrounds, Beyond age or ability: PM
QuoteYoga leads us on a journey towards oneness with the world, It teaches us that we are not isolated individuals but part of nature: PM
QuoteYoga is a system that takes us from Me to We: PM
QuoteYoga is the pause button humanity needs, to breathe, to balance, to become whole again: PM
QuoteLet this Yoga Day mark the beginning of Yoga for Humanity 2.0, where Inner Peace becomes Global Policy: PM

आंध्र प्रदेश के राज्यपाल सैयद अब्दुल नजीर जी, यहां के लोकप्रिय मुख्यमंत्री, मेरे परम मित्र चंद्रबाबू नायडू गारू, केंद्रीय कैबिनेट के मेरे सहयोगी, के. राममोहन नायडू जी, प्रतापराव जाधव जी, चंद्रशेखर जी, भूपति राजू श्रीनिवास वर्मा जी, राज्य के डिप्टी सीएम पवन कल्याण गारू, अन्य महानुभाव और मेरे प्यारे भाइयों और बहनों! आप सबको नमस्कार!

देश और दुनियाभर के सभी लोगों को इंटरनेशनल योग डे की बहुत-बहुत शुभकामनाएं। आज 11वीं बार पूरा विश्व 21 जून को एक साथ योग कर रहा है। योग का सीधा-साधा अर्थ होता है जुड़ना और ये देखना सुखद है कि कैसे योग ने पूरे विश्व को जोड़ा है। मैं बीते एक दशक में योग की यात्रा को जब देखता हूं, तो बहुत कुछ याद आता है। वो दिन जब संयुक्त राष्ट्र में भारत ने प्रस्ताव रखा कि 21 जून को अंतर्राष्ट्रीय योग दिवस के रूप में मान्यता मिले और तब कम से कम समय में दुनिया के 175 देश हमारे इस प्रस्ताव के साथ खड़े हुए। आज की दुनिया में ऐसी एकजुटता, ऐसा समर्थन सामान्य घटना नहीं है। ये सिर्फ एक प्रस्ताव का समर्थन भर नहीं था, ये मानवता के भले के लिए दुनिया का सामूहिक प्रयास था। आज 11 साल बाद, हम देख रहे हैं कि योग दुनियाभर में करोड़ों लोगों की जीवन शैली का हिस्सा बन चुका है। मुझे गर्व होता है, जब मैं देखता हूँ कि हमारे दिव्यांग साथी ब्रेल में योग शास्त्र पढ़ते हैं, वैज्ञानिक अंतरिक्ष में योग करते हैं, गांव-गांव में युवा साथी योग ओलंपियाड में भाग लेते हैं। यहां सामने देखिये, ये नेवी के सभी जहाजों में भी अभी बहुत शानदार योगा कार्यक्रम चल रहा है। चाहे सिडनी ओपेरा हाउस की सीढ़ियाँ हों, या एवरेस्ट की चोटी हो, या फिर समंदर का विस्तार हो, हर जगह से एक ही संदेश आता है— योग सभी का है, और सभी के लिए है। Yoga is for Everyone, Beyond Boundaries, Beyond Backgrounds, Beyond age or ability.

|

साथियों,

आज मुझे इस बात की खुशी है कि हम सभी विशाखापट्टनम में हैं। ये शहर प्रकृति और प्रगति, दोनों की संगम स्थली है। यहां के लोगों ने इतना अच्छा आयोजन किया है। मैं चंद्रबाबू नायडू गारु और पवन कल्याण गारू को बधाई देता हूं, आपके नेतृत्व में आंध्र प्रदेश ने योगांध्रा अभियान का एक शानदार initiative लिया। मैं विशेष तौर पर नारा लोकेश गारू के प्रयासों की भी विशेष प्रशंसा करना चाहता हूं। योग का सोशल सेलिब्रेशन कैसे होना चाहिए, समाज के हर वर्ग को कैसे जोड़ना चाहिए, ये उन्होंने बीते एक डेढ़ महीने के इस योगांध्रा अभियान में करके दिखाया है, और इसके लिए भाई लोकेश अनेक अनेक बधाई के पात्र हैं। और मैं तो देशवासियों को भी कहूंगा कि ऐसे अवसरों को आप किस प्रकार से सामाजिक स्तर पर गहराई से ले जाया जा सकता है, भाई लोकेश ने जो काम किया है, उसको एक नमूने के रूप में देखना चाहिए।

