Groups of Secretaries to the Government of India, today presented ideas on Education and Crisis Management to PM Modi

ಭಾರತ ಸರ್ಕಾರದ ಎರಡು ಕಾರ್ಯದರ್ಶಿಗಳ ಗುಂಪು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮುಂದೆ ಶಿಕ್ಷಣ ಮತ್ತು ಬಿಕ್ಕಟ್ಟು ನಿರ್ವಹಣೆ ಕುರಿತಂತೆ ತಮ್ಮ ಕಲ್ಪನೆಗಳನ್ನು ಮಂಡಿಸಿತು.

ಕೇಂದ್ರ ಸಚಿವರು ಮತ್ತು ನೀತಿ ಆಯೋಗದ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಇದರೊಂದಿಗೆ, ಪ್ರಸಕ್ತ ಸರಣಿಯಲ್ಲಿ ವಿವಿಧ ಆಡಳಿತ ಸಂಬಂಧಿಧ್ಯೇಯಗಳ ಕುರಿತ ಎಲ್ಲ ಒಂಬತ್ತು ಪ್ರಾತ್ಯಕ್ಷಿಕೆಗಳೂ ಮಂಡನೆ ಆದಂತೆ ಆಗಿದೆ.

ಪ್ರಾತ್ಯಕ್ಷಿಕೆ ಮಂಡನೆಯ ಕೊನೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಗಳು, ಕೇಂದ್ರ ಸರ್ಕಾರ ಸದಾ ಹೊಸ ಕಲ್ಪನೆಗಳಿಗೆ ಮುಕ್ತ ಮನಸ್ಸು ಹೊಂದಿದೆ ಎಂದು ತಿಳಿಸಿದರು. ಸಮಗ್ರ ಫಲಿತಾಂಶಕ್ಕಾಗಿ ಸಮ್ಯಕ್ ಚಿಂತನೆ ಮುಂದುವರಿಸುವಂತೆ ಮತ್ತು ಅದಕ್ಕೆ ಉನ್ನತ ಆದ್ಯತೆ ನೀಡುವಂತೆ ಕಾರ್ಯದರ್ಶಿಗಳಿಗೆ ಅವರು ತಿಳಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exports may hit $1 Tn in FY27 on new trade deals, tariff cuts

Media Coverage

Exports may hit $1 Tn in FY27 on new trade deals, tariff cuts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10ಫೆಬ್ರವರಿ 2026
February 10, 2026

Stable Banks, Soaring Growth, Sectoral Wins: Celebrating India's Unstoppable Rise in 2026 Under PM Modi