ಕಲಿಯುಗದಲ್ಲಿ,ದೇವರ ನಾಮವನ್ನು ಜಪಿಸುವುದರಿಂದ ಲೌಕಿಕ ದುಃಖದ ಸಾಗರದಿಂದ ಮುಕ್ತಿ ದೊರೆಯುತ್ತದೆ: ಪ್ರಧಾನಮಂತ್ರಿ
ಗೀತೆಯ ಮಾತುಗಳು ಜನರಿಗೆ ಮಾರ್ಗದರ್ಶನ ನೀಡುವುದಲ್ಲದೆ, ರಾಷ್ಟ್ರದ ನೀತಿಗಳ ದಿಕ್ಕನ್ನು ರೂಪಿಸುತ್ತವೆ: ಪ್ರಧಾನಮಂತ್ರಿ
ಶಾಂತಿ ಮತ್ತು ಸತ್ಯವನ್ನು ಎತ್ತಿಹಿಡಿಯಲು ಅನ್ಯಾಯದ ಶಕ್ತಿಗಳನ್ನು ಎದುರಿಸುವುದು ಮತ್ತು ನಿರ್ಮೂಲನೆ ಮಾಡುವುದು ಅಗತ್ಯ ಎಂದು ಭಗವದ್ಗೀತೆ ಕಲಿಸುತ್ತದೆ ಮತ್ತು ಈ ತತ್ವವು ನಮ್ಮ ರಾಷ್ಟ್ರೀಯ ಭದ್ರತಾ ಚಿಂತನೆಯ ಹೃದಯಭಾಗದಲ್ಲಿದೆ: ಪ್ರಧಾನಮಂತ್ರಿ
ನೀರನ್ನು ಉಳಿಸುವುದು, ಮರಗಳನ್ನು ನೆಡುವುದು, ಬಡವರಿಗೆ ಸೇವೆ ಸಲ್ಲಿಸುವುದು, ಸ್ವದೇಶಿ ಅಳವಡಿಸಿಕೊಳ್ಳುವುದು, ಸಹಜ ಕೃಷಿಯನ್ನು ಉತ್ತೇಜಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗವನ್ನು ಅಭ್ಯಾಸ ಮಾಡುವುದು, ಹಸ್ತಪ್ರತಿಗಳನ್ನು ಸಂರಕ್ಷಿಸುವುದು ಮತ್ತು ಕನಿಷ್ಠ 25 ಪಾರಂಪರಿಕ ತಾಣಗಳಿಗೆ ಭೇಟಿ ನೀಡುವ ʼನವಸಂಕಲ್ಪʼಗಳನ್ನು ನಾವು ಮಾಡೋಣ: ಪ್ರಧಾನಮಂತ್ರಿ

ಎಲ್ಲರಿಗೂ ನಮಸ್ಕಾರ!

ಜೈ ಶ್ರೀ ಕೃಷ್ಣ!

ಜೈ ಶ್ರೀ ಕೃಷ್ಣ!

ಜೈ ಶ್ರೀ ಕೃಷ್ಣ!

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ.  ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಜೈ ಶ್ರೀ ಕೃಷ್ಣ!

ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಾಧು ಸಂತರು ಮತ್ತು ಗುರುಗಳ ದರ್ಶನ ಪಡೆಯುವ ತೃಪ್ತಿ ಸಮಾಧಾನ ಸಿಕ್ಕಿರುವುದು ನನ್ನ ಪಾಲಿನ ಸೌಭಾಗ್ಯವೇ ಸರಿ. ನನಗೆ ಇದು ಅಸಂಖ್ಯಾತ ಸದ್ಗುಣಗಳನ್ನು ಪಡೆದಂತೆ ಭಾಸವಾಗುತ್ತಿದೆ. ನನಗೆ ನೀಡಲಾದ ಗೌರವ, ನನ್ನ ಬಗ್ಗೆ ವ್ಯಕ್ತಪಡಿಸಲಾದ ಭಾವನೆಗಳು, ನನ್ನ ಬಗ್ಗೆ ಹೇಳಿದ್ದಕ್ಕೆ ಅರ್ಹನಾಗಬೇಕಾದರೆ, ಇನ್ನೂ ಹೆಚ್ಚಿನ ಕೆಲಸ ಮಾಡಲು ಮತ್ತು ನನ್ನ ಮೇಲೆ ಇಟ್ಟಿರುವ ಅಪಾರ ನಿರೀಕ್ಷೆಗಳನ್ನು ಪೂರೈಸಲು ನನಗೆ ಇನ್ನಷ್ಟು ಆಶೀರ್ವಾದ ಸಿಗಲಿ.

ಸಹೋದರ ಸಹೋದರಿಯರೆ,

ಕೇವಲ 3 ದಿನಗಳ ಹಿಂದೆ ನಾನು ಗೀತೆಯ ನಾಡು ಕುರುಕ್ಷೇತ್ರದಲ್ಲಿದ್ದೆ. ಈಗ ಶ್ರೀ ಕೃಷ್ಣ ಪರಮಾತ್ಮನ ಆಶೀರ್ವಾದ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯ ಅವರ ಖ್ಯಾತಿ ಹೊಂದಿರುವ ಈ ಭೂಮಿಗೆ ಬಂದಿರುವುದು ನನಗೆ ಅತ್ಯಂತ ಆತ್ಮತೃಪ್ತಿಯ ಸಂದರ್ಭವಾಗಿದೆ. ಇಂದು 1 ಲಕ್ಷ ಜನರು ಒಟ್ಟಾಗಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದ ಈ ಸಂದರ್ಭದಲ್ಲಿ, ವಿಶ್ವಾದ್ಯಂತದ ಜನರು ಸಾವಿರಾರು ವರ್ಷಗಳಿಂದ ಭಾರತದ ದೈವತ್ವವನ್ನು ವೀಕ್ಷಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿ, ಕರ್ನಾಟಕ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ರಾಜ್ಯ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ, ಉಡುಪಿಯ ಅಷ್ಟ ಮಠಗಳ ಎಲ್ಲಾ ಅನುಯಾಯಿಗಳೆ, ಭಕ್ತರೆ ಮತ್ತು ಇಲ್ಲಿ ಉಪಸ್ಥಿತರಿರುವ ಇತರೆ ಸಾಧು ಸಂತರೆ, ಮಹಿಳೆಯರೆ ಮತ್ತು ಮಹನೀಯರೆ!

 

ಕರ್ನಾಟಕದ ಈ ಭೂಮಿಗೆ, ಪ್ರೀತಿಯ ಜನರಲ್ಲಿಗೆ ಬರುವುದು ನನಗೆ ಯಾವಾಗಲೂ ಒಂದು ಅನನ್ಯ ಅನುಭವ. ಉಡುಪಿಯ ಈ ಪವಿತ್ರ ಭೂಮಿಗೆ ಬರುವುದೆಂದರೆ, ಅದು ಯಾವಾಗಲೂ ಅದ್ಭುತ ಸನ್ನಿವೇಶವಾಗಿದೆ. ನಾನು ಗುಜರಾತ್‌ನಲ್ಲಿ ಜನಿಸಿದ್ದೇನೆ, ಗುಜರಾತ್ ಮತ್ತು ಉಡುಪಿ ನಡುವೆ ಗಾಢವಾದ ಮತ್ತು ವಿಶೇಷ ಸಂಬಂಧವಿದೆ. ಇಲ್ಲಿ ಸ್ಥಾಪಿಸಲಾದ ಶ್ರೀ ಕೃಷ್ಣನ ವಿಗ್ರಹವನ್ನು ಮೊದಲು ದ್ವಾರಕೆಯಲ್ಲಿ ತಾಯಿ ರುಕ್ಮಿಣಿ ಪೂಜಿಸಿದರು ಎಂಬ ನಂಬಿಕೆ ಇದೆ. ನಂತರ, ಜಗದ್ಗುರು ಶ್ರೀ ಮಧ್ವಾಚಾರ್ಯರು ಈ ವಿಗ್ರಹವನ್ನು ಇಲ್ಲಿ ಸ್ಥಾಪಿಸಿದರು. ನಿಮಗೆ ಗೊತ್ತಾ, ಕಳೆದ ವರ್ಷ ನಾನು ಸಮುದ್ರದ ಕೆಳಗೆ ಶ್ರೀ ದ್ವಾರಕೆಯನ್ನು ಭೇಟಿ ಮಾಡಲು ಹೋಗಿದ್ದೆ, ಅಲ್ಲಿ ಆಶೀರ್ವಾದ ಪಡೆದುಕೊಂಡೆ. ಈ ವಿಗ್ರಹವನ್ನು ನೋಡಿದಾಗ ನನಗೆ ಏನನಿಸಿತು ಎಂದು ನೀವೇ ಊಹಿಸಬಹುದು. ಈ ದರ್ಶನವು ನನಗೆ ಆಧ್ಯಾತ್ಮಿಕ ಆನಂದ ನೀಡಿದೆ.

