Welcomes Vice President to the Upper House
“I salute the armed forces on behalf of all members of the house on the occasion of Armed Forces Flag Day”
“Our Vice President is a Kisan Putra and he studied at a Sainik school. He is closely associated with Jawans and Kisans”
“Our democracy, our Parliament and our parliamentary system will have a critical role in this journey of Amrit Kaal”
“Your life is proof that one cannot accomplish anything only by resourceful means but by practice and realisations”
“Taking the lead is the real definition of leadership and it becomes more important in the context of Rajya Sabha”
“Serious democratic discussions in the House will give more strength to our pride as the mother of democracy”

ಮಾನ್ಯ ಶ್ರೀ ಸಭಾಪತಿಗಳೇ...

ಗೌರವಾನ್ವಿತ  ಸಂಸತ್ತಿನ ಎಲ್ಲ   ಸದಸ್ಯರೇ...

 ಮೊದಲನೆಯದಾಗಿ, ಗೌರವಾನ್ವಿತ ಸಭಾಪತಿಗಳೇ, ನಾನು ಈ ಸದನದ ಪರವಾಗಿ ಮತ್ತು ಇಡೀ ದೇಶದ ಪರವಾಗಿ ನಿಮ್ಮನ್ನು ಅಭಿನಂದಿಸುತ್ತೇನೆ.  ಸಾಮಾನ್ಯ ಕುಟುಂಬದಿಂದ ಬಂದು ಹೋರಾಟಗಳ ನಡುವೆ ಜೀವನ ಪಯಣದಲ್ಲಿ ಮುನ್ನಡೆಯುವ ಮೂಲಕ ನೀವು ತಲುಪಿದ ಸ್ಥಳವು ದೇಶದ ಅನೇಕ ಜನರಿಗೆ ಸ್ಫೂರ್ತಿಯಾಗಿದೆ.  ಈ ಮೇಲ್ಮನೆಯಲ್ಲಿ ನೀವು ಈ ಘನತೆಯ ಸ್ಥಾನವನ್ನು ಅಲಂಕರಿಸುತ್ತಿದ್ದೀರಿ. ರೈತನ ಮಗನ (ಅನ್ನದಾತನ ಕಂದನ)ಈ ಸಾಧನೆಯಿಂದಾಗಿ ದೇಶದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ಮಾನ್ಯ ಶ್ರೀ ಸಭಾಪತಿಗಳೇ..

 ಇಂದು ಸಶಸ್ತ್ರ ಪಡೆಗಳ ಧ್ವಜ ದಿನವೂ ಆಗಿರುವುದು ಸಂತಸದ ಸಂದರ್ಭ.

 ಮಾನ್ಯ ಶ್ರೀ ಸಭಾಪತಿಗಳೇ,

 ನೀವು ಝುಂಝುನು ಮಣ್ಣಿನಿಂದ ಬಂದಿದ್ದೀರಿ, ಝುಂಝುನು ವೀರರ ನಾಡು.  ದೇಶ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸದ ಯಾವುದೇ ಕುಟುಂಬ ಅಲ್ಲಿರಲು ಸಾಧ್ಯವಿಲ್ಲ.  ಅಲ್ಲದೇ ನೀವೇ  ಸ್ವತಃ  ಸೈನಿಕ್ ಶಾಲೆಯ ವಿದ್ಯಾರ್ಥಿಯಾಗಿದ್ದೀರಿ ಎಂಬುದು ಕೇಕ್ ಮೇಲೆ ಐಸಿಂಗ್ ಆಗಿದೆ.  ಆದ್ದರಿಂದ ಒಬ್ಬ ರೈತನ ಮಗನಾಗಿ ಮತ್ತು ಸೈನಿಕ ಶಾಲೆಯ ವಿದ್ಯಾರ್ಥಿಯಾಗಿ, ನೀವು ಒಬ್ಬ ರೈತ ಮತ್ತು ಸೈನಿಕ ಎಂಬುದನ್ನು ನಾನು ಗೌರವದಿಂದ ಕಾಣುತ್ತೇನೆ.

