ಘನತೆವೆತ್ತರೇ,

ದಕ್ಷಿಣದ ಜಾಗತಿಕ ನಾಯಕರೇ, ನಮಸ್ಕಾರ! ಈ ಶೃಂಗಸಭೆಯಲ್ಲಿ ನಿಮ್ಮನ್ನು ಸ್ವಾಗತಿಸಲು ನನಗೆ ಬಹಳ ಸಂತೋಷವಾಗುತ್ತಿದೆ. ಪ್ರಪಂಚದ ವಿವಿಧ ಭಾಗಗಳಿಂದ ನಮ್ಮೊಂದಿಗೆ ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೊಸ ವರ್ಷವು ಉದಯಿಸುತ್ತಿದ್ದಂತೆ ನಾವು ಭೇಟಿಯಾಗುತ್ತಿದ್ದೇವೆ. ಇದು ಹೊಸ ಭರವಸೆಗಳು ಮತ್ತು ಹೊಸ ಶಕ್ತಿಯನ್ನು ತರುತ್ತದೆ. 1.3 ಶತಕೋಟಿ ಭಾರತೀಯರ ಪರವಾಗಿ, ನಿಮ್ಮೆಲ್ಲರಿಗೂ ಮತ್ತು ನಿಮ್ಮ ದೇಶದವರಿಗೂ 2023ರ ಸಂತೋಷಕರ ಹಾಗೂ ಸಂತೃಪ್ತಿ, ಸಮೃದ್ದಿಗಾಗಿ ನಾನು ಶುಭಾಶಯಗಳನ್ನು ಕೋರುತ್ತೇನೆ.

ಯುದ್ಧ, ಸಂಘರ್ಷ, ಭಯೋತ್ಪಾದನೆ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆ; ಆಹಾರ, ರಸಗೊಬ್ಬರ ಮತ್ತು ಇಂಧನ ಬೆಲೆ ಏರಿಕೆ; ಹವಾಮಾನ-ಬದಲಾವಣೆ ಚಾಲಿತ ನೈಸರ್ಗಿಕ ವಿಪತ್ತುಗಳು, ಮತ್ತು ಕೋವಿಡ್ ಸಾಂಕ್ರಾಮಿಕ ರೋಗದ ಶಾಶ್ವತ ಆರ್ಥಿಕ ಪರಿಣಾಮಗಳನ್ನು ಕಂಡ ಮತ್ತೊಂದು ಕಠಿಣ ವರ್ಷದ ಪುಟವನ್ನು ನಾವು ತಿರುಗಿಸಿದ್ದೇವೆ. ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂಬುದು ಸ್ಪಷ್ಟವಾಗಿದೆ. ಈ ಅಸ್ಥಿರತೆಯ ಸ್ಥಿತಿಯು ಎಷ್ಟು ಕಾಲ ಉಳಿಯುತ್ತದೆ ಎಂದು ಊಹಿಸುವುದು ಕಷ್ಟ.

ಘನತೆವೆತ್ತರೇ,

ನಾವು ಅಂದರೆ, ಜಾಗತಿಕ ದಕ್ಷಿಣ ದೇಶಗಳು, ಭವಿಷ್ಯದಲ್ಲಿ ಅತಿದೊಡ್ಡ ಪಾಲನ್ನು ಹೊಂದಿದ್ದೇವೆ. ಮನುಕುಲದ ಮುಕ್ಕಾಲು ಭಾಗ ನಮ್ಮ ದೇಶಗಳಲ್ಲಿ ವಾಸಿಸುತ್ತಾರೆ. ನಾವು ಸಹ ಸಮಾನವಾದ ಧ್ವನಿಯನ್ನು ಹೊಂದಿರಬೇಕು. ಆದ್ದರಿಂದ, ಎಂಟು ದಶಕಗಳಷ್ಟು ಹಳೆಯದಾದ ಜಾಗತಿಕ ಆಡಳಿತದ ಮಾದರಿ ನಿಧಾನವಾಗಿ ಬದಲಾಗುತ್ತಿದ್ದಂತೆ, ನಾವು ಉದಯೋನ್ಮುಖ ವ್ಯವಸ್ಥೆಯನ್ನು ರೂಪಿಸಲು ಪ್ರಯತ್ನಿಸಬೇಕು.