साथियों,

मुझे बताया गया है कि योगांध्रा अभियान से दो करोड़ से ज्यादा लोग जुड़े हैं। पब्लिक पार्टिसिपेशन की यही वो स्पिरिट है, जो विकसित भारत का मुख्य आधार है। जब जनता खुद आगे बढ़कर किसी मुहिम को थाम लेती है, किसी लक्ष्य को Own कर लेती है, तो उस लक्ष्य की प्राप्ति से हमें कोई रोक नहीं पाता। जनता-जनार्दन की ये सद-इच्छा औऱ आपके प्रयास यहां इस आयोजन में हर तरफ नजर आ रहे हैं।

|

Friends,

The theme of this year’s International Day of Yoga is ‘Yoga for One Earth, One Health’. This theme reflects a deep truth. The health of every entity on Earth is interconnected. Human well-being depends on the health of the soil that grows our food, on the rivers that give us water, on the health of the animals that share our eco-systems, on the plants that nourish us. Yoga awakens us to this inter-connected-ness. Yoga leads us on a journey towards oneness with the world. It teaches us that we are not isolated individuals but part of nature. Initially we learn to take good care of our own health and wellness. Gradually, our care and concern extends to our environment, society and planet. Yoga is a great personal discipline . At the same time, it is a system that takes us from Me to We.

साथियों,

Me to We’ का ये भाव ही भारत की आत्मा का सार है। जब व्यक्ति अपने हित से ऊपर उठकर समाज की सोचता है, तभी पूरी मानवता का हित होता है। भारत की संस्कृति हमें सिखाती है, सर्वे भवन्तु सुखिनः, यानी सभी का कल्याण ही मेरा कर्तव्य है। ‘मैं’ से ‘हम’ की ये यात्रा ही सेवा, समर्पण और सह-अस्तित्व का आधार है। यही सोच सामाजिक समरसता को बढ़ावा देती है।

साथियों,

दुर्भाग्य से आज पूरी दुनिया किसी न किसी तनाव से गुजर रही है। कितने ही क्षेत्रों में अशांति और अस्थिरता बढ़ रही है। ऐसे में योग से हमें शांति की दिशा मिलती है। Yoga is the pause button that humanity needs to breathe to balance to become whole gain.

|

मैं विश्व समुदाय से आज के इस महत्वपूर्ण अवसर पर एक आग्रह करूंगा। Let this Yoga Day mark the beginning of Yoga for Humanity 2.O, where Inner Peace becomes Global Policy. जहां योग सिर्फ personal practice न रहे, बल्कि global partnership का माध्यम बने। जहां हर देश, हर समाज, योग को जीवनशैली और लोकनीति का हिस्सा बनाए। जहां हम मिलकर एक शांत, संतुलित और sustainable विश्व को गति दें। जहां योग, विश्व को टकराव से सहयोग, और तनाव से समाधान की ओर ले जाए।

साथियों,

विश्व में योग के प्रसार के लिए भारत, योग की साइंस को आधुनिक रिसर्च से और अधिक सशक्त कर रहा है। देश के बड़े-बड़े मेडिकल संस्थान योग पर रिसर्च में जुटे हैं। योग की वैज्ञानिकता को आधुनिक चिकित्सा पद्धति में स्थान मिले, ये हमारा प्रयास है। हम देश के मेडिकल और रिसर्च इंस्टीट्यूशन्स में, योगा के क्षेत्र में एविडेंस बेस्ड थेरेपी को भी प्रोत्साहित कर रहे हैं। इस दिशा में दिल्ली के एम्स ने भी बहुत अच्छा काम करके दिखाया है। एम्स की रिसर्च में सामने आया है कि योग की Cardiac और न्यूरोलॉजी डिस्ऑर्डर्स के उपचार और वूमन हेल्थ और Mental Well-being में अहम भूमिका है।

