ಏಕಕಾಲದಲ್ಲಿ 108 ಸ್ಥಳಗಳಲ್ಲಿ ಅತಿ ಹೆಚ್ಚು ಜನರು ಸೂರ್ಯ ನಮಸ್ಕಾರ ಮಾಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ಅನ್ನು
ಅಭಿನಂದಿಸಿದರು.

ಅಪಾರ ಪ್ರಯೋಜನವಿರುವ ಕಾರಣ ಸೂರ್ಯ ನಮಸ್ಕಾರವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ದಿನಚರಿಯ ಭಾಗವಾಗಿ ಮಾಡಿಕೊಳ್ಳುವಂತೆ ಪ್ರಧಾನಮಂತ್ರಿಯವರು ಒತ್ತಾಯಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:

"ನೂತನವರ್ಷ 2024 ಅನ್ನು ಗಮನಾರ್ಹ ಸಾಧನೆಯೊಂದಿಗೆ ಗುಜರಾತ್ ಸ್ವಾಗತಿಸಿತು - ಏಕಕಾಲದಲ್ಲಿ 108 ಸ್ಥಳಗಳಲ್ಲಿ ಅತಿ ಹೆಚ್ಚು ಜನರು ಸೂರ್ಯ ನಮಸ್ಕಾರವನ್ನು ಮಾಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಿದರು! ನಮಗೆಲ್ಲರಿಗೂ ತಿಳಿದಿರುವಂತೆ, 108 ಸಂಖ್ಯೆಯು ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಸ್ಥಳಗಳಲ್ಲಿ ಐತಿಹಾಸಿಕ ಮೊಧೇರಾ ಸೂರ್ಯ ದೇವಾಲಯ ಕೂಡ ಸೇರಿದೆ, ಹಾಗೂ ಅಲ್ಲಿ ಹಲವಾರು ಜನರು ಸೇರಿ ಸಾಧನೆ ಮಾಡಿದ್ದಾರೆ. ಇದು ಯೋಗಕ್ಕೆ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಗೆ ನಮ್ಮ ಬದ್ಧತೆಯ ನಿಜವಾದ ಸಾಕ್ಷಿಯಾಗಿದೆ.

ಸೂರ್ಯ ನಮಸ್ಕಾರವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ಇದರ ಪ್ರಯೋಜನಗಳು ಅಪಾರವಾಗಿವೆ. ”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s annual food exports nearing Rs 5 lakh crore mark: Piyush Goyal

Media Coverage

India’s annual food exports nearing Rs 5 lakh crore mark: Piyush Goyal
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasising on the triumph of truth
March 12, 2026

The Prime Minister Shri Narendra Modi, paid homage to all the great personalities who participated in the Dandi March, which began on this very day in 1930.

The Prime Minister shared a Sanskrit Subhashitam emphasising on the triumph of truth:

“सत्यमेव जयति नानृतं सत्येन पन्था विततो देवयानः।

येनाक्रमन्त्यृषयो ह्याप्तकामा यत्र तत्सत्यस्य परमं निधानम्॥”

The Subhashitam conveys that, truth always prevails and falsehood is ultimately destroyed. Therefore, one should follow the path on which the Sages attained bliss and realised the supreme truth.

The Prime Minister wrote on X;

“सन् 1930 में आज ही के दिन दांडी मार्च की शुरुआत हुई थी। इसमें शामिल सभी विभूतियों का श्रद्धापूर्वक स्मरण!

सत्यमेव जयति नानृतं सत्येन पन्था विततो देवयानः।

येनाक्रमन्त्यृषयो ह्याप्तकामा यत्र तत्सत्यस्य परमं निधानम्॥”