ಘನತೆವೆತ್ತರೇ,

ಹೆಚ್ಚಿನ ಜಾಗತಿಕ ಸವಾಲುಗಳನ್ನು ಗ್ಲೋಬಲ್ ಸೌತ್ ಸೃಷ್ಟಿಸಿಲ್ಲ. ಆದರೆ ಅವು ನಮ್ಮ ಮೇಲೆ ಹೆಚ್ಚು ಪರಿಣಾಮ ಬೀರುತ್ತವೆ. ಕೋವಿಡ್ ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಭಯೋತ್ಪಾದನೆ ಮತ್ತು ಉಕ್ರೇನ್ ಸಂಘರ್ಷದ ಪರಿಣಾಮಗಳಲ್ಲಿ ನಾವು ಇದನ್ನು ನೋಡಿದ್ದೇವೆ. ಪರಿಹಾರಗಳ ಹುಡುಕಾಟವು ನಮ್ಮ ಪಾತ್ರ ಅಥವಾ ಧ್ವನಿಗೆ ಕಾರಣವಾಗುವುದಿಲ್ಲ.

ಘನತೆವೆತ್ತರೇ,   

ಭಾರತವು ಸದಾ ತನ್ನ ಅಭಿವೃದ್ಧಿಯ ಅನುಭವವನ್ನು ಜಾಗತಿಕ ದಕ್ಷಿಣದ ನಮ್ಮ ಸಹೋದರರೊಂದಿಗೆ ಹಂಚಿಕೊಂಡಿದೆ. ನಮ್ಮ ಅಭಿವೃದ್ಧಿ ಪಾಲುದಾರಿಕೆಗಳು ಎಲ್ಲಾ ಭೌಗೋಳಿಕ ಪ್ರದೇಶಗಳು ಮತ್ತು ವೈವಿಧ್ಯಮಯ ವಲಯಗಳನ್ನು ಒಳಗೊಂಡಿವೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ನಾವು 100 ಕ್ಕೂ ಹೆಚ್ಚು ದೇಶಗಳಿಗೆ ಔಷಧಿಗಳು ಮತ್ತು ಲಸಿಕೆಗಳನ್ನು ಪೂರೈಸಿದ್ದೇವೆ. ನಮ್ಮ ಸಾಮಾನ್ಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಹೆಚ್ಚಿನ ಪಾಲುದಾರಿಕೆಯಲ್ಲಿ ಭಾರತವು ಸದಾ ನೆರವು ನೀಡುತ್ತಿದೆ. 