ಸ್ನೇಹಿತರೆ,

ಉಡುಪಿಗೆ ಬರುವುದೆಂದರೆ, ನನಗೆ ಇನ್ನೊಂದು ಕಾರಣಕ್ಕಾಗಿ ವಿಶೇಷವಾಗಿದೆ. ಜನಸಂಘ ಮತ್ತು ಭಾರತೀಯ ಜನತಾ ಪಕ್ಷದ ಉತ್ತಮ ಆಡಳಿತದ ಮಾದರಿಯ ಕಾರ್ಯಸ್ಥಳವೇ ಉಡುಪಿ ಆಗಿದೆ. 1968ರಲ್ಲಿ ಉಡುಪಿಯ ಜನರು ನಮ್ಮ ಜನಸಂಘದ ಅಭ್ಯರ್ಥಿ ವಿ.ಎಸ್. ಆಚಾರ್ಯ ಅವರನ್ನು ಇಲ್ಲಿನ ಪುರಸಭೆಗೆ ಆಯ್ಕೆ ಮಾಡಿದರು. ಇದರೊಂದಿಗೆ, ಉಡುಪಿ ಹೊಸ ಆಡಳಿತ ಮಾದರಿಗೆ ಅಡಿಪಾಯ ಹಾಕಿತು. ಇಂದು ನಾವು ನೋಡುತ್ತಿರುವ ಸ್ವಚ್ಛತಾ ಅಭಿಯಾನವು ರಾಷ್ಟ್ರೀಯ ಆಕರ್ಷಣೆ ಗಳಿಸಿದೆ, ಇದನ್ನು 5 ದಶಕಗಳ ಹಿಂದೆ ಉಡುಪಿ ಅಳವಡಿಸಿಕೊಂಡಿತ್ತು. ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯ ಹೊಸ ಮಾದರಿಯನ್ನು ಒದಗಿಸಲು, 1970ರ ದಶಕದಲ್ಲಿ ಈ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ ಮೊದಲ ಸ್ಥಳ ಉಡುಪಿ. ಇಂದು ಈ ಅಭಿಯಾನಗಳು ದೇಶದ ರಾಷ್ಟ್ರೀಯ ಅಭಿವೃದ್ಧಿಯ ಭಾಗವಾಗಿ ನಮಗೆ ಮಾರ್ಗದರ್ಶನ ನೀಡುತ್ತಿವೆ, ಇದು ರಾಷ್ಟ್ರೀಯ ಆದ್ಯತೆಯಾಗಿದೆ.

 

ಸ್ನೇಹಿತರೆ,

ರಾಮಚರಿತಮಾನಸದಲ್ಲಿ ಹೀಗೆ ಬರೆಯಲಾಗಿದೆ: "ಕಲಿಜುಗ ಕೇವಲ ಹರಿ ಗುನ ಗಾಹಾ. ಗಾವತ ನರ ಪಾವಹಿಂ ಭವ ಥಾಹಾ.” ಅಂದರೆ, "ಕಲಿಯುಗವು ಹರಿಯ ಗುಣಗಳನ್ನು ಮಾತ್ರ ಹಾಡುತ್ತದೆ. ಹಾಡುವ ಮೂಲಕ ಮನುಷ್ಯರು ಜೀವನದ ದಡವನ್ನು ತಲುಪುತ್ತಾರೆ. "ಶತಮಾನಗಳಿಂದಲೂ ನಮ್ಮ ಸಮಾಜದಲ್ಲಿ ಗೀತೆಯ ಮಂತ್ರಗಳು ಮತ್ತು ಶ್ಲೋಕಗಳನ್ನು ಪಠಿಸಲಾಗುತ್ತಿದೆ. ಆದರೆ 1 ಲಕ್ಷ ಧ್ವನಿಗಳು ಈ ಶ್ಲೋಕಗಳನ್ನು ಏಕಸ್ವರದಲ್ಲಿ ಪಠಿಸಿದಾಗ, ಹಲವಾರು ಜನರು ಗೀತೆಯಂತಹ ಪವಿತ್ರ ಗ್ರಂಥವನ್ನು ಪಠಿಸಿದಾಗ, ಅಂತಹ ದೈವಿಕ ಪದಗಳು ಒಂದೇ ಸ್ಥಳದಲ್ಲಿ ಪ್ರತಿಧ್ವನಿಸಿದಾಗ, ನಮ್ಮ ಮನಸ್ಸು ಮತ್ತು ಮೆದುಳಿಗೆ ಹೊಸ ಕಂಪನ, ಹೊಸ ಬಲ ನೀಡುವ ಶಕ್ತಿ ಬಿಡುಗಡೆಯಾಗುತ್ತದೆ. ಈ ಶಕ್ತಿಯೇ ಆಧ್ಯಾತ್ಮಿಕತೆಯ ಶಕ್ತಿ, ಈ ಶಕ್ತಿಯೇ ಸಾಮಾಜಿಕ ಏಕತೆಯ ಶಕ್ತಿ. ಈ ಶಕ್ತಿಯೇ ಆಧ್ಯಾತ್ಮಿಕತೆಯ ಶಕ್ತಿ, ಈ ಶಕ್ತಿಯೇ ಸಾಮಾಜಿಕ ಏಕತೆಯ ಶಕ್ತಿ. ಆದ್ದರಿಂದ  ಇಂದಿನ 1 ಲಕ್ಷ ಕಂಠಗೀತೆ ಪಾರಾಯಣ ಸಂದರ್ಭವು ಅಪಾರ ಶಕ್ತಿಯ ಸಮೂಹವನ್ನು ಅನುಭವಿಸುವ ಅದ್ಭುತಅವಕಾಶವಾಗಿದೆ. ಇದು ಸಾಮೂಹಿಕ ಪ್ರಜ್ಞೆಯ ಶಕ್ತಿ ಚೈತನ್ಯವನ್ನು ಜಗತ್ತಿಗೆ ತೋರಿಸುತ್ತಿದೆ.

ಸ್ನೇಹಿತರೆ,

ಈ ದಿನದಂದು ನಾನು ವಿಶೇಷವಾಗಿ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ವಂದಿಸುತ್ತೇನೆ. ಅವರು ಲಕ್ಷ ಕಂಠಗೀತೆ ಪಾರಾಯಣ ಕಲ್ಪನೆಯನ್ನು ಅಂತಹ ದೈವಿಕ ರೀತಿಯಲ್ಲಿ ಜೀವಂತಗೊಳಿಸಿದ್ದಾರೆ. ವಿಶ್ವಾದ್ಯಂತದ ಜನರಿಗೆ ತಮ್ಮ ಕೈಗಳಿಂದ ಗೀತೆ ಬರೆಯುವ ಕಲ್ಪನೆಯನ್ನು ನೀಡುವ ಮೂಲಕ ಅವರು ಪ್ರಾರಂಭಿಸಿದ ಕೋಟಿ ಗೀತಾ ಲೇಖನ ಯಜ್ಞವು ಸನಾತನ ಸಂಪ್ರದಾಯದ ಜಾಗತಿಕ ಸಾಮೂಹಿಕ ಚಳುವಳಿಯಾಗಿದೆ. ನಮ್ಮ ಯುವಕರು ಭಗವದ್ಗೀತೆಯ ಆತ್ಮ ಮತ್ತು ಬೋಧನೆಗಳೊಂದಿಗೆ ಸಂಪರ್ಕ ಸಾಧಿಸುತ್ತಿರುವ ಈ ವಿಧಾನವು ಸ್ವತಃ ಜೀವಂತ ಸ್ಫೂರ್ತಿಯಾಗಿದೆ. ಶತಮಾನಗಳಿಂದ ಭಾರತವು ವೇದಗಳು, ಉಪನಿಷತ್ತುಗಳು ಮತ್ತು ಧರ್ಮಗ್ರಂಥಗಳ ಜ್ಞಾನವನ್ನು ಮುಂದಿನ ಪೀಳಿಗೆಗೆ ರವಾನಿಸುವ ಸತ್ಸಂಪ್ರದಾಯ ಹೊಂದಿದೆ. ಈ ಕಾರ್ಯಕ್ರಮವು ಈ ಸಂಪ್ರದಾಯದ ಅರ್ಥಪೂರ್ಣ ಮುಂದುವರಿಕೆಯಾಗಿದೆ, ಮುಂದಿನ ಪೀಳಿಗೆಯನ್ನು ಭಗವದ್ಗೀತೆಯೊಂದಿಗೆ ಸಂಪರ್ಕಿಸುತ್ತದೆ.