|

साथियों,

National Ayush Mission के ज़रिए भी योग और वेलनेस के मंत्र को आगे बढ़ाया जा रहा है। डिजिटल टेक्नोलॉजी ने भी इसमें बड़ी भूमिका निभाई है। Yoga Portal और YogAndhra Portal के ज़रिए, देशभर में 10 लाख से अधिक इवेंट्स का रजिस्ट्रेशन हुआ है। आज देश के कोने-कोने में इतनी सारी जगहों पर आयोजन हो रहे हैं। ये भी दिखाता है कि योग का दायरा कितना ज्यादा बढ़ रहा है।

साथियों,

हम सभी जानते हैं, आज हील इन इंडिया का मंत्र भी दुनिया में काफी पॉपुलर हो रहा है। भारत-दुनिया के लिए हीलिंग का बेस्ट डेस्टिनेशन बन रहा है। योग की इसमें भी बड़ी भूमिका है। मुझे खुशी है कि योग के लिए Common Yoga Protocol बनाया गया है। Yoga Certification Board के साढ़े छह लाख से अधिक trained वॉलंटियर्स, करीब 130 मान्यता प्राप्त संस्थान और मेडिकल कॉलेजों में 10 दिन का योग मॉड्यूल, ऐसे अनेक प्रयास, एक होलिस्टिक इकोसिस्टम तैयार कर रहे हैं। देशभर में हमारे जो आयुष्मान आरोग्य मंदिर हैं, वहां trained योग टीचर तैनात किए जा रहे हैं। दुनियाभर के लोगों को भारत के इस वेलनेस इकोसिस्टम का फायदा मिले, इसलिए विशेष ई-आयुष वीज़ा दिए जा रहे हैं।

|

साथियों,

आज योग दिवस पर मैं ओबेसिटी की तरफ भी फिर से सभी का ध्यान आकर्षित करना चाहूंगा। बढ़ती ओबेसिटी पूरी दुनिया के लिए एक बड़ा चैलेंज है। मैंने मन की बात कार्यक्रम में भी, इस पर विस्तार से चर्चा की थी। इसके लिए अपने खान-पान में 10 परसेंट ऑयल कम करने का चैलेंज भी शुरु किया था। मैं एक बार फिर देशवासियों से, दुनियाभर के लोगों को इस चैलेंज से जुड़ने का आह्वान करता हूं। अपने खाने में कैसे हम कम से कम 10 परसेंट ऑयल कंजम्शन कम करें, इसके लिए जागरूकता फैलानी है। ऑयल की खपत कम करना, unhealthy diet से बचना और योग करना, ये बेहतर फिटनेस की जड़ी बूटी है।

|

साथियों,

आइए, हम सब मिलकर योग को एक जन आंदोलन दोलन बनाएं। एक ऐसा आंदोलन, जो विश्व को शांति, स्वास्थ्य और समरसता की ओर ले जाए। जहां हर व्यक्ति दिन की शुरुआत योग से करे और जीवन में संतुलन पाए। जहां हर समाज योग से जुड़े और तनाव से मुक्त हो। जहां योग मानवता को एक सूत्र में पिरोने का माध्यम बने। और जहां ‘Yoga for One Earth, One Health’ एक वैश्विक संकल्प बन जाए। एक बार फिर आंध्र के नेतृत्व को बधाई देते हुए, आंध्र के लोगों को बधाई देते हुए और विश्वभर में फैले हुए योग practitioners और योग प्रेमियों को बधाई देते हुए, आप सबको अंतर्राष्ट्रीय योग दिवस की मैं बहुत-बहुत शुभकामनाएं देता हूं। धन्यवाद!