ಘನತೆವೆತ್ತರೇ,

ಭಾರತವು ಈ ವರ್ಷ ತನ್ನ ಜಿ-20ರ ಅಧ್ಯಕ್ಷತೆಯನ್ನು ಪ್ರಾರಂಭಿಸುತ್ತಿದ್ದಂತೆ, ಜಾಗತಿಕ ದಕ್ಷಿಣದ ಧ್ವನಿಯನ್ನು ಹೆಚ್ಚಿಸಿ, ಹಬ್ಬಿಸುವುದು ನಮ್ಮ ಗುರಿಯಾಗಿರುವುದು ಸ್ವಾಭಾವಿಕವಾಗಿದೆ. ನಮ್ಮ ಜಿ-20ರ ಅಧ್ಯಕ್ಷ ಸ್ಥಾನಕ್ಕೆ ನಾವು "ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ" ಎಂಬ ಧ್ಯೇಯವಾಕ್ಯವನ್ನು ಆರಿಸಿಕೊಂಡಿದ್ದೇವೆ. ಇದು ನಮ್ಮ ನಾಗರಿಕ ನೀತಿಗಳಿಗೆ ಅನುಗುಣವಾಗಿದೆ. 'ಏಕತೆ'ಯನ್ನು ಸಾಧಿಸುವ ಮಾರ್ಗವು ಮಾನವ-ಕೇಂದ್ರಿತ ಅಭಿವೃದ್ಧಿಯ ಮೂಲಕ ಎಂದು ನಾವು ನಂಬುತ್ತೇವೆ. ಜಾಗತಿಕ ದಕ್ಷಿಣದ ಜನರನ್ನು ಇನ್ನು ಮುಂದೆ ಅಭಿವೃದ್ಧಿಯ ಫಲಗಳಿಂದ ಹೊರಗಿಡಬಾರದು. ನಾವು ಒಟ್ಟಾಗಿ ಜಾಗತಿಕ ರಾಜಕೀಯ ಮತ್ತು ಆರ್ಥಿಕ ಆಡಳಿತವನ್ನು ಮರುವಿನ್ಯಾಸಗೊಳಿಸಲು ಪ್ರಯತ್ನಿಸಬೇಕು. ಇದರಿಂದ ಅಸಮಾನತೆಯನ್ನು ತೊಡೆದುಹಾಕಿ, ಅವಕಾಶಗಳನ್ನು ವಿಸ್ತರಿಸಬಹುದು, ಬೆಳವಣಿಗೆಯನ್ನು ಬೆಂಬಲಿಸಬಹುದು ಮತ್ತು ಪ್ರಗತಿ ಮತ್ತು ಸಮೃದ್ಧಿಯನ್ನು ಹರಡಬಹುದು.

ಘನತೆವೆತ್ತರೇ,

ಜಗತ್ತನ್ನು ಮತ್ತೆ ಚೈತನ್ಯಗೊಳಿಸಲು, ನಾವು ಒಟ್ಟಾಗಿ 'ಪ್ರತಿಕ್ರಿಯಿಸಿ, ಗುರುತಿಸಿ, ಗೌರವಿಸಿ ಮತ್ತು ಸುಧಾರಿಸಿ' ಎಂಬ ಜಾಗತಿಕ ಕಾರ್ಯಸೂಚಿಗೆ ಕರೆ ನೀಡಬೇಕು: ಅಂತರ್ಗತ ಮತ್ತು ಸಮತೋಲಿತ ಅಂತರರಾಷ್ಟ್ರೀಯ ಕಾರ್ಯಸೂಚಿಯನ್ನು ರೂಪಿಸುವ ಮೂಲಕ ಜಾಗತಿಕ ದಕ್ಷಿಣದ ಆದ್ಯತೆಗಳಿಗೆ ಪ್ರತಿಕ್ರಿಯಿಸಿ. 'ಸಾಮಾನ್ಯ ಆದರೆ ವಿಭಿನ್ನ ಜವಾಬ್ದಾರಿಗಳು' ಎಂಬ ತತ್ವವು ಎಲ್ಲಾ ಜಾಗತಿಕ ಸವಾಲುಗಳಿಗೆ ಅನ್ವಯಿಸುತ್ತದೆ ಎಂಬುದನ್ನು ಗುರುತಿಸಿ. ಎಲ್ಲಾ ರಾಷ್ಟ್ರಗಳ ಸಾರ್ವಭೌಮತ್ವ, ಕಾನೂನಿನ ಆಳ್ವಿಕೆ ಮತ್ತು ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳ ಶಾಂತಿಯುತ ಪರಿಹಾರವನ್ನು ಗೌರವಿಸಿ. ಹಾಗೂ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಹೆಚ್ಚು ಪ್ರಸ್ತುತವಾಗಿಸಲು ಅವುಗಳನ್ನು ಸುಧಾರಿಸಿ.