 

ಸ್ನೇಹಿತರೆ,

ಇಲ್ಲಿಗೆ ಬರುವ 3 ದಿನಗಳ ಮೊದಲು, ನಾನು ಅಯೋಧ್ಯೆಯಲ್ಲಿದ್ದೆ. ನವೆಂಬರ್ 25ರಂದು ವಿವಾಹ ಪಂಚಮಿಯ ಶುಭ ದಿನದಂದು ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದಲ್ಲಿ ಧರ್ಮ ಧ್ವಜ ಸ್ಥಾಪಿಸಲಾಯಿತು. ಅಯೋಧ್ಯೆಯಿಂದ ಉಡುಪಿಯವರೆಗೆ, ಅಸಂಖ್ಯಾತ ರಾಮ ಭಕ್ತರು ಈ ಅತ್ಯಂತ ದೈವಿಕ ಮತ್ತು ಭವ್ಯವಾದ ಉತ್ಸವಕ್ಕೆ ಸಾಕ್ಷಿಯಾದರು. ರಾಮಮಂದಿರ ಚಳುವಳಿಯಲ್ಲಿ ಉಡುಪಿಯ ಮಹತ್ವದ ಪಾತ್ರವನ್ನು ಇಡೀ ದೇಶವೇ ತಿಳಿದಿದೆ. ಧ್ವಜಾರೋಹಣ ಸಮಾರಂಭವು ದಶಕಗಳ ಹಿಂದೆ ಇಡೀ ರಾಮ ಮಂದಿರ ಚಳುವಳಿಗೆ ಪೂಜ್ಯರಾದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ನೀಡಿದ ಕೊಡುಗೆಯ ಪರಾಕಾಷ್ಠೆಯನ್ನು ಸೂಚಿಸುತ್ತದೆ. ರಾಮಮಂದಿರ ನಿರ್ಮಾಣವು ಉಡುಪಿಗೆ ಮತ್ತೊಂದು ಕಾರಣಕ್ಕಾಗಿ ವಿಶೇಷವಾಗಿದೆ. ಹೊಸ ದೇವಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯ ಅವರ ಹೆಸರಿನಲ್ಲಿ ಒಂದು ಬೃಹತ್ ದ್ವಾರವನ್ನು ನಿರ್ಮಿಸಲಾಗಿದೆ. ಶ್ರೀರಾಮನ ಕಟ್ಟಾ ಭಕ್ತ ಜಗದ್ಗುರು ಮಧ್ವಾಚಾರ್ಯ ಅವರು, "ರಾಮಾಯ ಶಾಶ್ವತ ಸುವಿಸ್ತೃತ ಷಡ್ಗುಣಾಯ, ಸರ್ವೇಶ್ವರಾಯ ಬಲ-ವೀರ್ಯ ಮಹಾರ್ಣವಾಯ" ಎಂದು ಬರೆದಿದ್ದಾರೆ, ಅಂದರೆ "6 ದೈವಿಕ ಗುಣಗಳಿಂದ ಅಲಂಕರಿಸಲ್ಪಟ್ಟ ಭಗವಾನ್ ಶ್ರೀರಾಮ ಎಲ್ಲರ ಪ್ರಭುವಾಗಿದ್ದ, ಅಪಾರ ಶಕ್ತಿ ಮತ್ತು ಧೈರ್ಯದ ಸಾಗರವಾಗಿದದ್ದ." ಅದಕ್ಕಾಗಿಯೇ ಉಡುಪಿ, ಕರ್ನಾಟಕ ಮತ್ತು ಇಡೀ ದೇಶದ ಜನರಿಗೆ ರಾಮಮಂದಿರ ಸಂಕೀರ್ಣದ ದ್ವಾರಕ್ಕೆ ಅವರ ಹೆಸರಿಡಲಾಗಿದೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ.

ಸ್ನೇಹಿತರೆ,

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಾರತದ ದ್ವೈತ ಸಿದ್ಧಾಂತದ ಸ್ಥಾಪಕರು ಮತ್ತು ವೇದಾಂತದ ದಾರಿದೀಪ. ಉಡುಪಿಯಲ್ಲಿ ಸ್ಥಾಪಿಸಿದ ಅಷ್ಟ ಮಠಗಳ ವ್ಯವಸ್ಥೆಯು ಸಂಸ್ಥೆಗಳು ಮತ್ತು ಹೊಸ ಸಂಪ್ರದಾಯಗಳ ಸೃಷ್ಟಿಗೆ ಒಂದು ಸ್ಪಷ್ಟ ಉದಾಹರಣೆಯಾಗಿದೆ. ಇಲ್ಲಿ ಶ್ರೀ ಕೃಷ್ಣನ ಮೇಲಿನ ಭಕ್ತಿ, ವೇದಾಂತ ಜ್ಞಾನ ಮತ್ತು ಸಾವಿರಾರು ಜನರಿಗೆ ಆಹಾರ ಬಡಿಸುವ ಸಂಕಲ್ಪವಿದೆ. ಒಂದು ರೀತಿಯಲ್ಲಿ, ಈ ಸ್ಥಳವು ತೀರ್ಥಯಾತ್ರೆಯ ಸ್ಥಳವಾಗಿದೆ, ಜ್ಞಾನ, ಭಕ್ತಿ ಮತ್ತು ಸೇವೆಯ ಸಂಗಮವಾಗಿದೆ.

ಜಗದ್ಗುರು ಮಧ್ವಾಚಾರ್ಯರು ಜನಿಸಿದ ಸಮಯದಲ್ಲಿ, ಭಾರತವು ಅನೇಕ ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸುತ್ತಿತ್ತು. ಆ ಅವಧಿಯಲ್ಲಿ ಸಮಾಜದ ಪ್ರತಿಯೊಂದು ವರ್ಗ ಮತ್ತು ಪ್ರತಿಯೊಂದು ನಂಬಿಕೆಯು ಸಂಪರ್ಕಿಸಬಹುದಾದ ಭಕ್ತಿಯ ಮಾರ್ಗವನ್ನು ಅವರು ತೋರಿಸಿದರು. ಈ ಮಾರ್ಗದರ್ಶನದಿಂದಾಗಿ, ಇಂದಿಗೂ ಹಲವಾರು ಶತಮಾನಗಳ ನಂತರ ಅವರು ಸ್ಥಾಪಿಸಿದ ಮಠಗಳು ಪ್ರತಿದಿನ ಲಕ್ಷಾಂತರ ಜನರಿಗೆ ಸೇವೆ ಸಲ್ಲಿಸುತ್ತಿವೆ. ಅವರ ಸ್ಫೂರ್ತಿಯಿಂದಾಗಿ, ದ್ವೈತ ಸಿದ್ಧಾಂತದಲ್ಲಿ ಅಂತಹ ಅನೇಕ ಮಹಾನ್ ವ್ಯಕ್ತಿಗಳು ಹುಟ್ಟಿದ್ದಾರೆ.  ಅವರು ಯಾವಾಗಲೂ ಧರ್ಮ, ಸೇವೆ ಮತ್ತು ಸಮಾಜ ನಿರ್ಮಾಣದ ಕೆಲಸವನ್ನು ಮುಂದುವರೆಸಿದ್ದಾರೆ. ಸಾರ್ವಜನಿಕ ಸೇವೆಯ ಈ ಶಾಶ್ವತ ಸಂಪ್ರದಾಯವು ಉಡುಪಿಯ ಶ್ರೇಷ್ಠ ಪರಂಪರೆಯಾಗಿದೆ.

ಸ್ನೇಹಿತರೆ,

ಜಗದ್ಗುರು ಮಧ್ವಾಚಾರ್ಯ ಅವರ ಪರಂಪರೆ ಹರಿದಾಸ ಸಂಪ್ರದಾಯಕ್ಕೆ ಶಕ್ತಿ ತುಂಬಿತು. ಪುರಂದರ ದಾಸರು ಮತ್ತು ಕನಕ ದಾಸರಂತಹ ಮಹಾನ್ ಪುರುಷರು ಸರಳ, ಆಸಕ್ತಿದಾಯಕ ಮತ್ತು ಸುಲಭವಾದ ಕನ್ನಡ ಭಾಷೆಯಲ್ಲಿ ಜನಸಾಮಾನ್ಯರಿಗೆ ಭಕ್ತಿಯನ್ನು ಹರಡಿದರು. ಅವರ ಸಂದೇಶ ಸಂಯೋಜನೆಗಳು ಪ್ರತಿಯೊಬ್ಬ ಹೃದಯವನ್ನು ತಲುಪಿದವು. ಬಡವರಲ್ಲಿ ಬಡವರನ್ನು ಸಹ ಧರ್ಮ ಮತ್ತು ಶಾಶ್ವತ ಚಿಂತನೆಗೆ ಸಂಪರ್ಕಿಸಿದವು. ಈ ಸಂಯೋಜನೆಗಳು ಇಂದಿನ ಪೀಳಿಗೆಯಲ್ಲೂ ಪ್ರಸ್ತುತವಾಗಿವೆ. ಇಂದಿಗೂ ಸಾಮಾಜಿಕ ಮಾಧ್ಯಮದ ರೀಲ್‌ಗಳಲ್ಲಿ ಶ್ರೀ ಪುರಂದರದಾಸರು ರಚಿಸಿದ ಚಂದ್ರಚೂಡ್ ಶಿವಶಂಕರ್ ಪಾರ್ವತಿಯನ್ನು ಕೇಳಿದ ನಂತರ ನಮ್ಮ ಯುವಕರು ವಿಭಿನ್ನ ಮನಸ್ಥಿತಿಗೆ ಬರುತ್ತಾರೆ. ಇಂದಿಗೂ ಉಡುಪಿಯಲ್ಲಿರುವ ನನ್ನಂತಹ ಭಕ್ತ ಶ್ರೀ ಕೃಷ್ಣನನ್ನು ಸಣ್ಣ ಕಿಟಕಿಯ ಮೂಲಕ ನೋಡಿದಾಗ, ಕನಕದಾಸರ ಭಕ್ತಿಯೊಂದಿಗೆ ಸಂಪರ್ಕ ಸಾಧಿಸಲು ಅವಕಾಶವಿದೆ. ನಾನು ತುಂಬಾ ಅದೃಷ್ಟಶಾಲಿ, ಇದಕ್ಕೂ ಮೊದಲು ನನಗೆ ಈ ಅದೃಷ್ಟ ಸಿಗುತ್ತಿದೆ. ಕನಕದಾಸರಿಗೆ ನನ್ನ ಗೌರವಗಳನ್ನು ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.

