ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಕುಡಗೋಲು ಕೋಶ ದಿನದಂದು ತಮ್ಮ ಸರ್ಕಾರವು ಈ ರೋಗವನ್ನು ನಿವಾರಿಸಲು ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. 

ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನೆ ಯೋಜನೆ ಕುರಿತು ಪ್ರಸ್ತಾಪಿಸಿದ ಅವರು, ಈ ಅನುವಂಶಿಕ ರಕ್ತದ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವಂತಹ ಇತರ ಅಂಶಗಳ ವಿಚಾರವಾಗಿಯೂ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ. 

ಪ್ರಧಾನ ಮಂತ್ರಿಯವರು ಎಕ್ಸ್ ವೇದಿಕೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

"ವಿಶ್ವ ಕುಡಗೋಲು ಕೋಶ ದಿನದಂದು, ಈ ರೋಗವನ್ನು ಜಯಿಸಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಕಳೆದ ವರ್ಷ, ನಾವು ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನೆ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಜೊತೆಗೆ, ಜಾಗೃತಿ ಮೂಡಿಸುವುದು, ಸಾರ್ವತ್ರಿಕ ತಪಾಸಣೆ, ಆರಂಭಿಕ ಪತ್ತೆ ಮತ್ತು ಸರಿಯಾದ ಆರೈಕೆಯಂತಹ ಅಂಶಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ವಿಷಯದಲ್ಲಿ ತಂತ್ರಜ್ಞಾನದ ಶಕ್ತಿಯನ್ನು ಸಹ ಬಳಸಿಕೊಳ್ಳಲಾಗುತ್ತಿದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Economy remains resilient amid steady domestic demand: RBI Governor

Media Coverage

Economy remains resilient amid steady domestic demand: RBI Governor
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 05 ಆಗಸ್ಟ್ 2026
August 05, 2026

Viksit Bharat in Action: Inclusive, Green, and Globally Competitive Under PM Modi