ಘನತೆವೆತ್ತರೇ,  

ಅಭಿವೃದ್ಧಿಶೀಲ ಜಗತ್ತು ಎದುರಿಸುತ್ತಿರುವ ಸವಾಲುಗಳ ಹೊರತಾಗಿಯೂ, ನಮ್ಮ ಸಮಯ ಸಮೀಪಿಸುತ್ತಿದೆ ಎಂದು ನಾನು ಆಶಾವಾದಿಯಾಗಿದ್ದೇನೆ. ನಮ್ಮ ಸಮಾಜಗಳು ಮತ್ತು ಆರ್ಥಿಕತೆಗಳನ್ನು ಪರಿವರ್ತಿಸಬಲ್ಲ ಸರಳ, ಸ್ಕೇಲಬಲ್ ಮತ್ತು ಸುಸ್ಥಿರ ಪರಿಹಾರಗಳನ್ನು ಗುರುತಿಸುವುದು ಇಂದಿನ ಅಗತ್ಯವಾಗಿದೆ. ಈ ವಿಧಾನದಿಂದ, ನಾವು ಬಡತನ, ಸಾರ್ವತ್ರಿಕ ಆರೋಗ್ಯ ರಕ್ಷಣೆ ಅಥವಾ ಮಾನವ ಸಾಮರ್ಥ್ಯಗಳನ್ನು ನಿರ್ಮಿಸುವ ಕಠಿಣ ಸವಾಲುಗಳನ್ನು ಜಯಿಸುತ್ತೇವೆ. ಕಳೆದ ಶತಮಾನದಲ್ಲಿ, ವಿದೇಶಿ ಆಡಳಿತದ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಪರಸ್ಪರರನ್ನು ಬೆಂಬಲಿಸಿದ್ದೇವೆ. ನಮ್ಮ ನಾಗರಿಕ ಕಲ್ಯಾಣವನ್ನು ಖಾತ್ರಿಪಡಿಸುವ ಹೊಸ ವಿಶ್ವ ವ್ಯವಸ್ಥೆಯನ್ನು ರಚಿಸಲು ನಾವು ಈ ಶತಮಾನದಲ್ಲಿ ಅದನ್ನು ಮತ್ತೆ ಮಾಡಬಹುದು. ಭಾರತದ ಮಟ್ಟಿಗೆ ಹೇಳುವುದಾದರೆ, ನಿಮ್ಮ ಧ್ವನಿ ಭಾರತದ ಧ್ವನಿಯಾಗಿದೆ. ನಿಮ್ಮ ಆದ್ಯತೆಗಳು ಭಾರತದ ಆದ್ಯತೆಗಳಾಗಿವೆ. ಮುಂದಿನ ಎರಡು ದಿನಗಳಲ್ಲಿ, ಈ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯು 8 ಆದ್ಯತೆಯ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಿದೆ. ಜಾಗತಿಕ ದಕ್ಷಿಣವು ಒಟ್ಟಾಗಿ ಹೊಸ ಮತ್ತು ಸೃಜನಶೀಲ ಆಲೋಚನೆಗಳನ್ನು ಹುಟ್ಟುಹಾಕಬಹುದು ಎಂದು ನನಗೆ ವಿಶ್ವಾಸವಿದೆ. ಜಿ-20 ಮತ್ತು ಇತರ ವೇದಿಕೆಗಳಲ್ಲಿ ಈ ವಿಚಾರಗಳು ನಮ್ಮ ಧ್ವನಿಯ ಆಧಾರವನ್ನು ರೂಪಿಸಿವೆ. ಭಾರತದಲ್ಲಿ, ನಮ್ಮಲ್ಲಿ ಒಂದು ಪ್ರಾರ್ಥನೆ ಇದೆ - 'ಆನೋ ಭದ್ರಾ ಕೃತವೋ ಯಂತು ವಿಶ್ವತಃ' ಇದರರ್ಥ, ಉದಾತ್ತ ಆಲೋಚನೆಗಳು ಬ್ರಹ್ಮಾಂಡದ ಎಲ್ಲಾ ದಿಕ್ಕುಗಳಿಂದ ನಮಗೆ ಬರಲಿ. ಈ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯು ನಮ್ಮ ಸಾಮೂಹಿಕ ಭವಿಷ್ಯಕ್ಕಾಗಿ ಉದಾತ್ತ ಆಲೋಚನೆಗಳನ್ನು ಪಡೆಯುವ ಸಾಮೂಹಿಕ ಪ್ರಯತ್ನವಾಗಿದೆ.