 

ಸ್ನೇಹಿತರೆ,

ಭಗವಾನ್ ಶ್ರೀ ಕೃಷ್ಣನ ಬೋಧನೆಗಳು ಎಲ್ಲಾ ಯುಗಗಳಿಗೂ ಪ್ರಾಯೋಗಿಕವಾಗಿವೆ. ಗೀತೆಯ ಮಾತುಗಳು ವ್ಯಕ್ತಿಗೆ ಮಾತ್ರವಲ್ಲ, ರಾಷ್ಟ್ರದ ನೀತಿಗೂ ಮಾರ್ಗದರ್ಶನ ನೀಡುತ್ತವೆ. ಭಗವದ್ಗೀತೆಯಲ್ಲಿ ಶ್ರೀ ಕೃಷ್ಣನು ಹೇಳಿದ್ದಾನೆ: ಸರ್ವಭೂತಹಿತೇ ರತಾ: ಗೀತೆಯಲ್ಲಿಯೇ ಹೇಳಲಾಗಿದೆ: ಲೋಕ ಸಂಗ್ರಹಮ್ ಏವಾಪಿ, ಸಂಪಶ್ಯನ್ ಕರ್ತುಮ್! ಈ ಎರಡೂ ವಚನಗಳ ತಾತ್ಪರ್ಯ ಏನೆಂದರೆ, ನಾವು ಜನಕಲ್ಯಾಣಕ್ಕಾಗಿ ದುಡಿಯಬೇಕು. ತಮ್ಮ ಜೀವನದುದ್ದಕ್ಕೂ ಜಗದ್ಗುರು ಮಧ್ವಾಚಾರ್ಯರು ಈ ಭಾವನೆಗಳನ್ನು ಸ್ವೀಕರಿಸುವ ಮೂಲಕ ಭಾರತದ ಏಕತೆಯನ್ನು ಬಲಪಡಿಸಿದರು.

ಸ್ನೇಹಿತರೆ,

ಇಂದು ನಮ್ಮ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸರ್ವಜನ್ ಹಿತಾಯ, ಸರ್ವಜನ್ ಸುಖಾಯ ನೀತಿಗಳು ಶ್ರೀ ಕೃಷ್ಣನ ಈ ಶ್ಲೋಕಗಳಿಂದ ಪ್ರೇರಿತವಾಗಿವೆ. ಶ್ರೀ ಕೃಷ್ಣನು ಬಡವರಿಗೆ ಸಹಾಯ ಮಾಡುವ ಮಂತ್ರವನ್ನು ನಮಗೆ ನೀಡಿದ್ದಾನೆ, ಈ ಮಂತ್ರದ ಸ್ಫೂರ್ತಿ ಆಯುಷ್ಮಾನ್ ಭಾರತ್ ಮತ್ತು ಪಿಎಂ ಆವಾಸ್‌ನಂತಹ ಯೋಜನೆಗಳಿಗೆ ಆಧಾರವಾಗುತ್ತದೆ. ಶ್ರೀ ಕೃಷ್ಣನು ಮಹಿಳಾ ಸುರಕ್ಷತೆ ಮತ್ತು ಮಹಿಳಾ ಸಬಲೀಕರಣದ ಜ್ಞಾನವನ್ನು ನಮಗೆ ಕಲಿಸುತ್ತಾನೆ, ಈ ಜ್ಞಾನದಿಂದ ಪ್ರೇರಿತನಾಗಿ ದೇಶವು ನಾರಿಶಕ್ತಿ ವಂದನ ಕಾಯ್ದೆಯ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಶ್ರೀ ಕೃಷ್ಣನು ಎಲ್ಲರ ಕಲ್ಯಾಣದ ಬಗ್ಗೆ ನಮಗೆ ಕಲಿಸುತ್ತಾನೆ, ಇದು ಲಸಿಕೆ ಮೈತ್ರಿ, ಸೌರಶಕ್ತಿ ಒಕ್ಕೂಟ ಮತ್ತು ವಸುಧೈವ ಕುಟುಂಬಕಂ ಎಂಬ ನಮ್ಮ ನೀತಿಗಳ ಆಧಾರವಾಗುತ್ತದೆ.

ಸ್ನೇಹಿತರೆ,

ಶ್ರೀ ಕೃಷ್ಣನು ಯುದ್ಧಭೂಮಿಯಲ್ಲಿ ಗೀತೆಯ ಸಂದೇಶ ನೀಡಿದ. ಶಾಂತಿ ಮತ್ತು ಸತ್ಯದ ಸ್ಥಾಪನೆಗೆ ದಬ್ಬಾಳಿಕೆ ಮಾಡುವವರ ​​ಅಂತ್ಯ ಅತ್ಯಗತ್ಯ ಎಂದು ಭಗವದ್ಗೀತೆ ನಮಗೆ ಕಲಿಸುತ್ತದೆ. ಇದು ನಮ್ಮ ರಾಷ್ಟ್ರೀಯ ಭದ್ರತಾ ನೀತಿಯ ಮೂಲತತ್ವವಾಗಿದೆ. ನಾವು "ವಸುಧೈವ ಕುಟುಂಬಕಂ" ಎಂದು ಘೋಷಿಸುತ್ತೇವೆ, "ಧರ್ಮೋ ರಕ್ಷತಿ ರಕ್ಷಿತ:" ಎಂಬ ಮಂತ್ರವನ್ನು ಸಹ ಪುನರಾವರ್ತಿಸುತ್ತೇವೆ. ನಾವು ಕೆಂಪುಕೋಟೆಯಿಂದ ಶ್ರೀ ಕೃಷ್ಣನ ಕರುಣೆಯ ಸಂದೇಶವನ್ನು ತಿಳಿಸುತ್ತೇವೆ, ಅದೇ ಕೋಟೆಯಿಂದ "ಮಿಷನ್ ಸುದರ್ಶನ ಚಕ್ರ" ಘೋಷಿಸುತ್ತೇವೆ. ಮಿಷನ್ ಸುದರ್ಶನ ಚಕ್ರ ಎಂದರೆ ದೇಶದ ಪ್ರಮುಖ ಸ್ಥಳಗಳು, ಕೈಗಾರಿಕಾ ಮತ್ತು ಸಾರ್ವಜನಿಕ ವಲಯಗಳ ಸುತ್ತಲೂ ಭದ್ರತಾ ಗೋಡೆ ನಿರ್ಮಿಸುವುದು, ಅದನ್ನು ಶತ್ರುಗಳು ಭೇದಿಸಲು ಸಾಧ್ಯವಿಲ್ಲ. ಶತ್ರು ಧೈರ್ಯ ಮಾಡಿದರೆ, ನಮ್ಮ ಸುದರ್ಶನ ಚಕ್ರವು ಅವುಗಳನ್ನು ನಾಶ ಮಾಡುತ್ತದೆ.

 

ಸ್ನೇಹಿತರೆ,

ಆಪರೇಷನ್ ಸಿಂದೂರ್‌ನಲ್ಲಿ ನಮ್ಮ ಈ ಸಂಕಲ್ಪವನ್ನು ದೇಶವು ಕಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅನೇಕ ದೇಶವಾಸಿಗಳು ತಮ್ಮ ಪ್ರಾಣ ಕಳೆದುಕೊಂಡರು. ಕರ್ನಾಟಕದ ನನ್ನ ಸಹೋದರ ಸಹೋದರಿಯರು ಈ ದಾಳಿಯಲ್ಲಿ ಜೀವ ಕಳೆದುಕೊಂಡರು. ಆದರೆ ಮೊದಲು, ಅಂತಹ ಭಯೋತ್ಪಾದಕ ದಾಳಿಗಳು ನಡೆದಾಗ, ಸರ್ಕಾರಗಳು ಸುಮ್ಮನೆ ಕುಳಿತುಕೊಳ್ಳುತ್ತಿದ್ದವು. ಆದರೆ ಇದು ನವ ಭಾರತ, ಅದು ಯಾರಿಗೂ ತಲೆ ಬಾಗುವುದಿಲ್ಲ, ತನ್ನ ನಾಗರಿಕರನ್ನು ರಕ್ಷಿಸುವ ಕರ್ತವ್ಯದಿಂದ ನುಣುಚಿಕೊಳ್ಳುವುದಿಲ್ಲ. ಶಾಂತಿಯನ್ನು ಹೇಗೆ ಸ್ಥಾಪಿಸುವುದು ಎಂಬುದು ನಮಗೆ ತಿಳಿದಿದೆ, ಶಾಂತಿಯನ್ನು ಹೇಗೆ ರಕ್ಷಿಸುವುದು ಎಂಬುದು ಸಹ ನಮಗೆ ತಿಳಿದಿದೆ.

