ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆ ನಮ್ಮ ಆದ್ಯತೆ: ಪ್ರಧಾನಮಂತ್ರಿ
ಕ್ಷೇತ್ರಗಳ ಮರುವಿಂಗಡನೆ ಅತ್ಯಂತ ಕ್ಷಿಪ್ರಗತಿಯಲ್ಲಿ ಆಗಬೇಕು, ಹಾಗಾದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಅಸ್ಥಿತ್ವಕ್ಕೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಸಭೆ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ಇದರಿಂದ ಅಲ್ಲಿನ ಸರ್ವತೋಮುಖ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.  

ಸಭೆಯ ನಂತರ ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ ಹೀಗೆ ಹೇಳಿದ್ದಾರೆ.

“ಇಂದಿನ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಸಭೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ಇದರಿಂದ ಅಲ್ಲಿನ ಸರ್ವತೋಮುಖ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು ಬಲವರ್ಧನೆಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಅತ್ಯಂತ ಕ್ಷಿಪ್ರಗತಿಯಲ್ಲಿ ಆಗಬೇಕು, ಆಗ ಚುನಾವಣೆ ನಡೆಯಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ  ಚುನಾಯಿತ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಇದು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಥೆಗೆ ಶಕ್ತಿ ತುಂಬಲಿದೆ.

ನಮ್ಮ ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿ ಎಂದರೆ, ಜೊತೆಯಾಗಿ ಕುಳಿತು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಸಾಮರ್ಥ್ಯವಿರುವುದು. ನಾನು ಜಮ್ಮು ಮತ್ತು ಕಾಶ್ಮೀರದ ನಾಯಕರಿಗೆ ಹೇಳಿದ್ದೆಂದರೆ, ಜನರು ವಿಶೇಷವಾಗಿ ಯುವಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಾಯಕತ್ವ ನೀಡಬೇಕು ಮತ್ತು ಅವರ ಆಕಾಂಕ್ಷೆಗಳು ಸಂಪೂರ್ಣವಾಗಿ ಈಡೇರಿಸುವ ಭರವಸೆಯನ್ನು ಖಾತ್ರಿಪಡಿಸಬೇಕು”.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
Prime Minister condoles loss of lives in a shooting incident in Canada
February 11, 2026

The Prime Minister, Shri Narendra Modi, extended his heartfelt condolences to the families who have lost their loved ones in a shooting incident in Canada. Shri Modi also wished a speedy recovery to the injured. "India stands in solidarity with the people of Canada in this moment of profound grief", Shri Modi stated.

Shri Modi posted on X:

"Deeply shocked by the horrendous shooting in Canada. I extend my heartfelt condolences to the families who have lost their loved ones and wish a speedy recovery to the injured. India stands in solidarity with the people of Canada in this moment of profound grief."

@MarkJCarney