ಘನತೆವೆತ್ತರೇ,  

ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ನಾನು ಸದಾ ಸ್ವಾಗತಿಸುತ್ತೇನೆ. ನಿಮ್ಮ ಭಾಗವಹಿಸುವಿಕೆಗೆ ನಾನು ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತೇನೆ. ಧನ್ಯವಾದಗಳು.  

ಧನ್ಯವಾದ್.

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Semiconductor Mission 2.0 to boost domestic chip manufacturing

Media Coverage

India Semiconductor Mission 2.0 to boost domestic chip manufacturing
NM on the go

Nm on the go

Always be the first to hear from the PM. Get the App Now!
...
Seychelles is an integral part of India’s MAHASAGAR Vision: PM Modi at the India and Seychelles joint press meet
February 09, 2026

Your Excellency, डॉक्टर पैट्रिक अर्मिनी,
दोनों देशों के delegates,
मीडिया के साथियों,
नमस्कार,

राष्ट्रपति अर्मिनी और उनके delegation का भारत में स्वागत करते हुए मुझे अत्यंत प्रसन्नता हो रही है।

सेशेल्स के राष्ट्रपति के रूप में चुने जाने पर मैं उन्हें 140 करोड़ भारतवासियों की ओर से हार्दिक बधाई और शुभकामनाएं देता हूँ।

राष्ट्रपति के रूप में यह उनकी पहली भारत यात्रा है। उनकी यह यात्रा ऐसे शुभ वर्ष में हो रही है जब सेशेल्स का पचासवां स्वतंत्रता दिवस और हमारे राजनयिक संबंधों की पचासवीं वर्षगांठ मनाई जा रही है। मुझे विश्वास है कि ये milestones हमें निरंतर नई ऊंचाइयों को छूने के लिए प्रेरित करते रहेंगे।

Friends,

भारत और सेशेल्स के संबंध केवल राजनयिक संपर्क तक सीमित नहीं है। हिंद महासागर की लहरें सदियों से हमारे लोगों को जोड़ती आई हैं। इसके तटों पर दोनों देशों के बीच व्यापार बढ़ा, संस्कृतियाँ मिलीं और विश्वास की परंपराएँ मजबूत होती गईं।

India and Seychelles are connected not just by geography, but by history, trust and a shared vision for the future.

हमारा नाता कल, आज, और आने वाले कल का है। एक maritime neighbour और विश्वसनीय साझेदार के रूप में सेशेल्स भारत के MAHASAGAR Vision का अभिन्न अंग है। हमारा सहयोग जल, थल और नभ को समाहित करता है।

आज की चर्चाओं में हमने इस साझेदारी को और अधिक सशक्त बनाने का मार्ग प्रशस्त किया। अपने आर्थिक सहयोग को और सुदृढ़ बनाने के लिए नए अवसरों की तलाश जारी रखने पर हम सहमत हैं।

Local Currencies में व्यापार बढ़ाने के साथ साथ हम FinTech और Digital Solutions में भी आगे बढ़ेंगे।