ನೀವು ಸಭಾಪತಿಗಳಾಗಿ ಸ್ಥಾನ ಅಲಂಕರಿಸಿದ‌ ಈ ಸಶಸ್ತ್ರ ಪಡೆಗಳ ಧ್ವಜ ದಿನದಂದು ನಾನು  ಸದನದಿಂದ   ಎಲ್ಲ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರುತ್ತೇನೆ.  ಈ ಸದನದ ಎಲ್ಲ ಗೌರವಾನ್ವಿತ ಸದಸ್ಯರ ಪರವಾಗಿಯೂ ನಾನು ದೇಶದ ಸಶಸ್ತ್ರ ಪಡೆಗಳಿಗೆ ವಂದನೆ ಸಲ್ಲಿಸುತ್ತೇನೆ.


ಮಾನ್ಯ ಶ್ರೀ ಸಭಾಪತಿಗಳೇ...

 ಇಂದು, ದೇಶವು ಎರಡು ಮಹತ್ವದ ಸಂದರ್ಭಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಸಂಸತ್ತಿನ ಈ ಮೇಲ್ಮನೆ ನಿಮ್ಮನ್ನು ಸ್ವಾಗತಿಸುತ್ತದೆ.  ಕೆಲ ದಿನಗಳ ಹಿಂದಷ್ಟೇ ಜಿ-20 ಗುಂಪಿನ ಆತಿಥ್ಯ ವಹಿಸುವ ಜವಾಬ್ದಾರಿಯನ್ನು ಜಗತ್ತು ಭಾರತಕ್ಕೆ ವಹಿಸಿದೆ.  ಅಲ್ಲದೇ ಈ ಬಾರಿ ಅಮೃತ ಕಾಲ ಸಹ ಆರಂಭವಾಗಿದೆ.  ಈ ಅಮೃತ ಕಾಲವು ಹೊಸ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಅವಧಿ ಮಾತ್ರವಲ್ಲ, ಈ ಅವಧಿಯಲ್ಲಿ ಪ್ರಪಂಚದ ಭವಿಷ್ಯದ ದಿಕ್ಕನ್ನು ನಿರ್ಧರಿಸುವಲ್ಲಿ ಭಾರತವು ಅತ್ಯಂತ ಪ್ರಮುಖ ಪಾತ್ರವನ್ನು ಸಹ ವಹಿಸುತ್ತದೆ.

ಮಾನ್ಯ ಶ್ರೀ ಸಭಾಪತಿಗಳೇ..

 ಭಾರತದ ಈ ಪಯಣದಲ್ಲಿ ನಮ್ಮ ಪ್ರಜಾಪ್ರಭುತ್ವ, ನಮ್ಮ ಸಂಸತ್ತು, ನಮ್ಮ ಸಂಸದೀಯ ವ್ಯವಸ್ಥೆ ಕೂಡ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.  ಈ ನಿರ್ಣಾಯಕ ಘಟ್ಟದಲ್ಲಿ ಮೇಲ್ಮನೆಯು ನಿಮ್ಮಂತಹ ಸಮರ್ಥ ಮತ್ತು ಪರಿಣಾಮಕಾರಿ ನಾಯಕತ್ವವನ್ನು ಪಡೆದಿರುವುದಕ್ಕೆ ನನಗೆ ಸಂತೋಷವಾಗಿದೆ.  ನಿಮ್ಮ ಮಾರ್ಗದರ್ಶನದಲ್ಲಿ, ನಮ್ಮ ಎಲ್ಲ ಸದಸ್ಯರು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ, ಈ ಸದನವು ದೇಶದ ನಿರ್ಣಯಗಳನ್ನು ಪೂರೈಸಲು ಪರಿಣಾಮಕಾರಿ ವೇದಿಕೆಯಾಗಲಿದೆ.

ಮಾನ್ಯ ಶ್ರೀ ಸಭಾಪತಿಗಳೇ...

