ರಾಷ್ಟ್ರೀಯ ಅರಿಶಿನ ಮಂಡಳಿಯ ಸ್ಥಾಪನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ಮೂಲಕ ಅರಿಶಿನ ಉತ್ಪಾದನೆಯಲ್ಲಿ ನಾವೀನ್ಯತೆ, ಜಾಗತಿಕ ಪ್ರಚಾರ ಮತ್ತು ಮೌಲ್ಯವರ್ಧನೆಗೆ ಉತ್ತಮ ಅವಕಾಶಗಳನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಎಕ್ಸ್ ತಾಣದಲ್ಲಿ ಮಾಡಿದ ಸಂದೇಶಕ್ಕೆ  ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮ್ಮ ಸಂದೇಶದಲ್ಲಿ ಈ ರೀತಿ ಹೇಳಿದರು:

“ರಾಷ್ಟ್ರೀಯ ಅರಿಶಿನ ಮಂಡಳಿಯ ಸ್ಥಾಪನೆಯು ಅಪಾರ ಸಂತೋಷದ ವಿಷಯವಾಗಿದೆ, ವಿಶೇಷವಾಗಿ ಭಾರತದಾದ್ಯಂತ ನಮ್ಮ ಶ್ರಮಜೀವಿ ಅರಿಶಿನ ಉತ್ಪಾದಕ ರೈತರಿಗೆ! 

ಇದು ಅರಿಶಿನ ಉತ್ಪಾದನೆಯಲ್ಲಿ ನಾವೀನ್ಯತೆ, ಜಾಗತಿಕ ಪ್ರಚಾರ ಮತ್ತು ಮೌಲ್ಯವರ್ಧನೆಗೆ ಉತ್ತಮ ಅವಕಾಶಗಳನ್ನು ಖಚಿತಪಡಿಸುತ್ತದೆ. ಇದು ಪೂರೈಕೆ ಸರಪಳಿಯನ್ನು ಬಲಪಡಿಸುತ್ತದೆ, ರೈತರಿಗೆ ಮತ್ತು ಗ್ರಾಹಕರಿಗೆ ಸಮಾನವಾಗಿ ಪ್ರಯೋಜನವನ್ನು ನೀಡುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಆಗಸ್ಟ್ 2026
August 29, 2026

New India, New Speed, New Stage: Missiles, Medals, Multilateralism under PM Modi