ಸ್ನೇಹಿತರೆ,

ನಮ್ಮ ಕರ್ತವ್ಯಗಳು ಮತ್ತು ನಮ್ಮ ಜೀವನ ನಿರ್ಣಯಗಳ ಬಗ್ಗೆ ಭಗವದ್ಗೀತೆ ನಮಗೆ ಅರಿವು ಮೂಡಿಸುತ್ತದೆ. ಈ ಸ್ಫೂರ್ತಿಯೊಂದಿಗೆ ಇಂದು ನಾನು ನಿಮ್ಮೆಲ್ಲರಿಂದ ಕೆಲವು ನಿರ್ಣಯಗಳನ್ನು ಕೋರುತ್ತೇನೆ. 9 ನಿರ್ಣಯ ಅಥವಾ ಸಂಕಲ್ಪಗಳಂತೆ ಈ ಮನವಿಗಳು ನಮ್ಮ ವರ್ತಮಾನ ಮತ್ತು ಭವಿಷ್ಯಕ್ಕೆ ಅತ್ಯಗತ್ಯ. ಸಂತ ಸಮುದಾಯವು ಈ ಮನವಿಗಳಿಗೆ ತನ್ನ ಆಶೀರ್ವಾದ ನೀಡಿದಾಗ, ಯಾರೂ ಸಹ ಅವುಗಳು ಜನಸಾಮಾನ್ಯರನ್ನು ತಲುಪುವುದನ್ನು ತಡೆಯಲು ಸಾಧ್ಯವಾಗುವುದಿಲ್ಲ.

ಸ್ನೇಹಿತರೆ,

ನಮ್ಮ ಮೊದಲ ನಿರ್ಣಯ ಅಥವಾ ಸಂಕಲ್ಪವೆಂದರೆ ನಾವು ನೀರನ್ನು ಸಂರಕ್ಷಿಸಬೇಕು, ನೀರನ್ನು ಉಳಿಸಬೇಕು, ನದಿಗಳನ್ನು ಉಳಿಸಬೇಕು. ನಮ್ಮ 2ನೇ ನಿರ್ಣಯವೆಂದರೆ ನಾವು ಸಸಿಗಳನ್ನು ನೆಡಬೇಕು. 'ತಾಯಿಯ ಹೆಸರಿನಲ್ಲಿ ಒಂದು ಮರ' ಅಭಿಯಾನವು ದೇಶಾದ್ಯಂತ ವೇಗ ಪಡೆಯುತ್ತಿದೆ. ಎಲ್ಲಾ ಮಠಗಳ ಶಕ್ತಿ ಈ ಅಭಿಯಾನಕ್ಕೆ ಸೇರಿದರೆ, ಅದರ ಪರಿಣಾಮವು ಹೆಚ್ಚು ವ್ಯಾಪಕವಾಗಿರುತ್ತದೆ. 3ನೇ ನಿರ್ಣಯವೆಂದರೆ ನಾವು ದೇಶದಲ್ಲಿ ಕನಿಷ್ಠ ಒಬ್ಬ ಬಡವನ ಜೀವನ ಸುಧಾರಿಸಲು ಪ್ರಯತ್ನಿಸಬೇಕು. ಈ ಬಗ್ಗೆ ನಾನು ಹೆಚ್ಚಾಗಿ ಹೇಳುವುದಿಲ್ಲ. 4ನೇ ನಿರ್ಣಯವು ಸ್ವದೇಶಿಯ ಕಲ್ಪನೆಯಾಗಿರಬೇಕು. ಜವಾಬ್ದಾರಿಯುತ ನಾಗರಿಕನಾಗಿ, ನಾವೆಲ್ಲರೂ ಸ್ವದೇಶಿಯನ್ನು ಅಳವಡಿಸಿಕೊಳ್ಳಬೇಕು. ಇಂದು ಭಾರತವು ಸ್ವಾವಲಂಬಿ ಭಾರತ ಮತ್ತು ಸ್ವದೇಶಿಯ ಮಂತ್ರದ ಮೇಲೆ ಮುಂದುವರಿಯುತ್ತಿದೆ. ನಮ್ಮ ಆರ್ಥಿಕತೆ, ನಮ್ಮ ಕೈಗಾರಿಕೆ, ನಮ್ಮ ತಂತ್ರಜ್ಞಾನ, ಎಲ್ಲವೂ ತಮ್ಮ ಸ್ವಂತ ಕಾಲಿನ ಮೇಲೆ ದೃಢವಾಗಿ ನಿಂತಿವೆ. ಆದ್ದರಿಂದ, ನಾವು ಗಟ್ಟಿಯಾಗಿ ಹೇಳುತ್ತೇನೆ - ಸ್ಥಳೀಯರಿಗೆ ಸ್ಥಳೀಯವಾಗಿ ಉತ್ಪಾದಿಸಿ – ವೋಕಲ್ ಫಾರ್ ಲೋಕಲ್.

 

ಸ್ನೇಹಿತರೆ,

ನಮ್ಮ 5ನೇ ಸಂಕಲ್ಪವಾಗಿ, ನಾವು ನೈಸರ್ಗಿಕ ಕೃಷಿ ಉತ್ತೇಜಿಸಬೇಕು. ನಮ್ಮ 6ನೇ ಸಂಕಲ್ಪ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು, ಶ್ರೀಅನ್ನ ಅಥವಾ ಸಿರಿಧಾನ್ಯ ಬೆಳೆಯುವುದು, ನಮ್ಮ ಆಹಾರದಲ್ಲಿ ಎಣ್ಣೆಯ ಪ್ರಮಾಣ ಕಡಿಮೆ ಮಾಡುವುದು. ನಮ್ಮ 7ನೇ ಸಂಕಲ್ಪವೆಂದರೆ ನಾವು ಯೋಗವನ್ನು ಅಳವಡಿಸಿಕೊಳ್ಳುವುದು ಮತ್ತು ಅದನ್ನು ನಮ್ಮ ಜೀವನದ ಭಾಗವಾಗಿಸುವುದು. 8ನೇ ಸಂಕಲ್ಪ: ಹಸ್ತಪ್ರತಿಗಳ ಸಂರಕ್ಷಣೆಗೆ ಸಹಕರಿಸುವುದು. ನಮ್ಮ ದೇಶದ ಪ್ರಾಚೀನ ಜ್ಞಾನದ ಬಹುಪಾಲು ಹಸ್ತಪ್ರತಿಗಳಲ್ಲಿ ಅಡಗಿದೆ. ಈ ಜ್ಞಾನವನ್ನು ಸಂರಕ್ಷಿಸಲು, ಕೇಂದ್ರ ಸರ್ಕಾರವು ಜ್ಞಾನ ಭಾರತಂ ಮಿಷನ್‌ನಲ್ಲಿ ಕೆಲಸ ಮಾಡುತ್ತಿದೆ. ನಿಮ್ಮ ಬೆಂಬಲವು ಈ ಅಮೂಲ್ಯ ಪರಂಪರೆ ಉಳಿಸಲು ಸಹಾಯ ಮಾಡುತ್ತದೆ.

ಸ್ನೇಹಿತರೆ,

ನಮ್ಮ ಪರಂಪರೆಗೆ ಸಂಬಂಧಿಸಿದ ದೇಶದಲ್ಲಿ ಕನಿಷ್ಠ 25 ಸ್ಥಳಗಳಿಗೆ ನಾವು ಭೇಟಿ ನೀಡುತ್ತೇವೆ ಎಂಬ 9ನೇ ಸಂಕಲ್ಪವನ್ನು ನೀವು ಸ್ವೀಕರಿಸಬೇಕು. ನಾನು ನಿಮಗೆ ಕೆಲವು ಸಲಹೆಗಳನ್ನು ನೀಡುತ್ತೇನೆ. ಮೂರ್ನಾಲ್ಕು ದಿನಗಳ ಹಿಂದೆ, ಕುರುಕ್ಷೇತ್ರದಲ್ಲಿ ಮಹಾಭಾರತ ಅನುಭವ ಕೇಂದ್ರ ಉದ್ಘಾಟಿಸಲಾಯಿತು. ಈ ಕೇಂದ್ರಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ಜೀವನವನ್ನು ಅನುಭವಿಸಬೇಕು ಎಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ಪ್ರತಿ ವರ್ಷ, ಶ್ರೀಕೃಷ್ಣ ಮತ್ತು ತಾಯಿ ರುಕ್ಮಿಣಿಯ ವಿವಾಹಕ್ಕೆ ಮೀಸಲಾಗಿರುವ ಮಾಧವಪುರ ಜಾತ್ರೆ ಗುಜರಾತ್‌ನಲ್ಲಿ ನಡೆಯುತ್ತದೆ. ದೇಶದಾದ್ಯಂತ, ವಿಶೇಷವಾಗಿ ಈಶಾನ್ಯದಿಂದ ಅನೇಕ ಜನರು ಈ ಜಾತ್ರೆಗೆ ಬರುತ್ತಾರೆ. ಮುಂದಿನ ವರ್ಷ ನೀವೂ ಸಹ ಅಲ್ಲಿಗೆ ಭೇಟಿ ನೀಡಲು ಪ್ರಯತ್ನಿಸಬೇಕು.