ಇಂದು ನೀವು ಸಂಸತ್ತಿನ ಮೇಲ್ಮನೆಯ ಮುಖ್ಯಸ್ಥರಾಗಿ ನಿಮ್ಮ ಹೊಸ ಜವಾಬ್ದಾರಿಯನ್ನು ಔಪಚಾರಿಕವಾಗಿ ಪ್ರಾರಂಭಿಸುತ್ತಿದ್ದೀರಿ.  ಈ ಮೇಲ್ಮನೆಯ ಹೆಗಲ ಮೇಲಿರುವ ಜವಾಬ್ದಾರಿಯು ಅದರ ಮೊದಲ ಕಾಳಜಿ ದೇಶದ ಅತ್ಯಂತ ಕೆಳಸ್ತರದಲ್ಲಿ ನಿಂತಿರುವ ಶ್ರೀಸಾಮಾನ್ಯನ ಹಿತಾಸಕ್ತಿಗಳಿಗೆ ಸಂಬಂಧಿಸಿದೆ.  ಈ ಅವಧಿಯಲ್ಲಿ, ದೇಶವು ತನ್ನ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿದೆ ಮತ್ತು ಅದನ್ನು ಸಂಪೂರ್ಣ ಜವಾಬ್ದಾರಿಯಿಂದ ನಿಭಾಯಿಸುತ್ತಿದೆ.

 ಇಂದು ಮೊದಲ ಬಾರಿಗೆ, ದೇಶದ ಭವ್ಯವಾದ ಬುಡಕಟ್ಟು ಪರಂಪರೆಯು ಘನತೆವೆತ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರ ರೂಪದಲ್ಲಿ ನಮಗೆ ಮಾರ್ಗದರ್ಶನ ನೀಡುತ್ತಿದೆ.  ಇದಕ್ಕೂ ಮುನ್ನ ಶ್ರೀ ರಾಮನಾಥ್ ಕೋವಿಂದ್ ಜಿ ಅವರು ಇಂತಹ ವಂಚಿತ ಸಮಾಜದಿಂದ ಹೊರಬಂದು ದೇಶದ ಅತ್ಯುನ್ನತ ಸ್ಥಾನವನ್ನು ತಲುಪಿದ್ದರು. ಈಗ ನೀವು ರೈತನ ಮಗನಾಗಿ ಕೋಟ್ಯಂತರ ದೇಶವಾಸಿಗಳ, ಹಳ್ಳಿ-ಬಡವರ ಮತ್ತು ರೈತರ ಶಕ್ತಿಯನ್ನು ಪ್ರತಿನಿಧಿಸುತ್ತಿದ್ದೀರಿ.

ಮಾನ್ಯ ಶ್ರೀ ಸಭಾಪತಿಗಳೇ....

ನಿಮ್ಮ ಜೀವನವು ಯಶಸ್ಸು ಸಾಧನಗಳಿಂದ ಮಾತ್ರವಲ್ಲ, ಸಾಧನೆ ಪರಿಶ್ರಮದ ಮೂಲಕವೂ ಸಾಧಿಸಲಾಗುತ್ತದೆ ಎಂಬುದಕ್ಕೆ ಪುರಾವೆಯಾಗಿದೆ.  ಶಾಲೆಗೆ ಹೋಗಲು ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಹೋಗುತ್ತಿದ್ದವರ ಅನುಭವವನ್ನ ನೀವೂ ನೋಡಿದ್ದೀರಿ.  ಹಳ್ಳಿ, ಬಡವರು, ರೈತರಿಗಾಗಿ ನೀವು ಮಾಡಿರುವುದು ಸಾಮಾಜಿಕ ಜೀವನದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಉದಾಹರಣೆಯಾಗಿದೆ.

 ಮಾನ್ಯ ಶ್ರೀ ಸಭಾಪತಿಗಳೇ...

ಹಿರಿಯ ವಕೀಲರಾಗಿ ಮೂರು ದಶಕಗಳ ಅನುಭವವನ್ನು ಹೊಂದಿರುವ  ನೀವು ಸದನದಲ್ಲಿ ನ್ಯಾಯವನ್ನು ನೀಡುತ್ತೀರಿ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಏಕೆಂದರೆ ರಾಜ್ಯಸಭೆಯಲ್ಲಿ  ಸುಪ್ರೀಂ ಕೋರ್ಟ್‌ನಿಂದ  ಬಂದ  ಹೆಚ್ಚಿನ ಸಂಖ್ಯೆಯ ಸದಸ್ಯರಿದ್ದಾರೆ.ಹೀಗಾಗಿ ನೀವು ಖಂಡಿತವಾಗಿಯೂ ಸದನದಲ್ಲಿ ಅದೇ ನ್ಯಾಯಾಲಯದ ಮನಸ್ಥಿತಿಯನ್ನು ಇಲ್ಲಿ ಅನುಭವಿಸುವಿರಿ. ನಿಮಗೆ ಸದನ ನ್ಯಾಯಾಲಯವನ್ನು ನೆನಪಿಸುತ್ತದೆ.