विकास साझेदारी भारत–सेशेल्स संबंधों की मजबूत नींव रही है। हमारे सभी प्रयास सेशेल्स की प्राथमिकताओं और आवश्यकताओं पर आधारित रहे हैं। इस दिशा में आगे बढ़ते हुए आज हम 175 मिलियन डॉलर के Special Economic Package की घोषणा करने जा रहे हैं। यह पैकेज social housing, e-mobility, vocational training, स्वास्थ्य, रक्षा, और maritime security जैसे क्षेत्रों में ठोस परियोजनाओं को सपोर्ट देगा। इन पहलों से सेशेल्स के लोगों, विशेषकर युवाओं, के लिए रोज़गार और कौशल के नए अवसर सृजित होंगे।

सेशेल्स की capacity building में भारत के ITEC प्रोग्राम की महत्वपूर्ण भूमिका रही है। मुझे खुशी है कि सेशेल्स के civil servants की भारत में ट्रेनिंग के लिए आज MOU किया जा रहा है।

टेक्नॉलजी के क्षेत्र में करीबी सहयोग से हम अपने सहयोग को एक futuristic दिशा दे रहे हैं। आज Digital Transformation पर MOU हो रहा है। इसके तहत हम भारत का सफल अनुभव सेशेल्स के साथ साझा करेंगे।

स्वास्थ्य क्षेत्र में सेशेल्स के लिए भारत एक स्थिर और भरोसेमंद साझेदार रहा है। किफायती और quality medicines की supply, मेडिकल टूरिज़्म, और health infrastructure के विकास में हम सेशेल्स के साथ मिलकर आगे बढ़ेंगे। ऊर्जा और जलवायु के क्षेत्र में हमारा सहयोग sustainable development की साझा प्रतिबद्धता से प्रेरित है। हम renewable energy, resilience और climate-adaptive solutions पर अपने सहयोग को और विस्तार देंगे।

Friends,

Maritime neighbours के रूप में Blue Economy हमारे लिए स्वाभाविक सहयोग का क्षेत्र है। हम, Marine Research, Capacity Building, Data Sharing जैसे क्षेत्रों में भारत की विशेषज्ञता सेशेल्स के साथ साझा करेंगे।

रक्षा सहयोग और maritime सुरक्षा हमारी साझेदारी के महत्वपूर्ण स्तंभ हैं। Colombo Security Conclave से full member के तौर पर हम सेशेल्स का स्वागत करते हैं। इससे हमारा आपसी समन्वय सुदृढ़ होगा, और हिन्द महासागर में शांति और स्थिरता सुनिश्चित करने के प्रयासों को बल मिलेगा।

Together, we will shape not just bilateral cooperation, but a shared future for the Indian Ocean.

Friends,

भारत–सेशेल्स संबंधों की सबसे बड़ी शक्ति हमारे people-to-people ties हैं। सेशेल्स में बसे भारतीय समुदाय ने सेशेल्स के सामाजिक और आर्थिक जीवन में उल्लेखनीय योगदान दिया है। साथ साथ उन्होंने हमारी मित्रता को पीढ़ी दर पीढ़ी मजबूत भी किया है।

आज हमने पर्यटन, शिक्षा, संस्कृति और खेल के माध्यम इन संबंधों को और सशक्त बनाने पर विचार विमर्श किया। हम दोनों देशों के युवाओं के बीच आदान प्रदान बढ़ाने पर विशेष बल देंगे।

Friends,

आज की बैठक से यह स्पष्ट है कि भारत और सेशेल्स की साझेदारी एक नए चरण में प्रवेश कर रही है। सभी क्षेत्रों में आगे बढ़ने के लिए आज हम India-Seychelles Joint Vision जारी करने जा रहे हैं। यह Vision आने वाले वर्षों में हमारे सहयोग का roadmap बनेगा।

Excellency,

मैं एक बार फिर आपकी भारत यात्रा और भारत के प्रति आपकी अटूट मित्रता और प्रतिबद्धता के लिए आपका हृदय से आभार व्यक्त करता हूँ।