 

ಸ್ನೇಹಿತರೆ,

ಭಗವಾನ್ ಶ್ರೀ ಕೃಷ್ಣನ ಸಂಪೂರ್ಣ ಜೀವನ, ಗೀತೆಯ ಪ್ರತಿಯೊಂದು ಅಧ್ಯಾಯವು ಕರ್ಮ, ಕರ್ತವ್ಯ ಮತ್ತು ಯೋಗಕ್ಷೇಮದ ಸಂದೇಶ ಸಾರುತ್ತದೆ ನಮಗೆ ಭಾರತೀಯರಿಗೆ, 2047ರ ಅವಧಿಯು ಅಮೃತ ಕಾಲ ಮಾತ್ರವಲ್ಲ, ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಕರ್ತವ್ಯದ ಅವಧಿಯೂ ಆಗಿದೆ. ಹಾಗಾಗಿ, ದೇಶದ ಪ್ರತಿಯೊಬ್ಬ ನಾಗರಿಕ, ಪ್ರತಿಯೊಬ್ಬ ಭಾರತೀಯನಿಗೆ ತನ್ನದೇ ಆದ ಜವಾಬ್ದಾರಿ ಇದೆ. ಪ್ರತಿಯೊಬ್ಬ ವ್ಯಕ್ತಿ, ಪ್ರತಿಯೊಂದು ಸಂಸ್ಥೆಗೆ ತನ್ನದೇ ಆದ ಕರ್ತವ್ಯವಿದೆ. ಈ ಕರ್ತವ್ಯಗಳನ್ನು ಪೂರೈಸುವಲ್ಲಿ ಕರ್ನಾಟಕದ ಶ್ರಮಶೀಲ ಜನರ ಪಾತ್ರ ಬಹಳ ದೊಡ್ಡದಾಗಿದೆ. ನಾವು ಮಾಡುವ ಪ್ರತಿಯೊಂದು ಪ್ರಯತ್ನವೂ ದೇಶಕ್ಕಾಗಿರಬೇಕು. ಈ ಕರ್ತವ್ಯ ಪ್ರಜ್ಞೆಯನ್ನು ಅನುಸರಿಸಿ ಅಭಿವೃದ್ಧಿ ಹೊಂದಿದ ಕರ್ನಾಟಕ, ಅಭಿವೃದ್ಧಿ ಹೊಂದಿದ ಭಾರತದ ಕನಸು ಸಹ ನನಸಾಗುತ್ತದೆ. ಈ ಆಶಯದೊಂದಿಗೆ, ಉಡುಪಿಯ ಪವಿತ್ರ ಭೂಮಿಯಿಂದ ಹೊರಹೊಮ್ಮುವ ಈ ಶಕ್ತಿಯು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ನಮ್ಮ ಸಂಕಲ್ಪದಲ್ಲಿ ನಮಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ. ಮತ್ತೊಮ್ಮೆ, ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು.

ಜೈ ಶ್ರೀ ಕೃಷ್ಣ!

ಜೈ ಶ್ರೀ ಕೃಷ್ಣ!

ಜೈ ಶ್ರೀ ಕೃಷ್ಣ!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Solar powers India as electricity demand hits record high of 256 GW

Media Coverage

Solar powers India as electricity demand hits record high of 256 GW
NM on the go

Nm on the go

Always be the first to hear from the PM. Get the App Now!
...
Today, Sikkim has beautifully showcased the spirit of “Ek Bharat, Shreshtha Bharat”: PM Modi in Gangtok
April 28, 2026
Known for Serenity and Enterprise, Sikkim Sees Rapid Progress :PM
One of the best things I noticed all along the way, was the cleanliness of Sikkim's roads: PM
No garbage as far as the eye can see,cleanliness in the air too, cleanliness on the roads as well, the people of Sikkim, are true protectors of nature, its brand ambassadors: PM
We are placing maximum focus on connectivity and infrastructure in Sikkim; In recent years, hundreds of kilometers of highways have been constructed here, Work is progressing rapidly to connect every village with roads: PM
Another vast horizon of possibilities for Sikkim lies in sports;The youth here have showcased their capability and talent on grand stages: PM
Our government is committed to ensuring that alongside robust health infrastructure, people also receive affordable medical treatment: PM
Previously, we provided Ayushman cards to ensure free healthcare for the poor; Now, this facility is being extended to all senior citizens aged 70 years and above, medicines are available at highly affordable prices at Jan Aushadhi Kendras: PM
Sikkim's model of organic and natural farming serves as an inspiration for the entire nation : PM
The lifestyle of Sikkim and Sikkim’s resolve have today become an integral part of the nation's vision: PM

भारत माता की जय।

भारत माता की जय।

भारत माता की जय।

सिक्किम के राज्यपाल श्री ओम माथुर जी, यहां के लोकप्रिय, ऊर्जावान युवा और मेरे परम मित्र श्री प्रेम सिंह तमांग जी, संसद में मेरे साथी श्री दोरजी शेरिंग लेपचा जी, डॉ. इन्द्र हांग सुब्बा जी, श्री दिली राम थापा जी और सिक्किम के मेरे प्यारे भाइयों और बहनों।

समग्र सिक्किम वासी लाई स्वर्ण जयंती को धेरै धेरै बधाई तथा शुभकामना, नमस्ते, टाशी डिले!

खाम-रि-मो! तपाईंहरू कॉस्तो हुनु-हुन्छ ?

साथियों,

मैं कल दोपहर बाद गंगटोक पहुंचा था, और यहां मेरे आने से पहले, मैं बंगाल चुनावों की गहमा-गहमी में जरा व्यस्त था। यहां आते ही एक नई अनुभूति, एक नया आनंद, चारों तरफ उत्सव का माहौल, मन खुशियों से भर गया। रात में हुई बारिश, फिर सुबह की ठंडक और ये खिली हुई धूप, सिक्किम के रंग ही निराले हैं।

साथियों,

पूरब का स्वर्ग सिक्किम, ऑर्किड्स का गार्डन सिक्किम, इसका अप्रतिम सौंदर्य, यहां की शांति, यहां का आध्यात्मिक आनंद, ये अनुभूति बड़े सौभाग्य से मिलती है। आज मैं यहां के ऑर्किड्स को भी देखने गया था। मेरे लिए जितना समय तय हुआ था, मैं ज्यादा ही समय वहां बिता रहा था। और मैं देशभर के टूरिस्टों को, प्रकृति प्रेमी टूरिस्टों को, अगर उन्होंने सिक्किम का ये ऑर्किड नहीं देखा है, तो कुछ भी नहीं देखा है। और मुझे विश्वास है कि इस बार टूरिस्ट, सिक्किम के टूरिज्म के सारे आंकड़े इस बार पार कर देंगे। ऑर्किड में मैंने देखा प्रकृति के वो रंग, उनका उल्लास, मेरा मन अभी भी उसी में डूबा हुआ है।

साथियों,

आज हमें सिक्किम की 50 वर्ष की यात्रा का उत्सव मनाने का अवसर मिला है। जब अवसर इतना ऐतिहासिक हो और इतने दिव्य माहौल में हो रहा हो, तो उसकी भव्यता कई गुना बढ़ जाती है। पालजोर का ये स्टेडियम आज उसी अद्भुत आभा से भरा हुआ है। यहां जो सांस्कृतिक कार्यक्रम हुए, कलाकारों की मुग्ध कर देने वाली प्रस्तुतियां हुईं। सिक्किम के आप लोगों का जो उत्साह दिखा, सामने पहाड़ों और आसमान में प्रकृति की सुंदर छटा दिखी। ऐसा लग रहा था, जैसे प्रकृति और संस्कृति साथ मिलकर जीवंत हो उठी। वाकई ये स्मूर्तियां हमेशा मेरे दिल में बनी रहेगी। और मैं जो भी कोरियोग्राफी करने वाले लोग होंगे, जो भी गाने वाले लोग होंगे, सबको बधाई देता हूं। और आज का ये कार्यक्रम मैं चाहूंगा कि ये टीवी, मीडिया वाले, दूरदर्शन वाले देश को बार-बार दिखाएं। जब देश में राजनीतिक स्वार्थ के चलते भाषावाद, प्रांतवाद, ऊंच-नीच, देश में भेदभाव के लिए लगातार कोशिश हो रही है, आज सिक्किम ने ‘एक भारत श्रेष्ठ भारत’ के दर्शन करा दिए। उन्होंने इस छोटे से कार्यक्रम में पूरा हिंदुस्तान आंखों के सामने खड़ा कर दिया। और अभी भी जो उन्होंने बैठने की रचना की है, मुझे ऊपर से दिखता है, पूरा हिंदुस्तान है, और जो जिस प्रदेश का है, वैसे ही परिवेश है, उधर गुजरात तो गुजराती कपड़ों में लोग बैठे हैं। वाकई-वाकई आपने दिल जीत लिया है। ये मोदी का नहीं, पूरे हिंदुस्तान का दिल जीत लिया है आज। यही तो भारत भक्ति होती है, यही तो देशभक्ति होती है। नई पीढ़ी में इसी से देशभक्ति के भाव जगते हैं। बहुत-बहुत बधाई आप लोगों को।

साथियों,

सिक्किम आने पर मुझे इसलिए भी बहुत खुशी है, क्योंकि पिछली बार मैं खराब मौसम के कारण यहां तक नहीं पहुंच पाया था। मुझे बागडोगरा से ऑनलाइन ही आपसे जुड़ना पड़ा था। आपसे यहां आकर ना मिल पाने की वो कसक मेरे मन में बनी हुई थी। और जब भी प्रेम सिंह जी मिलते थे ना, तो मेरी आंखें झुक जाती थी कि आपने इतनी मेहनत की, मैं आ नहीं पाया, और इसलिए मैं इंतजार में था, वो इंतजार भी आज इस अवसर के माध्यम से पूरा हुआ है।