ಶಾಸಕ ಸ್ಥಾನದಿಂದ ಹಿಡಿದು  ಸಂಸದ, ಕೇಂದ್ರ ಸಚಿವ, ರಾಜ್ಯಪಾಲರಾಗಿಯೂ ನೀವು ಕೆಲಸ ನಿರ್ವಹಿಸಿದ್ದೀರಿ.  ಈ ಎಲ್ಲ ಪಾತ್ರಗಳಲ್ಲಿ ಸಾಮಾನ್ಯವಾಗಿ ಉಳಿದಿರುವ ಒಂದು ವಿಷಯವೆಂದರೆ ದೇಶದ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳೆಡೆಗೆ ಇರುವ ನಿಮ್ಮ ಭಕ್ತಿ.  ನಿಸ್ಸಂಶಯವಾಗಿ ನಿಮ್ಮ ಅನುಭವಗಳು ದೇಶ ಮತ್ತು ಪ್ರಜಾಪ್ರಭುತ್ವಕ್ಕೆ ಬಹಳ ಮುಖ್ಯ.

ಮಾನ್ಯ ಶ್ರೀ ಸಭಾಪತಿಗಳೇ.....

ತಾವು ರಾಜಕೀಯದಲ್ಲಿದ್ದರೂ ಪಕ್ಷದ ಎಲ್ಲೆ ಮೀರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತಿದ್ದೀರಿ.  ಉಪರಾಷ್ಟ್ರಪತಿ ಚುನಾವಣೆಯಲ್ಲೂ ನಿಮ್ಮ ಬಗ್ಗೆ ಎಲ್ಲರ ಬಾಂಧವ್ಯವನ್ನು ನಾನು ಸ್ಪಷ್ಟವಾಗಿ ಗಮನಿಸಿದ್ದೇನೆ. ಚಲಾವಣೆಯಾದ ಶೇ.75ರಷ್ಟು ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿರುವುದು ಸ್ವತಃ ಪ್ರಮುಖ ಅಂಶವೇ ಆಗಿದೆ.

 ಮಾನ್ಯ ಶ್ರೀ ಸಭಾಪತಿಗಳೇ....

ನಮ್ಮ ಸ್ಥಳದಲ್ಲಿ " ನಯತಿ ಇತಿ ನಾಯಕಃ" ಎಂದು ಹೇಳಲಾಗುತ್ತದೆ. ಅಂದರೆ, ನಮ್ಮನ್ನು ಮುಂದೆ ಕರೆದೊಯ್ಯುವವನು ನಾಯಕ.  ಮುಂದಾಳತ್ವ ವಹಿಸುವುದೇ ನಾಯಕತ್ವದ ನಿಜವಾದ ವ್ಯಾಖ್ಯಾನ.  ರಾಜ್ಯಸಭೆಯ ಸಂದರ್ಭದಲ್ಲಿ ಈ ವಿಷಯವು ಹೆಚ್ಚು ಪ್ರಾಮುಖ್ಯವನ್ನು ಪಡೆಯುತ್ತದೆ. ಏಕೆಂದರೆ ಸದನವು ಪ್ರಜಾಸತ್ತಾತ್ಮಕ ನಿರ್ಧಾರಗಳನ್ನು ಹೆಚ್ಚು ಸಂಸ್ಕರಿಸಿದ ರೀತಿಯಲ್ಲಿ ಮುಂದಕ್ಕೆ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿದೆ.  ಅದಕ್ಕಾಗಿಯೇ ಈ ಸದನವು ನಿಮ್ಮಂತಹ ನಾಯಕತ್ವವನ್ನು ಹೊಂದಿದಾಗ, ನಾನು ಅದನ್ನು ಸದನದ ಪ್ರತಿಯೊಬ್ಬ ಸದಸ್ಯರಿಗೂ ಒಂದು ವಿಶೇಷವೆಂದು ಪರಿಗಣಿಸುತ್ತೇನೆ.


