ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಗಮನಾರ್ಹ ಕುಸಿತವು ವಿವಿಧ ವಲಯಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಜತೆಗೆ ನಮ್ಮ ನಾಗರಿಕರಿಗೆ ಪರಿಹಾರವನ್ನು ನೀಡುತ್ತದೆ: ಪ್ರಧಾನಮಂತ್ರಿ

ಉಜ್ವಲ ಸಬ್ಸಿಡಿ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಕುಸಿತದ ಬಗ್ಗೆ ಇಂದಿನ ನಿರ್ಧಾರಗಳು ವಿವಿಧ ವಲಯಗಳ ಮೇಲೆ ಧನಾತ್ಮಕ ಪರಿಣಾಮ ಬೀರಲಿವೆ. ನಮ್ಮ ನಾಗರಿಕರಿಗೆ ಪರಿಹಾರವನ್ನು ಒದಗಿಸುತ್ತವೆ ಮತ್ತು ಮತ್ತಷ್ಟು ‘ಜೀವನವನ್ನು ಸುಗಮಗೊಳಿಸುತ್ತವೆ’ ಎಂದು ಪ್ರಧಾನಿ ಹೇಳಿದ್ದಾರೆ.

ಈ ನಿರ್ಧಾರಗಳಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರ ಟ್ವೀಟ್ ಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:

“ ನಮಗೆ ಯಾವಾಗಲೂ ಜನರೇ ಮೊದಲಿಗರು!

ಇಂದಿನ ನಿರ್ಧಾರಗಳು, ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಗಮನಾರ್ಹ ಕುಸಿತಕ್ಕೆ ಸಂಬಂಧಿಸಿದ ನಿರ್ಧಾರಗಳು ವಿವಿಧ ವಲಯಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತವೆ. ನಮ್ಮ ನಾಗರಿಕರಿಗೆ ಪರಿಹಾರವನ್ನುಸಹ ಒದಗಿಸುತ್ತವೆ ಮತ್ತು ಮತ್ತಷ್ಟು ‘ಜೀವನವನ್ನು ಸುಗಮಗೊಳಿಸುತ್ತವೆ,’ ಎಂದಿದ್ದಾರೆ.

“ ಉಜ್ವಲ ಯೋಜನೆಯು ಕೋಟ್ಯಂತರ ಭಾರತೀಯರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡಿದೆ. ಉಜ್ವಲ ಸಬ್ಸಿಡಿಯ ಬಗ್ಗೆ ಇಂದಿನ ನಿರ್ಧಾರವು ಕುಟುಂಬ ಬಜೆಟ್ ಅನ್ನು ಹೆಚ್ಚು ಸುಲಭಗೊಳಿಸುತ್ತದೆ,’’ ಎಂದು ಅವರು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Standing for medical science, together with AIIMS

Media Coverage

Standing for medical science, together with AIIMS
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಎಪ್ರಿಲ್ 2026
April 08, 2026

Bold Vision, Tangible Wins: PM Modi’s India Leads in AI, EVs, Nuclear & Inclusive Entrepreneurship