साथियों,

सिक्किम के लोगों से मिलना मुझे हमेशा एक अलग सुकून देता है। आपकी ये सौम्यता, आपकी ये सादगी, आपके चेहरों की मुस्कान अद्भुत है। यहां आने से पहले भी मैं सिक्किम के कई प्रतिभाशाली लोगों से मिला। सिक्किम के प्रबुद्ध लोग, पद्म सम्मान विजेता, आर्टिस्ट और फुटबॉलर्स उनसे अलग-अलग विषयों पर मेरी बात हुई।

साथियों,

कल शाम को जो रोड शो हुआ, मैं उसे भी अब तक भूल नहीं पाया हूं, और शायद कभी नहीं भूल पाऊंगा। हाथों में हमारा ये प्यारा तिरंगा। लगातार भारत माता का जयकारा, और वंदे मातरम का उद्घोष, पूरा वातावरण ‘एक भारत श्रेष्ठ भारत’ की तस्वीरों से रंगा हुआ था। गंजू लामा द्वार से लोकभवन के रास्ते तक, जिस तरह सिक्किम के मेरे भाई-बहन अपना प्यार देने उमड़े, जिस तरह सभी जातीय समुदायों ने स्वागत किया, हर समुदाय की अपनी वेशभूषा, अपना-अपना संगीत, अपनी-अपनी परंपराएं, पूरा माहौल ही एक बड़े महोत्सव में बदल गया था। ये दृश्य ऐसा था, जैसे प्रकृति की गोद में अलग-अलग रंग खिले हों। बड़ी संख्या में मेरी माताएं-बहनें, बच्चे और बुजुर्ग भी अपना आशीर्वाद देने आए थे। और जो एक सबसे अच्छी बात मुझे पूरे रास्ते भर दिखी, वो थी सिक्किम की सड़कों की स्वच्छता, आप सबको सैल्यूट। दूर-दूर तक कोई गंदगी नहीं, वायु में भी स्वच्छता, सड़कों पर भी स्वच्छता, सिक्किम के आप लोग प्रकृति के पक्के वाले संरक्षक हैं, ब्रैंड एंबेसेडर हैं। मैं फिर देशवासियों को कहता हूं, सिक्किम आइए। कितना साफ-सुथरा, स्वच्छ बनाए रखा है सिक्किम को।

भाइयों-बहनों,

कल रोड शो जो हुआ, और अभी इस आयोजन के लिए मैं आप सभी का और सभी कलाकारों का हृदय से बहुत-बहुत आभार प्रकट करता हूं, आपका अभिनंदन करता हूं। मैं सिक्किम के लोगों को, और सभी देशवासियों को 50 वर्ष की इस महत्वपूर्ण यात्रा के इस उत्सव की बहुत-बहुत बधाई देता हूं। मैं आपको विश्वास दिलाता हूं, आपके प्यार, आपका स्नेह, आपके आशीर्वाद का ये कर्ज, इसे चुकाने के लिए मैं कोई कोर-कसर बाकी नहीं छोडूंगा।

साथियों,

सिक्किम की यात्रा मानवीय मूल्यों की यात्रा है। ये विकास और विरासत को साथ लेकर चलने की यात्रा है। सिक्किम की अनेक पीढ़ियों ने इस यात्रा को आगे बढ़ाया है। गत् 50 वर्ष में जिन-जिन लोगों ने सिक्किम को आगे बढ़ाया है, यहां तक पहुंचाया है, उन सबको मैं आज हृदय से बहुत-बहुत बधाई देता हूं, उनका अभिनंदन करता हूं। जिस समय, जिसको जो करना था, उसने किया, उसने सिक्किम को दिया। अब, इसकी ज़िम्मेदारी हमारे पर है, हमारे ऊपर है। सिक्किम की सरकार, मेरे मित्र प्रेम सिंह जी के नेतृत्व में पूरी ईमानदारी से सिक्किम की विरासत को संजोने और विकास को गति देने का काम कर रही है। हमारे लिए सिक्किम, नॉर्थ ईस्ट केवल देश का एक अहम हिस्सा ही नहीं है, बल्कि ये भारत की ‘अष्ट लक्ष्मी’ हैं। नॉर्थ ईस्ट ये हिंदुस्तान की ‘अष्ट लक्ष्मी’ हैं। इसलिए, हम ‘एक्ट ईस्ट’ की पॉलिसी पर तो काम कर ही रहे हैं, हमने नॉर्थ ईस्ट के लिए ‘एक्ट फास्ट’ का संकल्प भी लिया है। और इसलिए ‘एक्ट ईस्ट’, ‘एक्ट फास्ट’। आज भी यहाँ हजारों करोड़ रुपए की 30 से ज्यादा परियोजनाओं का लोकार्पण और शिलान्यास हुआ है। इनमें रोड, पावर, टूरिज्म, हेल्थ, एजुकेशन, हर तरह के प्रोजेक्ट शामिल हैं। नॉर्थ सिक्किम के क्षेत्रों में 2023 के बाद जो चुनौतियां आईं, उन्हें भी ध्यान में रखा गया है। जहां-जहां कनेक्टिविटी प्रभावित हुई, वहां उसे फिर से मजबूत करने पर फोकस किया गया है। मैं इनके लिए सिक्किम के आप सभी लोगों को बहुत-बहुत बधाई देता हूं।

साथियों,

हमारे सिक्किम की बहुत बड़ी ताकत उसकी टूरिज़्म इकोनॉमी है। सिक्किम का क्षेत्रफल देश के कुल क्षेत्रफल का एक परसेंट से भी कम है, लेकिन देश की 25 परसेंट से ज्यादा फ्लोरल diversity हमारे सिक्किम में मिलती है। यहाँ पक्षियों की करीब 500 प्रजातियाँ, बटरफ़्लाइज़ की करीब 700 प्रजातियाँ, खूबसूरत फॉरेस्ट कवर, कंचनजंगा का अद्भुत आकर्षण, कितना कुछ है। इसलिए हर कोई बार-बार सिक्किम आना चाहता है।

साथियों,

सिक्किम के टूरिज्म से यहां बहुत बड़ी संख्या में लोगों की आय जुड़ी हुई है। और टूरिज्म तभी बढ़ता है, उस राज्य का इंफ्रास्ट्रक्चर जब बढ़िया हो, तब बढ़ता है। इसीलिए हम सिक्किम की कनेक्टिविटी और यहां इंफ्रास्ट्रक्चर पर सबसे ज्यादा फोकस कर रहे हैं। बीते वर्षों में यहाँ सैकड़ों किलोमीटर हाइवेज का निर्माण हुआ है। गाँव-गाँव तक सड़कों को पहुंचाने के लिए तेजी से काम चल रहा है। ऐसे आधुनिक इंफ्रास्ट्रक्चर पहले जिनकी कल्पना भी नहीं होती थी, आज वो हकीकत बन रहे हैं। बागडोगरा से गंगटोक तक एक्सप्रेसवे का निर्माण हो, सेवोक-रंगपो रेल लाइन हो, ये प्रोजेक्ट सिक्किम को पूरे देश से जोड़ने का जरिया बन रहे हैं। यहां नए नेशनल हाईवेज, उसका निर्माण भी कराया जा रहा है। गंगटोक जैसे शहरों में रिंग रोड जैसी परियोजनाएं भविष्य के लिए जरूरी हैं। इस दिशा में भी काम आगे बढ़ रहा है।

भाइयों-बहनों,

बीजेपी सरकार जो काम आज कर रही है, वो पहले भी हो सकते थे, लेकिन काँग्रेस की सरकारों ने हमेशा सिक्किम के विकास को पीछे धकेला। सेवोक-रंगपो रेल लाइन का ही उदाहरण लीजिए, इस प्रोजेक्ट को 2008-2009 में मंजूरी मिली थी, लेकिन जमीन पर काम नहीं हुआ, कागज पर लटका रहा। परियोजना फाइलों में ही पड़ी रही। केंद्र में बीजेपी सरकार आने के बाद विकास को फिर से गति मिली है। पहली बार सिक्किम तक रेल पहुँचने जा रही है।

साथियों,

पर्यटन को बढ़ावा देने के लिए हमें नए ideas की भी जरूरत होती है। आज हम इसी सोच के साथ काम कर रहे हैं। भालेढूंगा, येन-येंग और पेलिंग में रोपवे का निर्माण इसी का उदाहरण है। भालेढूंगा में स्काइवॉक का भी निर्माण कराया जा रहा है। और अब सिंहशोर Bridge पर ग्लास डेक स्काइवॉक भी बनाने की तैयारी है। नाथूला और नामली जैसी जगहों पर बार्डर एक्सपीरियंस को बेहतर बनाने का काम भी हो रहा है।