ಮಾನ್ಯ ಶ್ರೀ ಸಭಾಪತಿಗಳೇ...

ರಾಜ್ಯಸಭೆಯು ದೇಶದ ಶ್ರೇಷ್ಠ ಪ್ರಜಾಪ್ರಭುತ್ವ ಪರಂಪರೆಯ ವಾಹಕವಾಗಿದೆ ಮತ್ತು ಅದರ ಶಕ್ತಿಯೂ ಆಗಿದೆ.  ಒಂದಲ್ಲ ಒಂದು ಕಾಲದಲ್ಲಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ ಅನೇಕ ಪ್ರಧಾನಿಗಳನ್ನು ಭಾರತ ದೇಶವು ಹೊಂದಿದೆ. ಅನೇಕ ಮಹೋನ್ನತ ನಾಯಕರ ಸಂಸದೀಯ ಪಯಣ ರಾಜ್ಯಸಭೆಯಿಂದ ಆರಂಭವಾಯಿತು. ಆದ್ದರಿಂದ, ಈ ಸದನದ ಘನತೆಯನ್ನು ಎತ್ತಿಹಿಡಿಯುವ ಮತ್ತು ಹೆಚ್ಚಿಸುವ ಬಲವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

 ಮಾನ್ಯ ಶ್ರೀ ಸಭಾಪತಿಗಳೇ....

ನಿಮ್ಮ ಮಾರ್ಗದರ್ಶನದಲ್ಲಿ, ಈ ಮನೆಯು ತನ್ನ ಪರಂಪರೆಯನ್ನು, ಅದರ ಘನತೆಯನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಮತ್ತು ಹೊಸ ಎತ್ತರಕ್ಕೆ ಏರುತ್ತದೆ ಎಂಬ ಖಾತ್ರಿ ನನಗಿದೆ.  ಸದನದಲ್ಲಿ ಗಂಭೀರ ಚರ್ಚೆಗಳು, ಪ್ರಜಾಸತ್ತಾತ್ಮಕ ಚರ್ಚೆಗಳು ಭಾರತ ದೇಶವು ಪ್ರಜಾಪ್ರಭುತ್ವದ ತಾಯಿ ಎಂಬ ನಮ್ಮ ಹೆಮ್ಮೆಗೆ ಇನ್ನಷ್ಟು ಬಲ ನೀಡುತ್ತವೆ.

 ಮಾನ್ಯ ಶ್ರೀ ಸಭಾಪತಿಗಳೇ....

ಕಳೆದ ಅಧಿವೇಶನದವರೆಗೂ, ನಮ್ಮ ಮಾಜಿ ಉಪರಾಷ್ಟ್ರಪತಿಗಳು ಮತ್ತು ಮಾಜಿ ಸಭಾಪತಿಗಳು ಈ ಸದನಕ್ಕೆ  ಮಾರ್ಗದರ್ಶನ ನೀಡುತ್ತಿದ್ದರು, ಅವರ ಹಾಸ್ಯ ಚಟಾಕಿಗಳು ಯಾವಾಗಲೂ ಸದನವನ್ನು ಸಂತೋಷಪಡಿಸುತ್ತಿದ್ದವು, ಸದನದಲ್ಲಿ ಚರ್ಚೆಯ ನಡುವೆ ನಗಲು  ಸಾಕಷ್ಟು ಅವಕಾಶವಿತ್ತು.  ನಿಮ್ಮ ಚುರುಕಾದ ಸ್ವಭಾವವು ಆ ನ್ಯೂನತೆಯನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಮತ್ತು ನೀವು ಸದನದ‌ ಸದಸ್ಯರಿಗೆ ಆ ಪ್ರಯೋಜನವನ್ನು ನೀಡುವುದನ್ನು ಮುಂದುವರಿಸುತ್ತೀರಿ ಎಂಬುದು ನನಗೆ ಖಾತ್ರಿಯಿದೆ.

 ಇದರೊಂದಿಗೆ, ಇಡೀ ಸದನದ ಪರವಾಗಿ, ದೇಶದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

 ಧನ್ಯವಾದಗಳು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!