साथियों,

हमारी सरकार के इन प्रयासों से आपका जीवन आसान होगा, सिक्किम आने वाले पर्यटकों की संख्या और बढ़ेगी, और आपकी आमदनी में भी वृद्धि होगी। और मैं देशभर के टूरिस्टों को हमेशा आग्रह करता हूं। आप यात्रा के लिए जाएं, आप एडवेंचर टूरिज्म के लिए जाएं, आप एनवायरमेंट टूरिज्म के लिए जाएं, लेकिन जहां जाए, वहां जो लोकल उत्पाद होते हैं, आपकी यात्रा के बजट का 5% वहां से कुछ ना कुछ खरीदना कंपलसरी होना चाहिए। लोकल को वोकल बनाने का रास्ता यहीं से शुरू होता है। आप जहां जाए, वहीं का खाना खाएं, जहां जाए वहीं की चीजें खरीदें, Souvenir के तौर पर ले जाएं। ताकि यहां के लोगों को दूर-दूर पहाड़ों में रहने वाले छोटे-छोटे समूहों को ये जो इतनी बड़ी मात्रा में मेरी बहनें आई हैं, ये इतनी बढ़िया-बढ़िया चीजें बनाती हैं सेल्फ हेल्प ग्रुप में, वो खरीदने वाले लोग देश भर से आने चाहिए और इससे यहां रोजगार के अवसर भी बढ़ेंगे।

साथियों,

सिक्किम में इको-वेलनेस टूरिज़्म का भी बहुत स्कोप है, हम इसे भी प्रमोट कर रहे हैं। स्थानीय लोगों को टूरिज़्म से ज्यादा से ज्यादा आय हो, इसके लिए 1 हजार होमस्टे भी बिल्ड किए जा रहे हैं। Adventure टूरिज़्म के लिए भी इंफ्रास्ट्रक्चर को सपोर्ट किया जा रहा है।

साथियों,

सिक्किम के लिए संभावनाओं का एक और आसमान स्पोर्ट्स में भी है, खेलकूद में भी है। यहाँ के युवाओं ने स्पोर्ट्स में अपनी क्षमता और प्रतिभा को बड़े-बड़े मंचों पर साबित किया है। फुटबाल, बॉक्सिंग, आर्चरी, इन खेलों में यहाँ से निकले खिलाड़ियों ने सिक्किम और देश का नाम रोशन किया है।

साथियों,

इन प्रतिभाओं को आगे बढ़ाने के लिए हम ‘खेलो इंडिया’ और ‘फिट इंडिया’ जैसे मूवमेंट चला रहे हैं। यहाँ की State Sports Academy को भी पुनर्जीवित किया गया है। सिक्किम प्रिमियर लीग जैसी sports events को बढ़ावा दिया जा रहा है, ताकि ज्यादा से ज्यादा संख्या में खिलाड़ियों को खेलने का मौका मिले, उनके खेलने में सुधार आए।

साथियों,

यहाँ जसलाल प्रधान जी के नाम पर state-of-the-art boxing academy का भी प्रस्ताव है। इंटीग्रेटेड स्पोर्ट्स और कल्चरल विलेज जैसे प्रोजेक्ट भी आगे बढ़ रहे हैं। इससे सिक्किम के युवाओं को बेहतर सुविधाएं मिलेंगी, और वे अपने खेल को और चमका भी पाएंगे।

साथियों,

आज जिन प्रोजेक्ट्स का लोकार्पण और शिलान्यास हुआ है, उनमें हेल्थ सेक्टर से जुड़े कई बड़े काम भी शामिल हैं। एक समय था, जब सिक्किम और नॉर्थ ईस्ट को कांग्रेस की सरकारों ने पूरी तरह नजर अंदाज कर रखा था। यहाँ स्वास्थ्य सेवाएं बहुत सीमित होती थीं। इस कारण से टूरिस्ट भी यहाँ आने में संकोच करते थे, लेकिन आज वो चुनौती भी खत्म हो रही है। आज सिक्किम में करीब 200 आयुष्मान आरोग्य मंदिर काम कर रहे हैं। आज यहाँ 4 डिस्ट्रिक्ट हॉस्पिटल्स हैं, Tertiary care हॉस्पिटल है, वेलनेस सेंटर्स हैं, यहाँ आयुष सुविधाओं का भी हजारों लोग लाभ ले रहे हैं। ड्रेजॉन्ग नामग्यल सोवा रिग्पा हॉस्पिटल के लोकार्पण के बाद सिक्किम के हेल्थकेयर सिस्टम को और बूस्ट मिलेगा।

भाइयों-बहनों,

हेल्थ इंफ्रास्ट्रक्चर के साथ-साथ लोगों को सस्ता इलाज भी मिले, हमारी सरकार इसके लिए भी कमिटेड है। पहले हमने गरीबों को मुफ्त इलाज के लिए आयुष्मान कार्ड दिये थे। अब ये सुविधा 70 वर्ष और उससे ऊपर वाले उम्र के सभी बुजुर्गों को भी दी जा रही है। साथ ही, जन औषधि केन्द्रों पर दवाएं भी बेहद सस्ते दामों पर उपलब्ध हैं। इन प्रयासों से यहाँ के लोगों का जीवन तो आसान हुआ ही है, इलाज पर होने वाला आपका खर्च भी कम हो रहा है।

साथियों,

आज आर्थिक प्रगति और संसाधनों को लेकर विश्व का नज़रिया तेजी से बदल रहा है। आज दुनिया sustainable lifestyle की बात कर रही है। आज क्लीन एनर्जी पर दुनिया का फोकस है। आज organic फूड्स को प्राथमिकता दी जा रही है। मुझे खुशी है कि हमारा नॉर्थ ईस्ट और सिक्किम इस futuristic ग्रोथ का बड़ा केंद्र है। सिक्किम ने पूरे देश को दिशा दिखाई है। सिक्किम ने तो 10 साल पहले, 2016 में ही पूरे राज्य को organic state घोषित कर दिया था। हमारा डेमाजोंग अब केवल राइस उत्पादन के लिए नहीं जाना जाता, उसकी पहचान अब organic राइस के लिए होने लगी है। बड़ी इलायची, अदरक, हल्दी, एवोकाडो, कीवी, ऐसे कितने ही उत्पाद देश और दुनिया के बाजार तक पहुँच रहे हैं। सिक्किम में medicinal plants की भी सैकड़ों प्रजातियाँ पाई जाती हैं। ये भी स्थानीय लोगों की आय बढ़ाने का जरिया बन रही है।

साथियों,

Organic और प्राकृतिक खेती का सिक्किम का मॉडल, ये पूरे देश के लिए एक प्रेरणा है। सिक्किम की लाइफस्टाइल, सिक्किम के संकल्प, आज ये देश के विज़न का हिस्सा बन चुके हैं। यहां प्राकृतिक खेती को बढ़ावा देने अब ऑर्गेनिक प्रोसेसिंग प्लांट भी शुरू किये गए हैं। इससे किसानों को बाजार से सीधा जुड़ने का मौका मिल रहा है।

साथियों,

सिक्किम की आर्थिक प्रगति में एक बहुत बड़ी भूमिका यहाँ के सेल्फ हेल्प ग्रुप्स और इन महिलाओं की भी है। इन सेल्फ हेल्प ग्रुप्स के प्रॉडक्ट्स बड़े बाज़ारों तक पहुंचे, डिजिटल इंडिया इसमें एक बड़ी भूमिका निभा रहा है। “स्वयं सिक्किम” जैसे प्लेटफॉर्म आज इन महिलाओं को सशक्त बना रहे हैं।

साथियों,

क्लीन एनर्जी के क्षेत्र में सिक्किम की व्यापक क्षमता मौजूद है। यहाँ के पर्यावरण को भी संरक्षित रखते हुए, हमें सिक्किम के इस potential का और इस्तेमाल करना है। मैं जानता हूं, पर्यावरण संरक्षण, ये सिक्किम के लोगों का स्वभाव है। जब देश ने ‘एक पेड़ मां के नाम’ की पहल शुरू की थी, सिक्किम के लोगों ने कर्तव्य भाव से आगे बढ़ाया, और मुख्यमंत्री जी ने यहां के लोग को प्रेरणा देकर के “मेरो रुख मेरो संतति” पहल भी चला रहे हैं। इसके तहत हर शिशु के जन्म पर 108 पेड़ लगाए जाते हैं। मुझे लगता है ये पहल पूरी दुनिया के लिए एक प्रेरणा है। हमें पर्यावरण से जुड़े अपने प्रयासों को और निष्ठा से आगे बढ़ाना है। ये हमारी ऐसी विरासत है, जो हमें अगली पीढ़ी के लिए सुरक्षित रखना है।

साथियों,

सिक्किम और तेज गति से आगे बढ़े, विकसित भारत के सपने को गति दे, हमें इसके लिए मिलकर मेहनत करनी है। हमें सिक्किम को नई ऊंचाइयों पर लेकर जाना है। इसी संकल्प के साथ एक बार फिर, आप सभी को इस अवसर पर शुभकामनाएं देता हूं। आप सभी के उज्ज्वल भविष्य की कामना करता हूं। और आज 50 वर्ष की यात्रा अब हमें दो पड़ाव पूरे करने हैं। जब

सिक्किम की यात्रा के 100 साल होंगे तब क्या करेंगे? सिक्किम की यात्रा के 75 साल होंगे तब तक क्या करेंगे? और देश की आजादी के 100 साल होंगे, विकसित भारत का सपना जो है, 2047 उसके लिए आज से तैयारी शुरू कर करके संकल्प के साथ हम आगे बढ़े। इसी भावना के साथ फिर एक बार हृदय से मैं आप सबका बहुत-बहुत आभार व्यक्त करता हूं। बहुत-बहुत धन्यवाद। मेरे साथ बोलिए-

भारत माता की जय। भारत माता की जय। भारत माता की जय।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम।